• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      5, 8 ಮತ್ತು ನೇ ತರಗತಿ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.!

      Voice Of Janata

      January 12, 2024
      0
      5, 8 ಮತ್ತು ನೇ ತರಗತಿ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.!
      0
      SHARES
      272
      VIEWS
      Share on FacebookShare on TwitterShare on whatsappShare on telegramShare on Mail

      5, 8 ಮತ್ತು ನೇ ತರಗತಿ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.

      Voice Of Janata :Editor: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸಲಿದೆ. ಈ ಪರೀಕ್ಷೆಯ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ? ಎಂಬುದು ಮೊದಲಿನಿಂದಲೂ ಪ್ರಶ್ನೆಯಾಗಿದೆ.

      ಇಲಾಖೆಯ ಆಯುಕ್ತರಾದ ಬಿ. ಬಿ. ಕಾವೇರಿ ಸುತ್ತೋಲೆಯೊಂದನ್ನು ಹೊರಡಿಸಿದ್ದು, 2023-24ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ಪರಿಷ್ಕರಣೆ ಮಾಡಲಾಗಿದೆ.
      ಸುತ್ತೋಲೆಯಲ್ಲಿ 1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವರ ಸುತ್ತೋಲೆ ದಿನಾಂಕ 01/07/2023ರಲ್ಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ತಿದ್ದುಪಡಿ ಮಾಡಲಾಗಿದ್ದು, ಅದರಂತೆ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದೆ.

      5ನೇ ತರಗತಿ ಮೌಲ್ಯಾಂಕನ; 2023-24ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ನೀಡಿರುವಂತೆ ನವೆಂಬರ್-2023ರಿಂದ ಫೆಬ್ರವರಿ-2024 ರವರೆಗಿನ ಪಠ್ಯವಸ್ತುವನ್ನು ಪರಿಗಣಿಸುವುದು.

      ಅಂತಿಮವಾಗಿ ಫಲಿತಾಂಶ ನಿರ್ಣಯಿಸಲು FA-1, FA- 2, FA-3, FA-4, SA-1 ಮತ್ತು SA-2ಗಳ ಅಂಕಗಳನ್ನು 15+15+15+15+20+20=100 ರಂತೆ ಪರಿಗಣಿಸುವುದು

      ಶಾಲೆಗಳಿಂದ SATS ನಲ್ಲಿ ದಾಖಲಿಸಿರುವ FA-1, FA-2, FA-3, FA-4 ಮತ್ತು SA-1 ಅಂಕಗಳೊಂದಿಗೆ SA-2ನ ಪರಿವರ್ತಿಸಿದ 20 ಅಂಕಗಳನ್ನು ಮೇಲ್ಕಂಡಂತೆ ಪರಿಗಣಿಸಿ ಫಲಿತಾಂಶ ನಿರ್ಣಯಿಸುವುದು.

      8ನೇ ತರಗತಿ ಮೌಲ್ಯಾಂಕನ; 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ನೀಡಿರುವಂತೆ ಜೂನ್-2023 ರಿಂದ ಫೆಬ್ರವರಿ-2024 ರವರೆಗಿನ ವಾರ್ಷಿಕ ಪಠ್ಯವಸ್ತುವನ್ನು ಪರಿಗಣಿಸುವುದು.

      SA-2ಗೆ ಬದಲಾಗಿ ನಡೆಸುವ ಮೌಲ್ಯಾಂಕನಕ್ಕೆ ಎಲ್ಲಾ ಭಾಷೆ ಮತ್ತು ಕೋರ್‌ ವಿಷಯಗಳಿಗೆ 10 ಅಂಕಗಳಿಗೆ ಮೌಖಿಕ ಮತ್ತು 50 ಅಂಕಗಳಿಗೆ ಲಿಖಿತ, ಒಟ್ಟಾರೆ 60 ಅಂಕಗಳಿಗೆ ನಡೆಸಿ ನಂತರ 30 ಅಂಕಗಳಿಗೆ ಪರಿವರ್ತಿಸುವುದು.

      ಅಂತಿಮವಾಗಿ ಫಲಿತಾಂಶ ನಿರ್ಣಯಿಸಲು FA-1, FA-2, FA-3, FA-4, SA-1 ಮತ್ತು SA-2ಗಳ ಅಂಕಗಳಿಗೆ 10+10+10+10+30+30=100ರಂತೆ ಪರಿಗಣಿಸುವುದು.

