• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಾಹಿತ್ಯದ ಕೃಷಿಯಲ್ಲಿ ಸ್ಥಳೀಯರಿಗೆ ಹೆಚ್ಚು ಅವಕಾಶ ; ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ

      ಸಿಂಪಿ ಲಿಂಗಣ್ಣ ಸ್ಮಾರಕಕ್ಕೆ ನೀಲನಕ್ಷೆ

      August 13, 2023
      0
      ಸಾಹಿತ್ಯದ ಕೃಷಿಯಲ್ಲಿ ಸ್ಥಳೀಯರಿಗೆ ಹೆಚ್ಚು ಅವಕಾಶ ; ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ
      0
      SHARES
      136
      VIEWS
      Share on FacebookShare on TwitterShare on whatsappShare on telegramShare on Mail

      ಸಾಹಿತ್ಯದ ಕೃಷಿಯಲ್ಲಿ ಹೆಚ್ಚು ಹೆಚ್ಚು ಸ್ಥಳೀಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ; ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ..

      ಕಾವ್ಯ ಮತ್ತು ಗೀತ ನಮನ ಕಾರ್ಯಕ್ರಮದ ಅದ್ಬುತ ಕ್ಷಣಗಳು ವಿಧ್ಯಾರ್ಥಿಗಳಿಗೆ ಅಮೂಲ್ಯವಾಗಿವೆ ; 
      ಪ್ರಭಾಕರ್ ಬಗಲಿ

      ಪಠ್ಯ ಪುಸ್ತಕದಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣುವ ತುಡಿತ : ಕಸಾಪ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ..

      ಶ್ರೀಗಳು ಪೌರಾತ್ಯ ಮತ್ತು ಪಾಶ್ಚಾಮಾತ್ಯ ತತ್ವಗಳ ಅಧ್ಯಯನ ಮಾಡಿದ ವಿಶ್ವಶ್ರೇಷ್ಠ ಸಂತರು ; ಪ್ರೋ ರವಿಕುಮಾರ್ ಅರಳಿ

      ಇಂಡಿ : ಸಿಂಪಿ ಲಿಂಗಣ್ಣ ಸ್ಮಾರಕದ ನೀಲನಕ್ಷೆ ಸಿದ್ದಪಡಿಸಿದ್ದೆವೆ. ಜಿಲ್ಲೆಯಲ್ಲಿ ರೂ. 6 ಕೋಟಿ 50 ಲಕ್ಷ ವೆಚ್ಚದ ಕನ್ನಡ ಸಾಹಿತ್ಯ ಪರಿಷತ್ತು ಭವನ ನಿರ್ಮಾಣ ಮಾಡುವ ಮತ್ತು ಗುಮ್ಮಟ ನಗರಿಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೆವೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

      ಪಟ್ಟಣದ ಪ್ರತಿಷ್ಠಿತ ಜಿ ಆರ್ ಜಿ ಕಲಾ, ವಾಯ್ ಎ ಪಾಟೀಲ ವಾಣಿಜ್ಯ ಹಾಗೂ ಎಮ್ ಎಫ್ ದೋಶಿ ವಿಜ್ಞಾನ ಮಹಾವಿದ್ಯಾಲಯದ ಸಭಾ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಇಂಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಪೂಜ್ಯ ಸಿದ್ದೇಶ್ವರ ಶ್ರೀಗಳಿಗೆ ಕಾವ್ಯ ಹಾಗೂ ಗೀತ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಇನ್ನೂ ಸಾಹಿತ್ಯದ ಕೃಷಿಯಲ್ಲಿ ಹೆಚ್ಚು ಹೆಚ್ಚು ಸ್ಥಳೀಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು. ವಿಧ್ಯಾರ್ಥಿಗಳ ಸಲುವಾಗಿ ಮಕ್ಕಳ ಸಾಹಿತ್ಯ ಪರಿಷತ್ತು ಕಾರ್ಯಕ್ರಮ ಆಯೋಜನೆ ಗೊಳಿಸಲಾಗುತ್ತದೆ. ಹಾಗಾಗಿ ಮಹಾವಿದ್ಯಾಲಯ ವಿಧ್ಯಾರ್ಥಿಗಳಿಗೆ ಉಪಯುಕ್ತ. ಜ್ಞಾನದಾತರಾದ ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನದ ಮೂಲಕ ಜನರಿಗೆ ದಾರಿ ದೀಪವಾಗಿದ್ದರು.

