• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಲ್ಲಯ್ಯ ಮಂದಿರ ಜೀರ್ಣೋದ್ದಾರಕ್ಕೆ ಬಂಥನಾಳ ಶ್ರೀ ಚಾಲನೆ 

      Voiceofjanata.in

      September 6, 2024
      0
      ಮಲ್ಲಯ್ಯ ಮಂದಿರ ಜೀರ್ಣೋದ್ದಾರಕ್ಕೆ ಬಂಥನಾಳ ಶ್ರೀ ಚಾಲನೆ 
      0
      SHARES
      204
      VIEWS
      Share on FacebookShare on TwitterShare on whatsappShare on telegramShare on Mail

      ಮಲ್ಲಯ್ಯ ಮಂದಿರ ಜೀರ್ಣೋದ್ದಾರಕ್ಕೆ ಬಂಥನಾಳ ಶ್ರೀ ಚಾಲನೆ 

      ಇಂಡಿ: ತಾಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದಲ್ಲಿ ಹಳೆಯ ಕಾಲದ ಶ್ರೀ ಮಲ್ಲಯ್ಯ ದೇವರ ಮಂದಿರದ ಜೀರ್ಣೋದ್ದಾರ ಕಾರ್ಯಕ್ಕೆ ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು ಗುರುವಾರದಂದು (ಸೆ. ೫ ರಂದು)  ಚಾಲನೆ ನೀಡಿದರು.
      ಅಹಿರಂಗದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು, ಶಿರವಾಳದ ಪೂಜ್ಯ ಸೋಮಲಿಂಗ ಮಹಾರಾಜರು, ಸ್ವಾಮೀಜಿ ಸಾನಿಧ್ಯದಲ್ಲಿ ಬೆಳಿಗ್ಗೆ ಶ್ರೀ ಮಲ್ಲಯ್ಯ ದೇವರಿಗೆ ಪೂಜೆ, ಮಂಗಳಾರತಿ ನೆರವೇರಿಸಿದ ಬಳಿಕ ಬಂಥನಾಳ ಪೂಜ್ಯರ ಅಪ್ಪಣೆಯ ಮೇರೆಗೆ ಶಾಸ್ತೊçÃಕವಾಗಿ ಮಂತ್ರ ಘೋಷದೊಂದಿಗೆ ಹಳೆಯ ಕಾಲದ ಲಿಂಗವನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಿ ಆವರಣದಲ್ಲೆ ಇರುವ ಸುರಕ್ಷಿತ ನೂತನ ಕೋಣೆಗೆ ಸ್ಥಳಾಂತರಿಸಿ, ಮಂತ್ರ ಘೋಷಣೆಯೊಂದಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಯಿತು. ಬಳಿಕ ಗ್ರಾಮದ ಪ್ರಮುಖ ಗಣ್ಯರು, ದಾನಿಗಳು, ಈ ಸುಂದರ ಮಂದಿರಕ್ಕೆ ನೀಲ ನಕ್ಷೆ ತಯಾರಿಸಿದ ಸ್ಥಳಿಯ ಇಂಜನಿಯರ್ ಸಚಿನ್ ಕಟಕದೊಂಡ ಹಾಗೂ ಭಕ್ತರು ಒಂದುಗೂಡಿ ದೇವಸ್ಥಾನದ ಆವರಣದಲ್ಲೆ ಸಭೆ ನಡೆಸಿ ದೇವಸ್ಥಾನ ನಿರ್ಮಾಣದ ಕುರಿತು ಚರ್ಚೆ ನಡೆಸಿದರು.
      ಈ ಸಂದರ್ಭದಲ್ಲಿ ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಗ್ರಾಮದಲ್ಲಿ ಹಲವು ದೇವಸ್ಥಾನ ಜೀಣೋದ್ಧಾರಗೈಯಲಾಗಿದೆ. ಗ್ರಾಮದ ಇತಿಹಾಸ ಸಾರುವ, ಪುರಾಣ ಪ್ರಸಿದ್ದ ದೇವಾಲಯ ಜೀರ್ಣಾವಸ್ಥೆಯಲ್ಲಿದೆ. ಈ ದೇವಸ್ಥಾನ ಜೀಣೋದ್ಧಾರಗೈಯ್ಯಬೇಕು ಎಂಬುದು ಭಕ್ತರ ಬಹುದಿನಗಳ ಹೆಬ್ಬಯಕೆ ಆಗಿತ್ತು. ಈಗ ಕಾಲ ಕೂಡಿಬಂದಿದೆ. ದೇವಸ್ಥಾನ ಭದ್ರವಾದ ಗರ್ಭಗುಡಿ, ಸುಂದರ ಆಲಯ ನಿರ್ಮಾಣಕ್ಕೆ ಭಕ್ತರು ಸ್ವಯಂಪ್ರೇರಿತರಾಗಿ ದೇಣ ಗೆ ಸಲ್ಲಿಸಲು ಮುಂದೆ ಬರುತ್ತಿದ್ದಾರೆ. ಈ ಮೂಲಕ ನಮ್ಮೂರಲ್ಲಿ ಸುಂದರವಾದ ಮಲ್ಲಯ್ಯ ಮಂದಿರ ನಿರ್ಮಾಣ ಆಗಬೇಕು ಎಂದು ನುಡಿದರು.
