• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home Sports

      ನ್ಯೂಜಿಲೆಂಡ್ ಎದುರಿನ ಐದನೇ ‌ಟಿ20 ಕ್ರಿಕೆಟ್ ಪಂದ್ಯದಲ್ಲಿ ಇಶಾನ್ ಅಬ್ಬರದ ಆಟ, ಮಂಕಾದ ನ್ಯೂಜಿಲೆಂಡ್

      Voiceofjanata.in

      February 1, 2026
      0
      ನ್ಯೂಜಿಲೆಂಡ್ ಎದುರಿನ ಐದನೇ ‌ಟಿ20 ಕ್ರಿಕೆಟ್ ಪಂದ್ಯದಲ್ಲಿ ಇಶಾನ್ ಅಬ್ಬರದ ಆಟ, ಮಂಕಾದ ನ್ಯೂಜಿಲೆಂಡ್
      0
      SHARES
      204
      VIEWS
      Share on FacebookShare on TwitterShare on whatsappShare on telegramShare on Mail

      ನ್ಯೂಜಿಲೆಂಡ್ ಎದುರಿನ ಐದನೇ ‌ಟಿ20 ಕ್ರಿಕೆಟ್ ಪಂದ್ಯದಲ್ಲಿ ಇಶಾನ್ ಅಬ್ಬರದ ಆಟ, ಮಂಕಾದ ನ್ಯೂಜಿಲೆಂಡ್

       

      Voice Of Janata DesK Sports News :

      ತಿರುವನಂತಪುರ: ಇಶಾನ್ ಕಿಶನ್ ಶತಕದ ಭರಾಟೆ ಮತ್ತು ಅರ್ಷದೀಪ್ ಸಿಂಗ್ ಅವರ ದಾಳಿಯಿಂದ ಭಾರತ ತಂಡವು ಶನಿವಾರ ನ್ಯೂಜಿಲೆಂಡ್ ಎದುರಿನ ಕೊನೆಯ ಟಿ20 ಪಂದ್ಯದಲ್ಲಿ ಜಯ ಸಾಧಿಸಿತು. ಸರಣಿಯನ್ನು 4–1ರಿಂದ ಗೆದ್ದುಕೊಂಡಿತು.

      42 ಎಸೆತಗಳಲ್ಲಿ ಶತಕ ಸಿಡಿಸಿದ ಜಾರ್ಖಂಡ್ ಹುಡುಗ ಇಶಾನ್ ಆಟದ ಭರಾಟೆಗೆ ಜನಸ್ತೋಮ ಸಂಭ್ರಮಿಸಿತು. ಸ್ಥಳೀಯ ಹೀರೊ ಸಂಜು ಸ್ಯಾಮ್ಸನ್ ಅವರ ವೈಫಲ್ಯವನ್ನೂ ಇಶಾನ್ ಆಟ ಮರೆಸಿತು. ಅಷ್ಟೇ ಅಲ್ಲ; ಇಶಾನ್ ಶತಕ ಪೂರ್ಣ ಗೊಳಿಸಿದಾಗ ಇನ್ನೊಂದು ಬದಿಯಲ್ಲಿದ್ದ ಹಾರ್ದಿಕ್ ಪಾಂಡ್ಯ ಅವರಂತೂ ಮೇಲಕ್ಕೆ ಜಿಗಿದು ಸಂಭ್ರಮಿಸಿದ್ದು ವಿಶೇಷವಾಗಿತ್ತು.

      ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಐದನೇ ‌ಟಿ20 ಕ್ರಿಕೆಟ್ ಪಂದ್ಯದಲ್ಲಿ ಇಶಾನ್ ಅಬ್ಬರದ ಆಟದ ಬಲದಿಂದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 271 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

      ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಟೀಮ್ ಸಿಫರ್ಟ್‌ (5) ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಫಿನ್ ಅಲೇನ್‌ ಹಾಗೂ ರಚಿನ್ ರವೀಂದ್ರ ಜೋಡಿ ತಂಡಕ್ಕೆ ಆಧಾರವಾಯಿತು. ಈ ಜೋಡಿ ಪವರ್‌ ಪ್ಲೇನಲ್ಲಿ ವಿಕೆಟ್‌ ಬೀಳದಂತೆ ಕಾಯ್ದುಕೊಂಡು ರನ್‌ ವೇಗಕ್ಕೆ ಚುರುಕು ಮುಟ್ಟಿಸಿತು. ಈ ಜೋಡಿ 48 ಎಸೆತಗಳಲ್ಲಿ 100 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾಯಿತು. ಈ ಹಂತದಲ್ಲಿ 8 ಬೌಂಡರಿ, 6 ಸಿಕ್ಸರ್ ಸಹಾಯದಿಂದ 80 ರನ್ ಬಾರಿಸಿದ್ದಾಗ ಅಕ್ಷರ್ ಪಟೇಲ್ ತೋಡಿದ ಖೆಡ್ಡಾಗೆ ಬಲಿಯಾದರು.

      ಕಿವೀಸ್ ಪರ ರಚಿನ್ ರವೀಂದ್ರ (30), ಡ್ಯಾರಲ್ ಮಿಚಲ್‌ (26), ಇಶ್ ಸೋದಿ (33) ರನ್ ಟೀಮ್ ಇಂಡಿಯಾ ಬೌಲರ್‌ಗಳನ್ನು ಕೊಂಚ ಕಾಡಿದರು. ಉಳಿದ ಬ್ಯಾಟರ್‌ಗಳು ರನ್‌ ಬರವನ್ನು ಅನುಭವಿಸಿದರು.

      ಸಂಕ್ಷಿಪ್ತ ಸ್ಕೋರು:

       

      ಭಾರತ: 20 ಓವರ್‌ಗಳಲ್ಲಿ 5ಕ್ಕೆ271 (ಅಭಿಷೇಕ್ ಶರ್ಮಾ 30, ಇಶಾನ್ ಕಿಶನ್ 103, ಸೂರ್ಯ ಕುಮಾರ್ ಯಾದವ್ 63, ಹಾರ್ದಿಕ್ ಪಾಂಡ್ಯ 42, ಲಾಕಿ ಫರ್ಗ್ಯುಸನ್ 41ಕ್ಕೆ2)

       

      ನ್ಯೂಜಿಲೆಂಡ್: 19.4 ಓವರ್‌ಗಳಲ್ಲಿ 225 (ಫಿನ್ ಅಲೆನ್ 80, ರಚಿನ್ ರವೀಂದ್ರ 30, ಡ್ಯಾರಿಲ್ ಮಿಚೆಲ್ 26, ಈಶ್ ಸೋದಿ 33, ಅರ್ಷದೀಪ್ ಸಿಂಗ್ 51ಕ್ಕೆ5, ಅಕ್ಷರ್ ಪಟೇಲ್ 33ಕ್ಕೆ3) ಫಲಿತಾಂಶ: ಭಾರತ ತಂಡಕ್ಕೆ 46 ರನ್ ಜಯ ಮತ್ತು 4–1ರಿಂದ ಸರಣಿ ಗೆಲುವು. ಪಂದ್ಯದ ಆಟಗಾರ: ಇಶಾನ್‌ ಕಿಶನ್‌. ಸರಣಿ ಆಟಗಾರ: ಸೂರ್ಯಕುಮಾರ್‌

      Tags: #5th T20I against New Zealand: Ishan's brilliant performance#indi / vijayapur#Public News#Spotrs#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ನ್ಯೂಜಿಲೆಂಡ್ ಎದುರಿನ ಐದನೇ ‌ಟಿ20 ಕ್ರಿಕೆಟ್ ಪಂದ್ಯದಲ್ಲಿ ಇಶಾನ್ ಅಬ್ಬರದ ಆಟNew Zealand lacklusterಮಂಕಾದ ನ್ಯೂಜಿಲೆಂಡ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.