• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರಾಜ್ಯ ಸಂಘಟನಾ ಸಂಚಲಕರಾಗಿ ಡಿ. ನಾರಯಾಣ್ ಆಯ್ಕೆ..

      ದ.ಸಂಸ. ಭೀಮವಾದದ ಪದಾಧಿಕಾರಿಗಳ ಆಯ್ಕೆ..

      August 13, 2023
      0
      ರಾಜ್ಯ ಸಂಘಟನಾ ಸಂಚಲಕರಾಗಿ ಡಿ. ನಾರಯಾಣ್ ಆಯ್ಕೆ..
      0
      SHARES
      125
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಸಂಘಟನಾ ಸಂಚಲಕರಾಗಿ ಡಿ. ನಾರಯಾಣ್ ಆಯ್ಕೆ..

      ದ.ಸಂಸ. ಭೀಮವಾದದ ಪದಾಧಿಕಾರಿಗಳ ಆಯ್ಕೆ..

      ಬೆಳಗಾವಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ನೂತನ ಸಂಚಾಲಕರಾಗಿ ಎಂ.ನಾರಾಯಣ್ ಬುಧವಾರ ಆಯ್ಕೆಯಾದರು.

       

       

      ಕುಂದಾನಗರಿಯಲ್ಲಿ ೯ ಅಗಸ್ಟ್ ರಂದು ಆಯೋಜಿಸಿರುವ ಬುದ್ದವಿಹಾರದಲ್ಲಿ ರಾಜ್ಯ ಮತ್ತು ಜಿಲ್ಲಾ ಹಂತದ ಪದಾಧಿಕಾರಿಗಳ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯ ಸಮಿತಿಯ ನಿಕಟಪೂರ್ವ
      ಸಂಚಾಲಕರಾದ ಮತ್ತು ದ.ಸಂ.ಸ. ಭೀಮವಾದದ ಸ್ಥಾಪಕರಾದ ಆಯುಷ್ಮಾನ್ ಪರಶುರಾಮ್ ನೀಲನಾಯಕ್ ಅವರು, ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಡಾ‌. ಬಾಬಾಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಪರಶುರಾಮ್ ನೀಲನಾಯಕ್ ರವರು, ದ.ಸಂ.ಸ. ಸಂಘಟನೆಯ
      ಹೋರಾಟಕ್ಕೆ ಹಲವಾರು ಕಾರ್ಯಕರ್ತರು ಬೆನ್ನುಲುಬಾಗಿ ದುಡಿದಿದ್ದಾರೆ. ಅದಕ್ಕೆ ನಾನೇ ನಾಯಕ, ನನ್ನಿಂದಲೇ ಸಂಘಟನೆ ಎಂಬುದು ಅವರ ವೈಯಕ್ತಿಕ ಬಲಹೀನತೆಯನ್ನೇ ಪ್ರಶ್ನಿಸುವಂತಿದೆ. ಪ್ರಸ್ತುತವಾಗಿ ಚಳುವಳಿಯ ಸಂಘಟನೆಗಳಿಗೆ ಒಬ್ಬರೇ ನಾಯಕರರಾಗದೇ, ಸಂವಿಧಾನದ ಬದ್ದವಾಗಿ, ನಾಯಕತ್ವ
      ಹಂಚಿಕೆಯಾಗಬೇಕು. ಆ ಮೂಲಕ ಪ್ರಜಾಪ್ರಭುತ್ವದ ಹಾದಿಯಲ್ಲಿ ಚಳುವಳಿ ಸಾಗಬೇಕಿದೆ. ನಾವು ಯಾರ ಅಡಿಯಾಗದೇ, ಬಾಬಾ ಸಾಹೇಬರ ಮಾರ್ಗದಲ್ಲಿ ಮುನ್ನಡೆಯೋಣ ಎಂದು ಕರೆ ನೀಡಿದರು.

