• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಇತರೆ

      ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ

      By shivanagi

      August 3, 2026
      0
      ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ

      ಅಫಜಲಪುರ:  ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಗುರುಭವನದಲ್ಲಿ 2003-04ನೇ ಸಾಲಿನ ಪಿಯುಸಿ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸಂಭ್ರಮ ಹಾಗೂ ಆತ್ಮೀಯತೆಯಿಂದ ನಡೆಯಿತು.
      22 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಸೇರಿದ್ದ ಹಳೆಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮೆಲುಕು ಹಾಕಿ, ಗುರುಗಳಿಗೆ ಕೃತಜ್ಞತೆ ಸಲ್ಲಿಸಿದರು.
      ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪೂಜ್ಯ ಶ್ರೀ ವಿಶ್ವಾರಾಧ್ಯ ಮಳೇಂದ್ರ  ಶಿವಾಚಾರ್ಯರು, ಸ್ನೇಹ ಸಮ್ಮಿಲನವು ಕೇವಲ ಹಳೆಯ ನೆನಪುಗಳನ್ನು ಹಂಚಿಕೊಳ್ಳುವ ಕಾರ್ಯಕ್ರಮವಾಗಿರದೆ, ಸಮಾಜದ ಬಗ್ಗೆ ಜವಾಬ್ದಾರಿಯನ್ನು ಅರಿತು ಸಮಾಜಮುಖಿ ಕಾರ್ಯಗಳಿಗೆ ಮುನ್ನುಡಿ ಬರೆಯುವ ವೇದಿಕೆಯಾಗಬೇಕು ಎಂದು ಹೇಳಿದರು.
      ತಂದೆ-ತಾಯಿಗಳ ನಂತರ ವ್ಯಕ್ತಿತ್ವ ರೂಪಿಸುವಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ತರವಾಗಿದೆ. ತಾಯಿಯೇ ಮಗುವಿನ ಮೊದಲ ಗುರು. ತಾಯಿ-ತಂದೆಯರು ದೇವರಿಗಿಂತ ಶ್ರೇಷ್ಠರು. ಅವರ ಸಂಸ್ಕಾರ ಹಾಗೂ ಗುರುಗಳ ಮಾರ್ಗದರ್ಶನದಿಂದಲೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
      ಪ್ರಾಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಶಿವಕುಮಾರ ನಾಟೀಕಾರ, 22 ವರ್ಷಗಳ ಬಳಿಕ ಎಲ್ಲ ಸ್ನೇಹಿತರು ಒಂದೇ ವೇದಿಕೆಯಲ್ಲಿ ಸೇರಿರುವುದು ಸಂತಸದ ಕ್ಷಣವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಗುರುಗಳು ನೀಡಿದ ಶಿಕ್ಷಣ, ಶಿಸ್ತು ಹಾಗೂ ಮೌಲ್ಯಗಳೇ ಇಂದು ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನಮಾನ ಗಳಿಸಲು ಕಾರಣವಾಗಿವೆ. ಗುರುಗಳ ಋಣವನ್ನು ಎಂದಿಗೂ ತೀರಿಸಲಾಗದು ಎಂದರು.
      ಮುಂದಿನ ದಿನಗಳಲ್ಲಿ ಎಲ್ಲ ಸ್ನೇಹಿತರು ಸೇರಿ ‘ಸೋಶಿಯಲ್ ವೆಲ್ಫೇರ್ ಟ್ರಸ್ಟ್’ ಸ್ಥಾಪಿಸಿ ಶಿಕ್ಷಣ, ಆರೋಗ್ಯ, ಬಡ ವಿದ್ಯಾರ್ಥಿಗಳ ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.