      ಅವರ ಜೀವನವೇ ಸ್ಪೂರ್ತಿಗಾದೆ. ಅವರ ವಿಚಾರಧಾರೆ ಮೈಗೂಡಿಸಿಕೊಳ್ಳಬೇಕು ಎಂದರು. ಅದಲ್ಲದೇ ಕಾಡು ಪ್ರಾಣಿಗಳು ಕಾಡಲ್ಲಿದ್ದರೆ, ಕಾಡುವ ಪ್ರಾಣಿಗಳು ನಾಡಲ್ಲಿ ಇರುತ್ತೆವೆ ಎಂದು ಹೇಳಿ ಹಾಸ್ಯ ಚಟಾಕಿ ಹಾರಿಸಿ ವಿಧ್ಯಾರ್ಥಿಗಳಿಗೆ ಸೂಕ್ಷ್ಮ ಜಾಗೃತಿ ಮತ್ತು ವಿಶಾಲತೆ ಬಗ್ಗೆ ತಿಳಿಸಿದರು.

      ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ್ ಬಗಲಿ ಅವರು, ಸಸಿ ನೀರೂಣಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಗೊಳಿಸಿ ಮಾತಾನಾಡಿದರು.
      ವಿಧ್ಯಾರ್ಥಿ ಜೀವನದಲ್ಲಿ ಪ್ರತಿ ಕ್ಷಣವೂ ಬಹಳ ಮುಖ್ಯ, ಆದರೆ ಇಂದಿನ ಕಾರ್ಯಕ್ರಮದ ಕಾವ್ಯ ಮತ್ತು ಗೀತ ನಮನ ಕ್ಷಣಗಳು ವಿಧ್ಯಾರ್ಥಿಗಳಿಗೆ ಅಮೂಲ್ಯವಾಗಿವೆ. ಈ ಮಣ್ಣಿನ ಗುಣಧರ್ಮ ಮತ್ತು ಸಿದ್ದೇಶ್ವರ ಶ್ರೀಗಳ ಬಗ್ಗೆ ಅರಿತ್ತಿದ್ದೆಯಾದರೆ ಜೊತೆಗೆ ಕಾವ್ಯ ಮತ್ತು ಗೀತ ಬಗ್ಗೆ ತಿಳಿದುಕೊಂಡಿದ್ದುಯಾದರೆ, ಭವಿಷ್ಯದಲ್ಲಿ ಉನ್ನತ ವ್ಯಾಸಾಂಗದ ಸಂಶೋಧನೆಯಲ್ಲಿ ಮತ್ತು ಸಾಹಿತ್ಯ, ಕವಿ, ಲೇಖಕರಾಗಿ ಜೀವನದಲ್ಲಿ ಸದಾ ಜ್ಞಾನದ ಚಿಲುಮೆ ಯಾಗಲು ಸಾಧ್ಯೆವಾಗುತ್ತದೆ ಎಂದು ಹೇಳಿದರು.

      ಝಳಕಿಯ ಸಹಾಯಕ ಪ್ರಾಧ್ಯಾಪಕ ರವಿಕುಮಾರ ಅರಳಿ ಮಾತನಾಡಿ, ಶ್ರೀಗಳು ಪೌರಾತ್ಯ ಮತ್ತು
      ಪಾಶ್ಚಾಮಾತ್ಯ ತತ್ವಗಳ ಅಧ್ಯಯನ ಮಾಡಿದ ವಿಶ್ವಶ್ರೇಷ್ಠ ಸಂತರು. ಅವರು ತಮ್ಮ ೧೯ ನೆಯ ವಯಸ್ಸಿನಲ್ಲಿ ಸಿದ್ದಾಮತ ಶಿಖಾಮಣಿ ರಚಿಸಿದ ಶ್ರೇಷ್ಠರು.
      ಎಲ್ಲರನ್ನು ಸಮನಾಗಿ ನೊಡಿಕೊಂಡು ಸಾತ್ವಿಕ ಬೋಧನೆ
      ಮಾಡಿದವರು. ವೇದ ಉಪನಿಷತ್ತ ಗಳನ್ನು ಸಾಮಾನ್ಯ
      ಭಾಷೆಯಲ್ಲಿ ನೀಡಿದ ಸಂತರು. ೧೨ ಶತಮಾನದಲ್ಲಿ ಇರುವ ಶರಣ ಸಾಹಿತ್ಯ ೨೧ ನೆಯ ಶತಮಾನದಲ್ಲಿ ನೀಡಿದ್ದಾರೆ. ಒಳ್ಳೆಯದು ಹೇಳುವದು ಆಗಿದೆ. ಆದರೆ ಅದು ಈಗ ಅನುಷ್ಠಾನಗೊಳ್ಳಬೇಕು ಎಂದು ಬದಲಾವಣೆ ಪರ, ಸಮಾನತೆಯ ಪರ ಶ್ರಮಿಸಿದರು ಎಂದರು.

      ಕಸಾಪ ತಾಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮಾತಾನಾಡಿದ ಅವರು, ಸಿದ್ದೇಶ್ವರ ಶ್ರೀಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಕಾಣುವ ತವಕ ನಮ್ಮಲ್ಲರಿಗೂ ಇದೆ. ಈ ಹಿಂದೆ ಕಸಾಪ ಪದಾಧಿಕಾರಿಗಳ ಪದಗ್ರಹಣದ ಕಾರ್ಯಕ್ರಮದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರು ಕೂಡಾ ಸಿದ್ದೇಶ್ವರ ಶ್ರೀಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಮುದ್ರಣಗೊಳ್ಳಬೇಕು ಎಂದು ಆಗ್ರಹಿಸುತ್ತೆನೆ ಎಂದು ಹೇಳಿದ್ದರೂ ಎಂದು ಆಶಯ ನುಡಿಯಲ್ಲಿ ಹೇಳಿದರು.

