• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು! ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ

      voiceofjanata.in

      December 26, 2025
      0
      ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು! ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

       ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು!
      ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ

      ವಿಜಯಪುರ : ಸಿಂದಗಿ ತಾಲೂಕಿನ ಮನ್ನಾಪುರದ ಸಂಗಮನಾಥ ಸಕ್ಕರೆ ಕಾರ್ಖಾನೆಯಲ್ಲಿ ಬುದವಾರ ಒಬ್ಬ ರೈತ ಸಂಶಯದಿAದ ಹೊರಗಡೆ ತೂಕ ಮಾಡಿಕೊಂಡು ಬಂದಾಗ ಕಬ್ಬಿನ ತೂಕದಲ್ಲಿ ೧೦೦೦ ಕೆ,ಜಿ ಮೋಸ ಆಗಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಕಾರ್ಖಾನೆ ಸಿಬ್ಬಂದಿಯವರಿಗೂ ಹಾಗೂ ರೈತರ ನಡುವೆ ವಗ್ವಾದ ಉಂಟಾಯಿತು ಈ ವೇಳೆ ಸ್ಥಳಕ್ಕೆ ಸಿಂದಗಿ ತಹಶಿಲ್ದಾರರು ಹಾಗೂ ಅಳತೆ ಮತ್ತು ತೂಕದ ಅಧಿಕಾರಿಗಳು ಬಂದಾಗ ಸರಿಯಾದ ತೂಕ ತೊರಿಸಿ ರೈತರಿಗೆ ಮೊಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ, ಅಧಿಕಾರಿಗಳು ಕೂಡಾ ಬಂದಾಗ ೫೬೦ ಕೆ.ಜಿ ವ್ಯಾತ್ಯಾಸ ಬಂದಿದೆ ಇದನ್ನು ತಪಾಸಣೆ ಮಾಡಬೇಕು ಎಂದರು.

      ಈ ವಿಷಯವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರಿAದ ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಗುರುವಾರ ಸಂಬAಧಿಸಿದ ಇಂಡಿ ಉಪವಿಭಾಗಾಧಿಕಾರಿಗಳು, ಸಿಂದಗಿ ತಹಶಿಲ್ದಾರರು, ಆಹಾರ ಇಲಾಖೆ ನಿರ್ದೇಶಕರು ಹಾಗೂ ಅಳತೆ ಮತ್ತು ಮಾಪನ ಇಲಾಖೆಯ ಅಧಿಕಾರಿ, ಸಿಂದಗಿ ಪಿ.ಎಸ್.ಐ ಗಳೊಂದಿಗೆ ಸ್ಥಳಕ್ಕೆ ಹೋಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ವರದಿ ಕೊಡುವಂತೆ ಅಪರ್ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರು ನಿರ್ದೇಶನ ನೀಡಿದ್ದರು.

      ಗುರುವಾರ ಬೆಳಿಗ್ಗೆ ಸಂಬAಧಿಸಿದ ಎಲ್ಲಾ ಅಧಿಕಾರಿಗಳು ಯಾವುದೇ ಪೋನ ಮೂಲಕ ತಿಳಿಸದೇ ಕಾರ್ಖಾನೆಗೆ ಬೇಟಿ ನೀಡಿ ಈ ಮೇಲಿನ ವಿಷಯಗಳನ್ನು ಹಂತ ಹಂತವಾಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ, ಹಲವಾರು ರೀತಿಯ ಪ್ರಯೋಗಗಳನ್ನು ಮಾಡಿ ಮೋಸ ಮಾಡಲು ಸಾಧ್ಯವಿರಬಹುದಾದ ಎಲ್ಲಾ ರೀತಿಯಲ್ಲಿ ತಪಾಸಣೆ ಮಾಡಿದರು ಎಲ್ಲವೂ ಸರಿಯಾಗಿತ್ತು,
      ಕಬ್ಬು ಕಾರ್ಖಾನೆಗೆ ಬಂದ ನಂತರ ಒಟ್ಟು ೩ ಬಾರಿ ತೂಕ ಮಾಡಿದಾಗ ೩ ಬಾರಿ ಬೇರೆ ಬೇರ ತೂಕ ತೋರಿಸಲಾಗಿತ್ತು, ಹೊರಗಡೆಗಿಂತ ೯೯೫ ಕೆ.ಜಿ ಕಡಿಮೆ ತೋರಿಸಿತ್ತು, ನಂತರದಲ್ಲಿ ೫೬೦ ಕೆ.ಜಿ ಕಡಿಮೆ ತೊರಿಸಿತ್ತು, ಅಧಿಕಾರಿಗಳು ಬಂದ ನಂತರ ಎಲ್ಲವೂ ಸರಿಯಾಗಿ ತೋರಿಸಲಾಗಿತ್ತು, ಎಲ್ಲದಕ್ಕೂ ಸಿ,ಸಿ.ಟಿ.ವಿ ಕಣ್ಗಾವಲು ಹಾಗೂ ಅಧಿಕೃತ ಕಾರ್ಖಾನೆಯವರು ನೀಡಿರುವ ರಸೀಧಿಯ ಮೇಲೆ ೫೬೦ ಕೆ.ಜಿ ಮೋಸ ಆಗಿರುವುದಾಗಿ ಅಧಿಕಾರಿಗಳು ನಿರ್ಧರಿಸಿದರು

