• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

    ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

    ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

    ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

    ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

    ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

    ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

    ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

    ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

    ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

    ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

    ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

    ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

    ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

    ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

      ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

      ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

      ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

      ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

      ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

      ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

      ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      24 ಗಂಟೆಗಳ ಕಾಲ ಮಧ್ಯ ಮಾರಾಟ ನಿಷೇಧ-ಜಿಲ್ಲಾಡಳಿತ:

      editor

      February 10, 2022
      0
      24 ಗಂಟೆಗಳ ಕಾಲ ಮಧ್ಯ ಮಾರಾಟ ನಿಷೇಧ-ಜಿಲ್ಲಾಡಳಿತ:
      0
      SHARES
      448
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 24 ಗಂಟೆಗಳ ಕಾಲ ಮಧ್ಯ ಮಾರಾಟ ನಿಷೇಧ ಹೇರಿದ ಜಿಲ್ಲಾಡಳಿತ.

      ಪ್ರಗತಿಪರ-ದಲಿತಪರ ಸಂಘಟನೆಗಳ ಒಕ್ಕೂಟವು ರಾಯಚೂರು ಸಂಪೂರ್ಣ ಬಂದ್ ಕರೆ ನೀಡಿದೆ, ಹಿನ್ನೆಲೆಯಲ್ಲಿ ನಗರದಾದ್ಯಂತ ಬಂದ್ ಕಾವು ಹೆಚ್ಚಾಗಿ ಕಾಣುತ್ತಿರುವುದರಿಂದ, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ರಾಯಚೂರು ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ದಿನಾಂಕ:09-02-2022 ರ ರಾತ್ರಿ 08-00 ಗಂಟೆಯಿಂದ ದಿನಾಂಕ:10-02-2022 ರಾತ್ರಿ 08-00 ಗಂಟೆಯವರಿಗೆ ರಾಯಚೂರು ತಾಲೂಕಿನಾದ್ಯಂತ ವ್ಯಾಪ್ತಿಯಲ್ಲಿ ಎಲ್ಲಾ ತರಹದ ಮದ್ಯ ಮಾರಾಟ ಮಾಡುವ ಬಾರ್, ಅಂಗಡಿ, ಸಗಟು, ಚಿಲ್ಲರೆ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲು ಮತ್ತು ಮಧ್ಯ ಸಾಗಾಣಿಕೆ ಮಾಡುವುದನ್ನು ಹಾಗೂ ಹೊರಗಿನಿಂದ ಮದ್ಯ ಇತ್ಯಾದಿಗಳನ್ನು ತಂದು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲಗಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.

      ಇನ್ನೂ ಅಬಕಾರಿ ಕಾಯ್ದೆ 1965 ರ ಕಲಂ 21 (1) ರನ್ವಯ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ರಾಯಚೂರು ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಮಧ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

      Tags: #jilladalita suchane#madyha nishedha#raichur bandsanghatanegalu
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      May 14, 2025
      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      May 14, 2025
      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      May 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.