• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮತಕ್ಷೇತ್ರಕ್ಕೆ ₹ 1 ಲಕ್ಷ ಕೋಟಿ ಅನುದಾನ..!

      Voice of janata

      March 18, 2024
      0
      ಮತಕ್ಷೇತ್ರಕ್ಕೆ ₹ 1 ಲಕ್ಷ ಕೋಟಿ ಅನುದಾನ..!
      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಮತಕ್ಷೇತ್ರಕ್ಕೆ ಒಂದು ಲಕ್ಷ ಕೋಟಿ ಅನುದಾನ ತಂದಿದ್ದೇನೆ – ರಮೇಶ ಜಿಗಜಿಣಗಿ

      ಇಂಡಿ : ವಿಜಯಪುರ ಮತಕ್ಷೇತ್ರಕ್ಕೆ ಕಳೆದ 10 ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂ ಅನುದಾನ
      ತಂದು ವಿವಿಧ ರೀತಿಯ ಅಭಿವೃದ್ಧಿ ಕಾರ್ಯ
      ಮಾಡಿದ್ದೇನೆ ಎಂದು ಸಂಸದ ರಮೇಶ ಜಿಗಜಿಣಗಿ
      ಹೇಳಿದರು.

      ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಇಂಡಿ ವಿಧಾನಸಭಾ ಮತಕ್ಷೇತ್ರದ ಲೋಕಸಭಾ ಚುನಾವಣೆಯ ನಿರ್ವಹಣಾ ಸಮಿತಿ ಸಭೆಯಲ್ಲಿ
      ಮಾತನಾಡುತ್ತಿದ್ದರು. ಅಕ್ಕಲಕೋಟ – ವಿಜಯಪುರ 100 ಕಿಮಿ 1000 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರ್ಯ, ಚತುಷ್ಟ ರಸ್ತೆಗಳು, ರೇಲ್ವೆ ಬ್ರಾಡಗೇಜ ಅಗಲೀಕರಣ, ರೇಲ್ವೆ ಸ್ಟೇಷನ್ ನವೀಕರಣ, ರೇಲ್ವೆ ಓಡಾಟಕ್ಕೆ ವಿದ್ಯುತ್ ಸಂಪರ್ಕ, ವಿಮಾನ ನಿಲ್ದಾಣ, ಕೂಡಗಿ ಥರ್ಮಲ್ ಪವರ್ ಸೇರಿದಂತೆ ಅನೇಕ ಕಾರ್ಯ ಮಾಡಿರುವದಾಗಿ ತಿಳಿಸಿದರು.