      ಶಾಲೆಗಳಿಂದ SATSನಲ್ಲಿ ದಾಖಲಿಸಿರುವ FA-1, FA-2, FA-3, FA-4, SA-1 on SA-2ನ ಪರಿವರ್ತಿಸಿದ 30 ಅಂಕಗಳನ್ನು ಮೇಲ್ಕಂಡಂತೆ ಪರಿಗಣಿಸಿ ಫಲಿತಾಂಶ ನಿರ್ಣಯಿಸುವುದು. ವಿಶೇಷ ಸೂಚನೆಯಾಗಿ ಪ್ರಸ್ತುತ ಮೇಲ್ಕಂಡಂತೆ 8ನೇ ತರಗತಿ SA-2ಮೌಲ್ಯಾಂಕನಕ್ಕೆ ಜೂನ್ 2023ರಿಂದ ಫೆಬ್ರವರಿ-2024 ರವರೆಗಿನ ವಾರ್ಷಿಕ ಪಠ್ಯವಸ್ತುವನ್ನು ಪರಿಗಣಿಸುವುದರಿಂದಾಗಿ ವಿದ್ಯಾರ್ಥಿಗಳಿಗೆ ಮುಂಬರುವ 9ನೇ ಮತ್ತು 10ನೇ ತರಗತಿಯ ಪರೀಕ್ಷೆಯನ್ನು ಬರೆಯಲು ರೂಢಿಯಾದಂತಾಗಿ ಉತ್ತಮ ಅಭ್ಯಾಸಕ್ಕೆ ಸಹಕಾರಿಯಾಗುತ್ತದೆ.

      9ನೇ ತರಗತಿ ಮೌಲ್ಯಾಂಕನ; 9ನೇ ತರಗತಿಯ SA-2 ಮೌಲ್ಯಾಂಕನಕ್ಕೆ ಆಯಾ ಭಾಷೆ ಹಾಗೂ 3 ಕೋರ್ ವಿಷಯಗಳಿಗೆ ನಿಗದಿಪಡಿಸಿದ ವಾರ್ಷಿಕ ಶೇ.100 ರಷ್ಟು ಪಠ್ಯವನ್ನು ಪರಿಗಣಿಸುವುದು.

      ಆಂತರಿಕ ಮೌಲ್ಯಮಾಪನ. ನಾಲ್ಕು ರೂಪಣಾತ್ಮಕ ಮೌಲ್ಯಾಂಕನಗಳ (FA-1+FA-2+FA-3+FA-4)= 50+50+50+50= ಒಟ್ಟು 200 ಅಂಕಗಳಿಗೆ ನಿರ್ವಹಿಸಿ ನಂತರ ಪಥಮ ಭಾಷೆ 25 ಅಂಕಗಳಿಗೆ ಹಾಗೂ ದ್ವಿತೀಯ ಮತ್ತು ತೃತೀಯ ಭಾಷೆ ಹಾಗೂ 3 ಕೋ‌ರ್ ವಿಷಯಗಳಿಗೆ ತಲಾ 20 ಅಂಕಗಳಿಗೆ ಪರಿವರ್ತಿಸಿ 25+20+20+20+20+20 = ಒಟ್ಟು125 ಅಂಕಗಳಿಗೆ ಪರಿವರ್ತಿಸಿ ಆಂತರಿಕ ಮೌಲ್ಯಮಾಪನಕ್ಕೆ ಪರಿಗಣಿಸುವುದು.

      SA-2 ಮೌಲ್ಯಾಂಕನ. ಪ್ರಥಮ ಭಾಷೆಗೆ 100 ಅಂಕಗಳು, ದ್ವಿತೀಯ ಮತ್ತು ತೃತೀಯ ಭಾಷೆ ಹಾಗೂ ಕೋರ್ ವಿಷಯಗಳಿಗೆ ತಲಾ 80 ಅಂಕಗಳಿಗೆ ಅಂದರೆ 100+80+80+80+80+80 ಒಟ್ಟು 500 ಅಂಕಗಳಿಗೆ ಮೌಲ್ಯಾಂಕನ/ ಲಿಖಿತ ಪರೀಕ್ಷೆಯನ್ನು ನಡೆಸುವುದು.

      ಅಂತಿಮವಾಗಿ ಫಲಿತಾಂಶ ನಿರ್ಧರಿಸಲು ಆಂತರಿಕ ಮೌಲ್ಯಮಾಪನದ ಅಂಕಗಳು ಮತ್ತು SA-2 ಬದಲಾಗಿ ನಡೆಸುವ ಮೌಲ್ಯಾಂಕನ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದು.

      Tags: #5#5th#Public News8 ಮತ್ತು ನೇ ತರಗತಿ ಮೌಲ್ಯ ಮಾಪನ8th and class assessmenthow to fix marks..? But what does the new circular say?ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.