      ಮುಖ್ಯ ಗುರುಗಳಾದ ಎಚ್.ಎಸ್. ಪಾಟೀಲ ಅವರು ಜ್ಯೋತಿ ಬೆಳಗಿಸಿದರು. . ಪಿಎಸ್‌ಐ ಸಂಗಮೇಶ ಅಂಗಡಿ  ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಹಶೀಲ್ದಾರ್ ಸಂಜೀವಕುಮಾರ ದಾಸರ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
      ನಿವೃತ್ತ ಪ್ರಾಂಶುಪಾಲರು ಎಚ್.ಸಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
      ಮಹಾನಂದ ಕಲಶೆಟ್ಟಿ ಸಂಗಡಿಗರು  ಪ್ರಾರ್ಥನಾ ಗೀತೆ ಹಾಡಿದರು. ಶಾಂತಾ ಮೋಸಲಗಿ ಸ್ವಾಗತಿಸಿದರು. ಭೀಮಶಾ ಅಂಜುಟಗಿ ಹಾಗೂ ತ್ರಿವೇಣಿ ಬಣಗಾರ್ ಕಾರ್ಯಕ್ರಮ ನಿರೂಪಿಸಿದರು. ಅರುಣ ಚವ್ಹಾಣ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರೆ,  ವಂದನಾರ್ಪಣೆ ಸಲ್ಲಿಸಿದರು.
      ಅನಿಸಿಕೆ 1
      22 ವರ್ಷಗಳ ಬಳಿಕ ಎಲ್ಲ ಸ್ನೇಹಿತರು ಮತ್ತು ನಮ್ಮನ್ನು ರೂಪಿಸಿದ ಗುರುಗಳನ್ನು ಒಂದೇ ವೇದಿಕೆಯಲ್ಲಿ ಭೇಟಿಯಾಗಿರುವುದು ತುಂಬಾ ಸಂತಸದ ಕ್ಷಣ. ವಿದ್ಯಾರ್ಥಿ ಜೀವನದ ನೆನಪುಗಳು ಮತ್ತೆ ಕಣ್ಮುಂದೆ ಬಂದವು. ಗುರುಗಳು ನೀಡಿದ ಶಿಕ್ಷಣ, ಶಿಸ್ತು ಮತ್ತು ಮೌಲ್ಯಗಳೇ ನಮ್ಮ ಇಂದಿನ ಬದುಕಿನ ಭದ್ರ ಅಡಿಪಾಯ. ಇಂತಹ ಸ್ನೇಹ ಸಮ್ಮಿಲನಗಳು ಕೇವಲ ನೆನಪುಗಳಿಗೆ ಸೀಮಿತವಾಗದೆ, ಸಮಾಜಸೇವೆಯ ಮೂಲಕ ನಮ್ಮ ಸ್ನೇಹವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಬೇಕು ಎಂಬ ಆಶಯವಿದೆ.”
      ಭರತ ಚಿಕ್ಕಳಗಿ( ಪಿ.ಯು.ಹಳೆ ವಿದ್ಯಾರ್ಥಿ ಅಳ್ಳಗಿ)
      ಈ ಸಂದರ್ಭದಲ್ಲಿ ಉಪನ್ಯಾಸಕರಾದ ಶಾಂತರಸ ಹೊಸಮನಿ, ಸಿದ್ದರಾಮ ಅಜಗೊಂಡ ಹಾಗೂ ಪ್ರಕಾಶ ಜಮಾದಾರ ಅವರನ್ನು ಹಳೆಯ ವಿದ್ಯಾರ್ಥಿಗಳ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
      ಹಳೆಯ ವಿದ್ಯಾರ್ಥಿಗಳಾದ ಭರತ ಚಿಕ್ಕಳ್ಳಗಿ, ವಿನೋದ ರಾಠೋಡ,  ನಾಗು ಅಳ್ಳಗಿ,ಸೈಬಣ್ಣ ಅಳ್ಳಗಿ  ರಾಜು ಬಿರಾದಾರ, ರವಿ ಬಳುರ್ಗಿ, ಸಂದೀಪ ಪಾಟೀಲ, ಅಂಬರೀಷ್ ಪೋದ್ದಾರ್, ರಾಜು ಉಡಗಿ, ಭೀಮಾಶಂಕರ ಕರೀಗೌಡ, ಪೀರಪ್ಪ ಬಟಗೇರಿ, ಗುರು ಹಡಪದ,  ಸೇರಿದಂತೆ ಅನೇಕರು ಭಾಗವಹಿಸಿ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಂಡು, ಸ್ನೇಹ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು.
      .
      Tags: #indi / vijayapur#Public News#Voiceofjanata.in#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.