      ದ.ಸಂಸ. ಭೀಮವಾದದ ಪದಾಧಿಕಾರಿಗಳ ಆಯ್ಕೆ:

      ದ.ಸಂಸ. ಭೀಮವಾದದ ಮುಂದಿನ ಮೂರು ವರ್ಷಗಳವರೆಗೆ ಬೆಂಗಳೂರಿನ ದ.ಸಂ.ಸ. ಚಳುವಳಿಯಲ್ಲಿ ಸುಮಾರು ೨೫ ವರ್ಷಗಳಿಂದ ದುಡಿದ ಅನುಭವ ಇರುವ ಆಯುಷ್ಮಾನ್ ಎಂ.ಸಿ.ನಾರಾಯಣ್ ರವರನ್ನು ರಾಜ್ಯ ಸಂಚಾಲಕರನ್ನಾಗಿ ಎಲ್ಲ ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಸರ್ವ ಸದಸ್ಯರ ಅಭಿಪ್ರಾಯದ ಮೇರೆಗೆ ಸಭೆಯಲ್ಲಿ ಒಕ್ಕೊರಲಿನಿಂದ ಆಯ್ಕೆ ಮಾಡಲಾಯಿತು.

      ಈ ಸಂದರ್ಭದಲ್ಲಿ ಎಂ.ಸಿ.ನಾರಾಯಣ್ ಮಾತಾನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಮ್ಮ ಭೀಮವಾದ ಸಂಘಟನೆಯ ಸಿದ್ದಾಂತಗಳನ್ನು ಒಪ್ಪಿ, ಡಾ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಚಿಂತನೆಯ ಮಾರ್ಗದಲ್ಲಿ ಸಂಘಟಿಸುವ ಶೋಷಿತ ಸಮುದಾಯದ ದನಿಯಾಗಿ ಕಾರ್ಯನಿರ್ವಹಿಸುವ ಎಲ್ಲರಿಗೂ ಈ ಸಂಘಟನೆಯಲ್ಲಿ ಮುಕ್ತ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸೋಣ. ರಾಜ್ಯದ, ದೇಶದ ಯಾವುದೇ ಪ್ರದೇಶದಲ್ಲಿ ಶೊಷಿತರ ದನಿಯಾಗಿ ಕಾರ್ಯನಿರ್ವಹಿಸಲು ಸನ್ನದರಾಗೋಣ, ಯಾವುದೇ ಸಂದರ್ಭದಲ್ಲಿ ನಿಮ್ಮೊಡನೆ ನಾನಿರುತ್ತೇನೆ. ಸಂಘಟನೆಗೆ ಶಕ್ತಿ ತುಂಬಲು ಒಗ್ಗಟಾಗಿ ಕಾರ್ಯಪ್ರವೃತ್ತರಾಗೋಣ ಎಂದರು.

      ರಾಜ್ಯ ಮಹಿಳಾ ಒಕ್ಕೂಟದ ಸಂಘಟನಾ ಸಂಚಾಲಕಿಯರನ್ನಾಗಿ ಶ್ರೀಮತಿ ಸುಧಾರಾಣಿ, ಸವಿತಾ ಅಸೂದೆ ಹಾಗೂ ರಾಜ್ಯ ಮಹಿಳಾ ಒಕ್ಕೂಟದ ಸದಸ್ಯರನ್ನಾಗಿ ಪ್ರಿಯದರ್ಶಿನಿ ರವರನ್ನು ನೇಮಿಸಲಾಯಿತು.

