• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

    ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

    ಬಜಾರ್ ಹನುಮಾನ ದೇವಸ್ಥಾನದಲ್ಲಿ ಬಿಎಸ್‌ವೈ ಜನ್ಮದಿನಾಚರಣೆ: ಹರ್ಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.

    ಬಜಾರ್ ಹನುಮಾನ ದೇವಸ್ಥಾನದಲ್ಲಿ ಬಿಎಸ್‌ವೈ ಜನ್ಮದಿನಾಚರಣೆ: ಹರ್ಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.

    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಭಕ್ತಿಭಾವದ ಇಫ್ತಾರ್ ಕೂಟ

    ಭಕ್ತಿಭಾವದ ಇಫ್ತಾರ್ ಕೂಟ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      ಬಜಾರ್ ಹನುಮಾನ ದೇವಸ್ಥಾನದಲ್ಲಿ ಬಿಎಸ್‌ವೈ ಜನ್ಮದಿನಾಚರಣೆ: ಹರ್ಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.

      ಬಜಾರ್ ಹನುಮಾನ ದೇವಸ್ಥಾನದಲ್ಲಿ ಬಿಎಸ್‌ವೈ ಜನ್ಮದಿನಾಚರಣೆ: ಹರ್ಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.

      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      ಭಕ್ತಿಭಾವದ ಇಫ್ತಾರ್ ಕೂಟ

      ಭಕ್ತಿಭಾವದ ಇಫ್ತಾರ್ ಕೂಟ

      ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

      ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಶಿವರಾತ್ರಿ ರಾಜೇಂದ್ರ ಸ್ವಾಮೀಜಿ, ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ

      Voiceofjanata.in

      September 2, 2024
      0
      ಶಿವರಾತ್ರಿ ರಾಜೇಂದ್ರ ಸ್ವಾಮೀಜಿ, ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ
      0
      SHARES
      291
      VIEWS
      Share on FacebookShare on TwitterShare on whatsappShare on telegramShare on Mail

      ಶಿವರಾತ್ರಿ ರಾಜೇಂದ್ರ ಸ್ವಾಮೀಜಿ, ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ

      ಇಂಡಿ : ಬಡವರ್ಗದ ಮಕ್ಕಳನ್ನು ಗುರುತಿಸಿ ಶಿಕ್ಷಣ, ಆರೋಗ್ಯ ಹಾಗೂ ವಸತಿನಿಲಯಗಳನ್ನು ಕಲ್ಪಿಸಿ ಅವರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿರುವ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಎಲ್ಲರ ಮನ ಮನೆಯಲ್ಲಿ ನಿರಂತರವಾಗಿ ಬೆಳಗುವ ಮಹಾಜ್ಯೊತಿ ಎಂದು ಉಪನ್ಯಾಸಕ ಎಚ್ ಎಸ್ ಗೋಟ್ಯಾಳ ಬಣ್ಣಿಸಿದರು.

      ತಾಲ್ಲೂಕಿನ ಅಂಜುಟಗಿ ಗ್ರಾಮದ ಪ್ರೇಮ ನಿಕೇತನ ಪ್ರೌಢಶಾಲೆಯಲ್ಲಿ ತಾಲೂಕ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳೀ ವೇದಿಕೆ ಸಹಯೋಗ ಯುವ ಘಟಕ ಇಂಡಿ ವತಿಯಿಂದ ಪರಿಷತ್ತಿನ ಸಂಸ್ಥಾಪನಾ ದಿನ ಹಾಗೂ ಡಾ.ಲಿಂ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109ನೇ ಜಯಂತೋತ್ಸವ ನಿಮಿತ್ಯ ವಚನ ದಿನದ ಕಾರ್ಯಕ್ರಮ‌ ಉದ್ಘಾಟಿಸಿ ‌ಮಾತನಾಡಿದರು.

      ಪ್ರಸ್ತಾವಿಕವಾಗಿ ಶಸಾಪ ಅಧ್ಯಕ್ಷ ಬಿ ಎಸ್ ಪಾಟೀಲ‌‌ ಮಾತನಾಡಿ, ಸಾಹಿತ್ಯದ ಧ್ಯೇಯ, ಉದ್ದೇಶಗಳನ್ನು ಕುರಿತು ಪರಿಷತ್ತು ಪ್ರತಿ ತಿಂಗಳು ದತ್ತಿ ಉಪನ್ಯಾಸ ಮಾಡುವುದು ಹಾಗೂ ಅವರ ಸ್ಮರಣೆ ಮಾಡುವುದು ಪರಿಷತ್ತಿನ ಮುಖ್ಯ ಗುರಿಯಾಗಿದೆ.

      ಇದೇ ಸಂದರ್ಭದಲ್ಲಿ ಕದಳಿ ವೇದಿಕೆಯ ಅಧ್ಯಕ್ಷೆ ಗಂಗಾ ಗಲಗಲಿ, ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ‌ ಹಾಗೂ ಉಪನ್ಯಾಸಕ ಸದಾನಂದ ಈರನಕೇರಿ ಮಾತನಾಡಿದ ಅವರು, ಮಕ್ಕಳ ಸಾಹಿತ್ಯವು ಮಕ್ಕಳಲ್ಲಿರುವ ಕಲೆ ಸಾಹಿತ್ಯವನ್ನು ಗುರುತಿಸಿ ಹೊರ ತರುವ ಕೆಲಸವನ್ನು ಮಾಡುತ್ತದೆ. ಆದ್ದರಿಂದ ಮಕ್ಕಳು ಚುಟುಕು ಬರೆಯುವುದು ಕಾವ್ಯ ಬರೆಯುವುದು ರೂಡಿಸಿಕೊಂಡು ಒಳ್ಳೆಯ ಲೇಖಕರು ಆಗಬೇಕೆಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ಜೋಗುರ್ ವಹಿಸಿದ್ದರು. ಇನ್ನೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಕದಳಿ ವೇದಿಕೆಯ ಪದಾಧಿಕಾರಿಗಳು, ಶಾಲೆಯ ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

      ಸ್ವಾಗತ ಶಿಕ್ಷಕ ಮಠಪತಿ‌, ಸನ್ಮಾನ ಸತೀಶ್ ಈಶ್ವರ್ ಗೊಂಡ ಹಾಗೂ ವಂದನಾರ್ಪಣೆಯ ಭವಾನಿ ನೆರಿವೆರಿಸಿದರು.

      Tags: #Public News#Shivratri Rajendra Swamiji was the pioneer of education revolution : HS Gotya#Today News#Voiceofjanata.in#ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಿಕ್ಷಣ ಕ್ರಾಂತಿಯ ಹರಿಕಾರ : ಎಚ್ ಎಸ್ ಗೊಟ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      March 4, 2026
      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      March 4, 2026
      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.