• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ

      Voiceofjanata.in

      November 28, 2024
      0
      ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ

       

      ವಿಜಯಪುರ, ನ. 28: ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿ ಕಡೆಯ ದಿನ ಸಮೀಪಿಸುತ್ತಿದ್ದಂತೆ ಕುಟುಂಬ ಸದಸ್ಯರ ಸಮೇತ ಹೆಸರು ನೋಂದಾಯಿಸುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಕುಟುಂಬದ 13 ಜನ ಸದಸ್ಯರು ಹೆಸರು ನೋಂದಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

      ಚಡಚಣ ತಾಲೂಕಿನ ದೇವರ ನಿಂಬರಗಿ ಮೂಲದ ಮತ್ತು ಈಗ ಬೆಂಗಳೂರು, ಪುಣೆ ಮತ್ತು ವಿಜಯಪುರದಲ್ಲಿ ನೆಲೆಸಿರುವ ಸಾಲೋಟಗಿ ಕುಟಂಬದ ಒಂಬತ್ತು ಜನರು ತಮ್ಮ ಹೆಸರು ನೋಂದಾಯಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

      ಇತ್ತೀಚೆಗಷ್ಟೇ ಮಲೆನಾಡು ಅಲ್ಟ್ರಾ ಮ್ಯಾರಾಥಾನ್ ನಲ್ಲಿ 50 ಕಿ. ಮೀ. ಓಡಿ ಗಮನ ಸೆಳೆದಿರುವ ರಘು ಸಾಲೋಟಗಿ ಅವರು ಕುಟುಂಬದ 13 ಜನರು ಒಟ್ಟಿಗೆ ಹೆಸರು ನೋಂದಾಯಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

      ಬೆಂಗಳೂರಿನಲ್ಲಿ ಸಾಫ್ಟವೇರ್ ಎಂಜಿನಯರ್ ಆಗಿರುವ ರಘು ಸಾಲೋಟಗಿ ಈ ಬಾರಿ 21 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದರೆ, ಆರ್ಕಿಟೆಕ್ಟ್ ಆಗಿರುವ ಅವರ ಪತ್ನಿ ವೀಣಾ ಸಾಲೋಟಗಿ 5 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ಇದೇ ವೇಳೆ, ಪುಣೆಯಲ್ಲಿ ಸಾಫ್ಟವೇರ್ ಆಗಿರುವ ಮತ್ತು ರಘು ಅವರ ಸಹೋದರ ಅನೀಲ ಸಾಲೋಟಗಿ ಹಾಗೂ ವಿಜಯಪುರದಲ್ಲಿ ವಾಸಿಸುವ ಸುನೀಲ ಸಾಲೋಟಗಿ ಕೂಡ 21 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ಇವರ ಸಂಬಂಧಿಕರಾದ ವಿಜಯಪುರದ ಸರ್ವೇಶ ಬಿರಾದಾರ ಮತ್ತು ವಿಶ್ವೇಶ ಬಿರಾದಾರ ಅವರೂ ಕೂಡ 21 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ಇವಕಲ್ಲಿ ಅನೀಲ ಸಾಲೋಟಗಿ ಮೂರು ಮತ್ತು ಸುನೀಲ ಸಾಲೋಟಗಿ ನಾಲ್ಕು, ಸರ್ವೇಶ ಬಿರಾದಾರ ಮತ್ತು ವಿಶ್ವೇಷ ಬಿರಾದಾರ ಐದಾರು ಮ್ಯಾರಾಥಾನ್ ಗಳಲ್ಲಿ ಪಾಲ್ಗೋಂಡಿರುವುದು ಗಮನಾರ್ಹವಾಗಿದೆ.

      ಅಷ್ಟೇ ಅಲ್ಲ, ರಘು ಸಾಲೋಟಗಿ ಅವರ ಸಂಬಂಧಿಕರಾದ ಮತ್ತು ವಿಜಯಪುರದಲ್ಲಿಯೇ ವಾಸಿಸುವ ನ್ಯಾಯವಾದಿ ಸುನಂದಾ ಖೇಡಗಿ, ಬಿಸಿನೆಸ್ ಮಾಡುತ್ತಿರುವ ಮಹಾನಂದಾ ನಡಗೇರಿ, ಪ್ರಾಥಮಿಕ ಶಾಲಾ ಶಿಕ್ಷಕರಾದ ವಿಠ್ಠಲ ಬಿರಾದಾರ, ಲೋಕಾಯುಕ್ತ ಕಚೇರಿಯಲ್ಲಿ ಶೀಘ್ರಲಿಪಿಗಾರಳಾದ ಅನ್ನಪೂರ್ಣ ಬಿರಾದಾರ, ಆರ್ಕಿಟೆಕ್ಟ್ ಸ್ಮೀತಾ ಸಾಲೋಟಗಿ, ಇಂಡಿಯಲ್ಲಿ ಸ್ಟೆನೋಗ್ರಾಫರ್ ಆಗಿರುವ ಶೋಭಾ ಬಿರಾದಾರ, ಬಾಗಲಕೋಟೆಯಲ್ಲಿ ಲೆಕ್ಚರರ್ ಆಗಿರುವ ಶೋಭಾ ಬಿರಾದಾರ ಅವರೆಲ್ಲರೂ 5 ಕಿ. ಮೀ. ವಿಭಾಗದಲ್ಲಿ ಹೆಸರು ನೋಂದಾಯಿಸಿದ್ದಾರೆ.

      ಅಬಕಾರಿ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿರುವ ಅಪ್ಪು ಭೈರಗೊಂಡ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೋಳ್ಳಲು ಹೆಸರು ನೋಂದಾಯಿಸುವ ಮೂಲಕ ಗಮನ ಸೆಳೆದಿದ್ದರು. ಈಗ ಮತ್ತೋಂದು ಕುಟುಂಬದ 13 ಜನ ಸದಸ್ಯರು ಹೆಸರು ನೋಂದಾಯಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

       

      ರಘು ಸಾಲೋಟಗಿ ಕುಟುಂಬ ಸದಸ್ಯರು

      ಈ ಹಿಂದೆ ನಡೆದ ಪುಣೆ ಮ್ಯಾರಾಥಾನ್ ನಲ್ಲಿ ಪಾಲ್ಗೋಂಡ ವಿಜಯಪುರ ಜಿಲ್ಲೆಯ ರಘು ಸಾಲೋಟಗಿ, ಅನೀಲ ಸಾಲೋಟಗಿ, ಸುನೀಲ ಸಾಲೋಟಗಿ, ಸರ್ವೇಶ ಬಿರಾದಾರ ಮತ್ತು ವಿಶ್ವೇಶ ಬಿರಾದಾರ ಅವರ ಗ್ರುಪ್ ಫೋಟೋ.

      Tags: #13 members of the same family have registered their names in Vriksthan Heritage and attracted attention#indi / vijayapur#Public News#Today News#Voiceofjanata.in#ಒಂದೇ ಕುಟುಂಬದ 13 ಜನ ಸದಸ್ಯರು ವೃಕ್ಷಥಾನ್ ಹೆರಿಟೇಜ್ ನಲ್ಲಿ ಹೆಸರು ನೋಂದಾಯಿಸಿ ಗಮನ ಸೆಳೆದಿದ್ದಾರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.