      ರಾಜ್ಯ ಸಮಿತಿಯ ಸಂಘಟನಾ ಸಂಚಾಲಕರುಗಳನ್ನಾಗಿ, ಸಂಜೀವ್ ಕಾಂಬ್ಳೆ, ನೌಕರರ ಒಕ್ಕೂಟದ
      ಡಿ.ಸಿದ್ದರಾಜು, ಮತ್ತು ಬಿ.ಎನ್ ವೆಂಕಟೇಶ್, ಯಲ್ಲಪ್ಪ ಹಳೇಮನಿ, ಡಿ.ನಾರಾಯಣ್, ಎಂ.ಚಂದ್ರಶೇಖರ್,
      ಶ್ಯಾಮ್ ಕಾಳೆ, ಓಂಕಾರಪ್ಪ ಕಪ್ಪಗಲ್ಲು, ರವರು, ಖಜಾಂಚಿ ಯನ್ನಾಗಿ ಕೆ.ನಾಗರಾಜು ರವರನ್ನು, ಆಯ್ಕೆ
      ಮಾಡಲಾಯಿತು. ರಾಜ್ಯ ಸಮಿತಿಯ ಸದಸ್ಯರನ್ನಾಗಿ, ಕೆ.ಬೈರಪ್ಪ, ಹೆಚ್.ಮಂಜುನಾಥ್, ಸಿದ್ದಾರ್ಥ ಆರ್
      ಸಿಂಘೆ, ಪಡಿಯಪ್ಪ ಕಳ್ಳೀಮನಿ, ಚಿದಾನಂದ ತಳಕೇರಿ, ಕೆ.ಕುಮಾರ್, ಜಯಶೀಲನ್, ಕೆಂಪಣ್ಣ ಶಿರಹಟ್ಟಿ
      ರವರು ನೂತನವಾಗಿ ನೇಮಕಗೊಂಡರು.

      ಬೆಳಗಾವಿ ವಿಭಾಗೀಯ ಸಂಚಾಲಕರನ್ನಾಗಿ,

      ಕಲ್ಲಪ್ಪ ನಾಗಪ್ಪ ಚನ್ನವರ, ಬಿಜಾಪುರ ವಿಭಾಗಕ್ಕೆ ಸಂಚಾಲಕರನ್ನಾಗಿ ಯಮನಪ್ಪ ಗುಣಕಿ ರವರನ್ನು ನೇಮಿಸಲಾಯಿತು.

      ರಾಜ್ಯ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ..

      ಸಂದರ್ಭದ ಈ ಸಭೆಯಲ್ಲಿ ದ.ಸಂ.ಸ.
      ಪದಾಧಿಕಾರಿಳಾದ ಸಂಜೀವ್ ಕಾಂಬ್ಳೆ, ನೌಕರರ ಒಕ್ಕೂಟದ ಡಿ.ಸಿದ್ದರಾಜು, ಮತ್ತು ಬಿ.ಎನ್ ವೆಂಕಟೇಶ್,
      ಯಲ್ಲಪ್ಪ ಹಳೇಮನಿ, ಡಿ.ನಾರಾಯಣ್, ಎಂ.ಚಂದ್ರಶೇಖರ್, ಶ್ಯಾಮ್ ಕಾಳೆ, ಓಂಕಾರಪ್ಪ ಕಪ್ಪಗಲ್ಲು, ಕೆ.ನಾಗರಾಜು, ಕೆ.ಬೈರಪ್ಪ, ಹೆಚ್.ಮಂಜುನಾಥ್, ಸಿದ್ದಾರ್ಥ ಆರ್ ಸಿಂಘೆ, ಪಡಿಯಪ್ಪ ಕಳ್ಳೀಮನಿ, ಚಿದಾನಂದ ತಳಕೇರಿ, ಕೆ.ಕುಮಾರ್, ಜಯಶೀಲನ್, ಕೆಂಪಣ್ಣ ಶಿರಹಟ್ಟಿ, ಕಲ್ಲಪ್ಪ ನಾಗಪ್ಪ ಚನ್ನವರ, ಯಮನಪ್ಪ ಗುಣಕಿ, ಶ್ರೀಮತಿ ಸುಧಾರಾಣಿ, ಸವಿತಾ ಅಸೂದೆ, ಪ್ರಿಯದರ್ಶಿನಿ, ಹಾಗೂ ರಾಜ್ಯದ ಎಲ್ಲ
      ಜಿಲ್ಲೆಗಳ ಪಧಾದಿಕಾರಿಗಳು ಭಾಗವಹಿಸಿದ್ದರು.

      Tags: #Activists#Belagavi#DSS Bhimavad#DSS leader#meeting#Nilanayak
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      February 15, 2026
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.