      ನಾಳೆ ಕಾರ್ಖಾನೆಯರಿಗೆ ಇದನ್ನು ಕೇಳಿ ಒಂದು ನೋಟಿಸ ಕೊಟ್ಟು ೨ ದಿನಗಳಲ್ಲಿ ಉತ್ತರ ಕೇಳುತ್ತೇವೆ ಹಾಗೆ ಒಂದು ವಿಸ್ತೂತವಾದ ವರದಿಯನ್ನು ತಯಾರಿಸಿ ಜಿಲ್ಲಾಧಿಕಾರಿಗಳಿಗೆ ನೀಡುತ್ತೆವೆ , ನಂತರ ಈ ಕುರಿತು ಕಾನೂನು ಕ್ರಮ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

      ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮಾತನಾಡುತ್ತಾ ಒಂದು ಟ್ರಾಕ್ಟರ್ ಕಬ್ಬಿನಿಂದ ೫೬೦ ಕೆ.ಜಿ ಮೋಸ ಆಗಿದೆ ಎಂದಾದರೆ ಈ ಮೊದಲು ಬಂಧಿರುವ ಕಬ್ಬಿನ ತೂಕದಲ್ಲು ಮೋಸ ಆಗಿರುವ ಸಾಧ್ಯತೆಗಳಿವೆ, ಈ ಕುರಿತು ತಪಿತಸ್ಥರಿಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮತ್ತು ಸಕ್ಕರೆ ಸಚಿವರ ಹೇಳಿಕೆಯಂತೆ ೫ ಲಕ್ಷ ಬಹುಮಾನ ಕೊಡಬೇಕು ಎಂದು ಈ ಮೂಲಕ ಒತ್ತಾಯ ಮಾಡುತ್ತೇವೆ ಎಂದರು
      ಈ ವೇಳೆ ರೈತ ಮುಖಂಡರಾದ ಸಿದ್ರಾಮಪ್ಪ ರಂಜಣಗಿ, ಧರೆಪ್ಪಗೌಡ ಬಿರಾದಾರ, ಕ.ರ.ವೇ ರಾಜ್ಯ ಉಪಾಧ್ಯಕ್ಷರಾದ ಬಸವರಾಜ ತಾಳಿಕೋಟಿ, ರಾಘವೇಂದ್ರ ಹೂಗಾರ, ಸೇರಿದಂತೆ ನೂರಾರು ರೈತರು ಇದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಕ್ಕರೆ ಕಾರ್ಖಾನೆ ತೂಕದಲ್ಲಿ ೫೬೦ ಕೆ.ಜಿ ಮೋಸ ! ಅಧಿಕಾರಿಗಳಿಂದ ತಪಾಸಣೆ ಮೋಸ ಸಾಭಿತು! ಸಕ್ಕರೆ ಸಚಿವರ ಮಾತಿನಂತೆ ತೂಕದಲ್ಲಿ ಮೊಸ ಸಾಬಿತಾದರೆ : ೫ ಲಕ್ಷ ಬಹುಮಾನ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.