      ಈ ಹಿಂದೆ ದೇವಸ್ಥಾನದ ಆವರಣದಲ್ಲಿ ಆಡಿ ಬೆಳೆದ ಮಕ್ಕಳೆ ಇಂದಿನ ಗ್ರಾಮದ ಹಿರಿಯರು ಒಂದುಗೂಡಿ, ಯುವಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಏಕೋ ಭಾವನೆಯಿಂದ ದೇವಾಲಯದ ಆವರಣದಲ್ಲೆ ಚಿಂತನ – ಮಂಥನ ನಡೆಸಿ ಅತ್ಯಂತ ಉತ್ಸಾಹದಿಂದ ಬಂಥನಾಳ ಪೂಜ್ಯರ ಸಾನಿಧ್ಯದಲ್ಲಿ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವದು ಗ್ರಾಮದ ಹಲವು ಜನರಲ್ಲಿ, ಮಹಿಳೆಯರಲ್ಲಿ ಸಂತಸ ಮೂಡಿಸಿದೆ. ದೇವಸ್ಥಾನ ನಿರ್ಮಾಣದ ಆರಂಭದಿಂದ ಕೊನೆಯ ಹಂತದ ವರೆಗೆ ಇದೇ ಉತ್ಸಾಹ ತೋರಬೇಕು ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
      ವೇದಮೂರ್ತಿ ನಾಗರಾಜ ಹಿರೇಮಠ, ಮುರಗಯ್ಯ ಹಿರೇಮಠ, ಸುರೇಶ ಹಿರೇಮಠ ಪೂಜಾ ಕೈಂಕರ್ಯ ನೆರವೇರಿಸಿದರು.
      ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಮಲ್ಲಯ್ಯ ಮಠಪತಿ, ನಿವೃತ್ತ ಮುಖ್ಯೋಪಾಧ್ಯಾಯ ಡಿ.ಎಸ್. ಪಾಟೀಲ, ವ್ಹಿ.ಎಂ. ಕರಾಳೆ, ಊರಿನ ಗಣ್ಯರಾದ ಎಂ.ಎಸ್. ಮುಜಗೊಂಡ, ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡಕರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಶೋಕಗೌಡ ಪಾಟೀಲ, ಗ್ರಾ.ಪಂ. ಮಾಜಿ ಅಧ್ಯಕ್ಷ ಮಲಕಣ್ಣಾ ಗುಬ್ಯಾಡ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವಿಠ್ಠಲ ಬಾಬುಳಗಿ, ಮಾಜಿ ಸದಸ್ಯ ಗೌಡಪ್ಪ ಹೊಸಮನಿ, ಯುವ ದುರೀಣ ರಮೇಶ ದಾಯಗೋಡೆ, ಯಶವಂತ ಬಿರಾದಾರ, ಶಿವನಿಂಗಪ್ಪ ಸಿದ್ರಾಮಶೆಟ್ಟಿ, ಬಸವರಾಜ ಕರಾಳೆ, ದೇವಸ್ಥಾನ ಸೇವಾ ಸಮಿತಿಯ ರಾಜಶೇಖರ ಸಿದ್ರಾಮಶೆಟ್ಟಿ, ಡಾ. ಸಂತೋಷ ಬಡಿಗೇರ, ಗ್ರಾಮದ ಗಣ್ಯರಾದ ಈರಣ್ಣ ಅಹಿರಸಂಗ, ಈರಣ್ಣ ಬಿರಾದಾರ, ರಾಜಶೇಖರ ಕಾರಾಜಿಣಗಿ, ಸಿದ್ರಾಮ ಮೈದರಗಿ,  ಬಸವರಾಜ ಹಾದಿಮನಿ, ಶ್ರೀಧರ ಲಾಳಸೇರಿ, ಸುಭಾಸ್ ಲಾಳಸೇರಿ, ಹಣಮಂತ ಪೋಲಾಶಿ, ಮಹಾದೇವ ಕಾಸಾರ, ಯುವಕರಾದ ಮಲ್ಲೇಶಿ ಕರಾಳೆ, ಶಂಕರಲಿಂಗ ಬಿರಾದಾರ, ಬಾಬು ಬಿರಾದಾರ, ಚಂದ್ರಕಾಂತ ಬಾಬುಳಗಿ, ಸಂತೋಷ ಪೋಲಾಸಿ, ಶ್ರೀಶೈಲ ಬಾಬುಳಗಿ, ರಾಜು ನದಾಫ್, ಶ್ರೀಶೈಲ ಲಾಳಸೇರಿ, ಈರಣ್ಣ ಹೊಟಗಿ ಹಾಗೂ ದೇವಸ್ಥಾನ ಅರ್ಚಕರು ಉಪಸ್ಥಿತರಿದ್ದರು.
      ಇಂಡಿ ತಾಲೂಕಿನ ಲಚ್ಯಾಣದಲ್ಲಿ ಗುರುವಾರದಂದು ಶ್ರೀ ಮಲ್ಲಯ್ಯ ದೇವರ ಜೀಣೋದ್ದಾರಕ್ಕೆ ಬಂಥನಾಳ ಶ್ರೀ ಚಾಲನೆ ನೀಡಿದರು. 
      Tags: #indi / vijayapur#Lachayan#Mr. Banthana drives for the restoration of the Mallaiah Mandir#Public News#Voiceofjanata.in#ಮಲ್ಲಯ್ಯ ಮಂದಿರ ಜೀರ್ಣೋದ್ದಾರಕ್ಕೆ ಬಂಥನಾಳ ಶ್ರೀ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.