      ವೇದಿಕೆಯ ಮೇಲೆ ಸಂಸ್ಥೆಯ ಉಪಾಧ್ಯಕ್ಷ ನೀಲಕಂಠಗೌಡ ಪಾಟೀಲ, ಇಂಡಿ ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಹರಳಯ್ಯ, ಬೆರಗು ಪ್ರಕಾಶನ
      ಸಂಚಾಲಕ ಡಾ|| ರಮೇಶ ಕತ್ತಿ, ಶ್ರೀ ಸತ್ಯ ಸಾಯಿ ಜಿಲ್ಲಾ
      ಮಹಿಳಾ ಸೇವಾ ಸಂಚಾಲಕರು ಗಂಗಾಬಾಯಿ ಗಲಗಲಿ, ಬಿಆರ್ ಪಿ ಆರ್ ವ್ಹಿ ಪಾಟೀಲ, ನಿವೃತ ಔಷಧ ಸಂಯೋಜಕರು ಎಸ್.ಜಿ. ವಾಲಿ, ಪ್ರಾಚಾರ್ಯ ಎಸ್.ಬಿ.
      ಜಾಧವ, ಆರ್ ವಿ ಪಾಟೀಲ ಮತ್ತಿತರಿದ್ದರು.

      ಪೂಜ್ಯ ಸಿದ್ದೇಶ್ವರ ಶ್ರೀಗಳಿಗೆ ಕಾವ್ಯ ಹಾಗೂ ಗೀತ
      ನಮನ ಕರ್ಯಾಕ್ರಮದಲ್ಲಿ ಇಂಡಿ ಸೇರಿದಂತೆ ಚಡಚಣ, ತಾಳಿಕೋಟಿ, ಮುದ್ದೇಬಿಹಾಳ, ಬಿಜ್ಜರಗಿ ಆಲಮೇಲ ವಿಜಯಪುರ ಹೀಗೆ ಅನೇಕ ಭಾಗದ ಸುಮಾರು ೬೦ ಕ್ಕೂ ಹೆಚ್ಚು ಕವಿಗಳು ಭಾಗವಹಿಸಿದ್ದರು. ಅದರಲ್ಲಿ
      ಮಹಿಬೂಬ ಜಿದ್ದಿ, ಶ್ರೀಮತಿ ಆರ್.ಬಿ. ತಳವಾರ, ಸಂಗಮೇಶ ಕರೆಪ್ಪಗೋಳ, ಕುಮಾರಿ ಆಶ್ವರ್ಯ ಕುಂಬಾರ, ರಾಘವೇಂದ್ರ ದೇಶಪಾಂಡೆ, ಶರಣ
      ಬಸವರಾಜ ಪಾಟೀಲ, ಪಾರ್ವತಿ ಸೊನ್ನದ, ದಾನಮ್ಮ ಹಿರೆಪಟ್ಟ, ರವಿ ಮುಂದೆವಾಡಿ, ನಿರ್ಮಲಾ ಹಂಜಗಿ, ಸರೋಜಿನಿ ಮಾವಿನಮರ, ಕುಮಾರಿ ಶೀಲಾ ಡಂಗಿ, ವಿ.ಎಸ್. ದಸ್ತರೆಡ್ಡಿ, ಪಾರ್ವತಿ ದಳವಾಯಿ, ರೇಣುಕಾ ಸಂಖ, ಆರ್.ಎಸ್. ಮಾರನೂರ, ಜಿ.ಡಿ. ಕಾಂಬಳೆ, ರಾಜಶ್ರೀ ಕ್ಷತ್ರಿ, ಸುಮಂಗಲಾ ನಿಂಬಾಳ, ಶೋಭಾ ಬಡಿಗೇರ, ಮರಿಲಿಂಗಪ್ಪ ಹೊರಗಿನಮನಿ, ಬಾಬು ಸಿಂಪಿ, ಬಸವರಾಜ ಕಿರಣಗಿ, ಬಸವರಾಜ ಕಿರಣಗಿ ಕಾವ್ಯ ಮತ್ತು ಗೀತ ವಚನ ಮಾಡಿದರು. ವಾಯ್.ಬಿ ಪಾಟೀಲ ಸ್ವಾಗತಿಸಿ, ಆಯ್.ಎಸ್. ಮಾಶ್ಯಾಳ ನಿರೂಪಿಸಿದರು.

      Tags: #Hasimpeer walikar#Kavya Naman#KSP indi#Siddeshwar swamiji
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.