      ಇಂಡಿಯ ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿಗೆ ರೂ
      3000 ಕೋಟಿ ಅನುದಾನ, ಗುರುತ್ವಾಕರ್ಷಣೆ
      ಮೇಲೆ ಕೆರೆಗಳನ್ನು ತುಂಬಿಸುವದು ಸೇರಿದಂತೆ
      ಜಲಜೀವನ ಮಿಷನ ನಿಂದ ಪ್ರತಿ ಗ್ರಾಮದವರಿಗೂ
      ಕುಡಿಯುವ ನೀರು ದೊರೆಯುವಂತೆ ಮಾಡಿದ್ದೇನೆ
      ಎಂದರು. ತಾನು ಭಾವನಾತ್ಮಕ ಸಂಬಂಧವಿಟ್ಟುಕೊಂಡು
      ರಾಜಕೀಯ ಮಾಡಿದ್ದೇನೆ. ಸೇಡಿನ ಜಾತಿಯ ರಾಜಕಾರಣ
      ಎಂದು ಮಾಡಿಲ್ಲ. ಮೂರು ಬಾರಿ ಶಾಸಕನಾಗಿ, ಮೂರು
      ಬಾರಿ ಚಿಕ್ಕೋಡಿ ಸಂಸದನಾಗಿ, ಮತ್ತೆ ಎರಡು ಬಾರಿ ವಿಜಯಪುರ ಸಂಸದ ನಾಗುವಲ್ಲಿ ಇಂಡಿಯ ಜನರ
      ಆಶೀರ್ವಾದವಿದೆ. ಎಲ್ಲ ಸಮಾಜದ ಜೊತೆ ಒಳ್ಳೆ
      ಸಂಬಂಧವಿದ್ದು ಇನ್ನು ಮುಂದೆ ಇನ್ನೂ ಒಳ್ಳೆಯ
      ಕಾರ್ಯ ಮಾಡಿ ಇಂಡಿಯ ಇತಿಹಾಸ ನಿರ್ಮಿಸುವ ಕಾರ್ಯ ಮಾಡುತ್ತೇನೆ ಎಂದ ಅವರು ತಾನು ಇಂಡಿ
      ತಾಲೂಕಿನವ ಎಂದು ಪ್ರತಿ ಬಾರಿಯು ನನ್ನನ್ನು
      ಹೆಚ್ಚಿನ ಮತ ನೀಡಿ ಬೆಂಬಲಿಸಿದ್ದೀರಿ.ಅದಕ್ಕೆ ಪ್ರತಿಯಾಗಿ
      ನಿಮ್ಮ ಸೇವೆ ಮಾಡುತ್ತೇನೆ ಎಂದರು.

      ರಾಜ್ಯ ನಿಂಬೆ ಅಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ
      ಅಶೋಕ ಅಲ್ಲಾಪುರ , ವಿಧಾನ ಪರಿಷತ್ತ ಮಾಜಿ
      ಸದಸ್ಯ ಅರುಣ ಶಹಾಪುರ, ಚಂದ್ರಶೇಖರ ಕವಟಗಿ,
      ಇಂಡಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಕಾಸುಗೌಡ ಬಿರಾದಾರ, ಪುರಸಭೆ ಮಾಜಿ
      ಅಧ್ಯಕ್ಷ ಹಾಲಿ ಸದಸ್ಯ ದೇವೆಂದ್ರ ಕುಂಬಾರ
      ಮಾತನಾಡಿದರು.

      ವೇದಿಕೆಯ ಮೇಲೆ ಬಿ.ಎಸ್.ಪಾಟೀಲ ಹಿರೇಬೇವನೂರ,
      ಸಿದ್ದಲಿಂದ ಹಂಜಗಿ, ಶೀಲವಂತ ಉಮರಾಣಿ, ಹಣಮಂತಗೌಡ ಪಾಟೀಲ, ಮಲ್ಲುಗೌಡ ಪಾಟೀಲ, ಅನೀಲಗೌಡ ಬಿರಾದಾರ, ಶ್ರೀಕಾಂತ ದೇವರ,
      ಅನೀಲ ಜಮಾದಾರ, ಶಂಕರಗೌಡ ಪಾಟೀಲ,
      ಶ್ರೀಪತಿಗೌಡ ಬಿರಾದಾರ, ವೇಂಕಟೇಶ ಕುಲಕರ್ಣಿ
      ಮತ್ತಿತರಿದ್ದರು.

      ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ
      ಕಾರ್ಯಾಲಯದಲ್ಲಿ ಲೋಕ ಸಭಾ ಚುನಾವಣೆಯ
      ಚುನಾವಣೆ ನಿರ್ವಹಣಾ ಸಮಿತಿ ಸಭೆಯಲ್ಲಿ ರಮೇಶ
      ಜಿಗಜಿಣಗಿ ಮಾತನಾಡಿದರು.

       

      Tags: #indi / vijayapur#Public News#Ramseh jigajinni MP#Voice Of Janata#ಮತಕ್ಷೇತ್ರಕ್ಕೆ ₹ 1 ಲಕ್ಷ ಕೋಟಿ ಅನುದಾನ..!#₹ 1 lakh crore grant for polling station..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.