• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      73 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು..

      ಜಾಹಿದಾ ಹುಂಡೆಕರ, ಅಮೀತಾ ಬಚ್ಚನ್,ಕೌನ ಬನೇಗಾ ಕರೊಡಪತಿ ಸ್ಪರ್ಧಾರ್ಥಿ..

      January 26, 2022
      0
      73 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು..
      0
      SHARES
      348
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ತಾಲ್ಲೂಕಿನ ಹಿರೇರೂಗಿ ಗ್ರಾಮದ ಶಾಂತಿ ನಗರದ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮ ದಿಂದ ಆಚರಿಸಲಾಯಿತು.

      ಈ ಸಂದರ್ಭದಲ್ಲಿ ಅಮೀತಾ ಬಚ್ಚನ್‌ ನಡೆಸಿಕೊಡುವ ದೇಶದಲ್ಲಿಯೇ ಎಕೈಕ ವಿಶೇಷವಾಗಿರುವ ಕೌನ ಬನೇಗಾ ಕರೊಡಪತಿ ಕಾರ್ಯಕ್ರಮದಲ್ಲಿ ಸ್ಪರ್ಧಾರ್ಥಿಯಾಗಿ ಭಾಗವಹಿಸಿ ಜಿಲ್ಲೆಯ ಕಿರ್ತಿ ಹೆಚ್ಚಿಸಿದ ಜಾಹಿದಾ ಹುಂಡೇಕಾರ ಶಾಲಾ ಧ್ವಜಾರೋಹಣ ನೆರೆವೆರಿಸಿದರು. ತದನಂತರ ಮಾತಾನಾಡಿ , ಇಂದು ನಾವೆಲ್ಲರೂ ನಮ್ಮ ರಾಷ್ಟ್ರದ 73 ನೇ ಗಣರಾಜ್ಯೋತ್ಸವ ವನ್ನು ಆಚರಿಸುತ್ತಿದ್ದೇವೆ. 1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಎರಡೂವರೆ ವರ್ಷಗಳ ನಂತರ 1950 ನೇ ವರ್ಷದಿಂದಲೂ ಗಣರಾಜ್ಯೋತ್ಸವ ಅಂಗವಾಗಿ ಇಡೀ ದೇಶದ ತುಂಬೆಲ್ಲಾ ಬಾರಿ ಸಡಗರದಿಂದ ಆಚರಣೆ ಮಾಡಲಾಗುತ್ತೆ ಎಂದು ಹೇಳಿದರು. ನಾವು ಇದನ್ನು ಪ್ರತಿ ವರ್ಷ ಜನವರಿ 26 ರಂದು ಆಚರಿಸುತ್ತೇವೆ ಏಕೆಂದರೆ ಈ ದಿನದಂದು ಭಾರತದ ಸಂವಿಧಾನವು ಅಸ್ತಿತ್ವಕ್ಕೆ ಬಂದಿತು. ಭಾರತದ ಪ್ರಜೆಗಳನ್ನು ಆಳುವ -ಶಾಸಕಾಂಗ, ನ್ಯಾಯ ಒದಗಿಸುವ – ನ್ಯಾಯಾಂಗ ಹಾಗೂ ಜನರಿಗಾಗಿ ಕೆಲಸ ಮಾಡುವ ಕಾರ್ಯಾಂಗಗಳು ಹೇಗಿರಬೇಕು? ಯಾವೆಲ್ಲ ನೀತಿ ನಿಯಮಗಳನ್ನು ಕಟ್ಟಳೆಗಳನ್ನು ಅವರು ಪಾಲಿಸಬೇಕು ಎಂಬೆಲ್ಲಾ ಸೂಚನೆಗಳನ್ನು ಹಾಕಿಕೊಟ್ಟ ಸಮಗ್ರ ಮಾಹಿತಿಗಳ ಗುಚ್ಛವೇ ಸಂವಿಧಾನ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ರೂಗಿ ಅವರು ಮಾತನಾಡಿ, ಕೊವಿಡ್ ಮಹಾ ಮಾರಕ ರೋಗ ಇಡೀ ದೇಶವೇ ತಲ್ಲಣಗೊಳಿಸಿ ಮಾನವ ಸಮುದಾಯಕ್ಕೆ ದೊಡ್ಡ ಕಂಟಕವಾಗಿದೆ. ಇಂತಹ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ಮಟ್ಟ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ. ಈ ಬಗ್ಗೆ ಪಾಲಕರು ಕೂಡಾ ಮನೆಯಲ್ಲಿ ಪಾಠ ಬೋಧನೆ ಯೊಂದಿಗೆ ಮಕ್ಕಳಿಗೆ ಮನೋ ಸ್ಥೈರ್ಯ ಮೂಡಿಸಬೇಕು. ಇಂದು ಶಾಲೆಗೆ ಆಗಮಿಸಿದ ಮುಖ್ಯ ಅತಿಥಿಗಳತ್ತ್ ನೋಡಿದರೆ ನಿಮ್ಮಲ್ಲರಿಗೂ ಅಪಾರವಾದ ಸಂತೋಷ ವಾಗುತ್ತೆ. ರಾಜ್ಯದಲ್ಲಿಯೇ ಹಿಂದುಳಿದ ಕಟ್ಟ ಕಡೆಯ ತಾಲೂಕು ನಮ್ಮ ದಾಗಿದೆ.ಅದರಲ್ಲೂ ಅನೇಕ ಅಪಸ್ವರದಲ್ಲಿ ಮುಳಗಿದೆ. ಇಂತಹ ಒಂದು ಸಂದರ್ಭದಲ್ಲಿ ಜಾಹಿರ ಹುಂಡೆಕಾರ ಅವರು ರಾಷ್ಟ್ರ ಮಟ್ಟದ ಕೌನ ಬನೇಗಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ಜಿಲ್ಲೆ, ತಾಲೂಕಿಗೆ ಮಾದರಿಯಾಗಿದ್ದಾರೆ. ಇದಕೆಲ್ಲಾ ಕಾರಣ ಅವರ ಸಂಕಲ್ಪ ಎಂದರು. ಶಾಲಾ ವಿಧ್ಯಾರ್ಥಿಗಳು ತಾವು ಈಗಿನಿಂದಲೇ ಒಳ್ಳೆಯ ಸಂಕಲ್ಪ ‌ಮಾಡಿ ನಿಮ್ಮ ಕುಟುಂಬಕ್ಕೆ ನಿಮ್ಮೂರಿಗೆ,ನಿಮ್ಮ ನಾಡಿಗೆ ಕಿರ್ತಿ ತರಬೇಕೆಂದು ಹೇಳಿದರು.

      ಅತಿಥಿಯಾಗಿ ರೈತ ಮುಖಂಡ ಗುರಪ್ಪ ಅಗಸರ್, ಗ್ರಾಮ ಪಂಚಾಯತ್ ಸದಸ್ಯ ಭೀಮರಾಯ ಜೇವೂರ್ ,ಪತ್ರಕರ್ತ ಎಸ್.ಬಿ. ಜಮಾದಾರ್, ಸಂಜು ರೂಗಿ, ಬಾಳಪ್ಪ ತಳವಾರ್, ಜಟ್ಟೆಪ್ಪ ಮೂಲಿಮನಿ ಹಾಗೂ ಪಾಲಕರು ಉಪಸ್ಥಿತರು.
      ನಿರೂಪಣೆ ಕುಮಾರಿ ಶೃತಿ ಅರ್ಜುಣಗಿ, ವಂದನಾರ್ಪಣೆ ಕುಮಾರಿ ವಾಣಿಶ್ರೀ ರೂಗಿ, ಗುರುಮಾತೆಯರು ನೆರವೇರಿಸಿಕೊಟ್ಟರು

      Tags: 73 ganarajostavHirerugi/indiJahida hundekar chief geustKoun banega karodapti contestShri siddeshwar higher primary school
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.