• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂಡಿಯಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ..! ಮಾತುಗಳು ಕೃತಿಯ ರೂಪದಲ್ಲಿ ಬರಬೇಕು..! ಶಾಸಕ ಪಾಟೀಲ

      ಲಿಂಬೆ ನಾಡಿನಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ..

      September 5, 2023
      0
      ಇಂಡಿಯಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ..!  ಮಾತುಗಳು ಕೃತಿಯ ರೂಪದಲ್ಲಿ ಬರಬೇಕು..! ಶಾಸಕ ಪಾಟೀಲ
      0
      SHARES
      483
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಅರಿವೆ ಗುರು, ಗುರುವೇ ದೈವ. ಈ ಪ್ರಪಂಚದಲ್ಲಿ ಅನೇಕ ಬದಲಾವಣೆ, ಆವಿಷ್ಕಾರಗಳು ಮತ್ತು ಸಾಹಸ, ಸಾಧನೆಗಳನ್ನು ಕಾಣುತ್ತವೆ. ಅದಕ್ಕೆ ಮೂಲ ಕಾರಣ ಶಿಕ್ಷಕ. ಇಂದು ಅತ್ಯಂತ ಗೌರವ ಸ್ಥಾನದಲ್ಲಿ ಗುರುವನ್ನು ಕಾಣುತ್ತವೆ. ಜೊತೆಗೆ ಈ ಭಾಗ ಕಟ್ಟಿ ಬೆಳೆಸುವಲ್ಲಿ ಶಿಕ್ಷಕರ  ಪಾತ್ರ ಬಹಳ ಮುಖ್ಯವಾಗಿದೆ ಎಂದು ವಿಧಾನ ಸಭೆ ಅಂದಾಜು ಸಮಿತಿಯ ಅಧ್ಯಕ್ಷರು ಹಾಗೂ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಮಂಗಳವಾರ ಹೇಳಿದರು.
      ಪಟ್ಟಣದ ಕ್ಷೇತ್ರ ಶಿಕ್ಷಣ ಕಾರ್ಯಾಲಯದ ಗುರುಭ – ವನದಲ್ಲಿ  ಆಯೋಜಿಸಿರುವ  ಭಾರತರತ್ನ ಡಾ. ಎಸ್.‌ ರಾಧಾಕೃಷ್ಣನ್ ಅವರ ಜನ್ಮ ದಿನೋತ್ಸವದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಸಮಾಂಭದ ಅಧ್ಯಕ್ಷತೆ ವಹಿಸಿ ಉದ್ಘಾಟನೆ ನೆರೆವರಿಸಿ ಮಾತಾನಾಡಿದರು. ಈ ಸಮಾಜದ ಬದಲಾವಣೆಗೆ ಶಿಕ್ಷಣ ಅತೀ ಮುಖ್ಯ. ಆದರೆ ರಾಜ್ಯ ಶಿಕ್ಷಣ ನೀತಿ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿ ಎನ್ನುವ ಭಿನ್ನವನ್ನು ಬಿಟ್ಟು, ನಮ್ಮ ಸರ್ವತೋಮುಖ ನೀತಿಯ ಅಡಿಯಲ್ಲಿ ಶಿಕ್ಷಣ ನೀತಿಯ ಪಾಠವನ್ನು ಹೇಳಬೇಕು.
      ಅತೀ ಕ್ರೂರ ಬಡತನದ ಮಕ್ಕಳು ಸರಕಾರಿ ಶಾಲೆಗೆ ಸೇರುತ್ತಾರೆ. ಅವರ ಸೇವೆ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಆದರೆ ಈ ತಾಲ್ಲೂಕಿನಲ್ಲಿ ಹೊಸದೊಂದು ಶೈಕ್ಷಣಿಕ ಬಿರುಗಾಳಿ ತರುವ ಬಗ್ಗೆ ಮಾತಾಡಿದ್ದು, ಅತೀ ಸೂಕ್ಷ್ಮವಾಗಿ ಗಮನಿಸುವೆ. ಮಾತುಗಳು ಕೃತಿಯ ರೂಪದಲ್ಲಿ ಬರಬೇಕು. ಇನ್ನೂ ಇಸ್ರೋ ವಿಜ್ಞಾನಿಗಳು ಬಹಳ ದೊಡ್ಡ ಸಾಧನೆ ಮಾಡಿದ್ದು, ಭವಿಷ್ಯದಲ್ಲಿ ನಮ್ಮ ಮಕ್ಕಳು ಆ ಸಾಧನೆ ಮಾಡುವಂತಾಗಲಿ ಎಂದು ಹೇಳಿದರು. ಒಬ್ಬ ಶಿಕ್ಷಕ ದೇಶದ ಅತ್ಯಂತ ದೊಡ್ಡ ಶ್ರೇಷ್ಠ ಸ್ಥಾನವಹಿಸಿಕೊಂಡಿದ್ದು, ಅದು ಒಬ್ಬ ಆದರ್ಶ ಶಿಕ್ಷಕ  ಡಾ.‌ರಾಧಾಕೃಷ್ಣ ಎಂದು ಹೇಳಿದರು.
      ಇದೇ ಸಂದರ್ಭದಲ್ಲಿ ವಿಶೇಷ ಆಹ್ವಾನಿತ ಉಪವಿಭಾಗದ ನೂತನ ಅಧಿಕಾರಿ ಆಬೀದ್  ಮಾತಾನಾಡಿ ಅವರು, ಶಿಕ್ಷಕರು ರಾಷ್ಟ್ರ  ರಕ್ಷಕರಾಗಬೇಕು.  ಇದಕ್ಕಾಗಿಯೇ  ಶಿಕ್ಷಕರನ್ನು ಗುರು  ಎಂದು ಕರೆಯುವುದು. ಭವ್ಯ ರಾಷ್ಟ್ರ  ನಿರ್ಮಾಣ ಗುರುವಿನ  ಕೈಯಲ್ಲಿದೆ.ಇಂಜಿನಿಯರ್ ತಪ್ಪು ಮಾಡಿದರೆ  ಒಂದು ಬಿಲ್ಡಿಂಗ್ ನೆಲಕ್ಕುರಳಬಹುದು. ಒಬ್ಬ ವೈದ್ಯ  ತಪ್ಪುಮಾಡಿದರೆ ಒಂದು  ಅಥವಾ ಕೆಲವು ಜೀವ‌ಹೋಗಬಹುದು. ಆದರೆ  ಶಿಕ್ಷಕ ಒಂದೇ ಒಂದು  ತಪ್ಪು  ಮಾಡಿದರೆ ಇಡೀ ದೇಶವೇ   ವಿನಾಶದತ್ತ ಸಾಗುತ್ತದೆ.  ಅದಕ್ಕಾಗಿಯೇ ಸಮಾಜ  ಗುರುವನ್ನು ದೇವತೆಯ ಸ್ಥಾನದಲ್ಲಿ ಕಾಣುತ್ತದೆ. ಶಿಕ್ಷಕರೆಲ್ಲರೂ  ಗುರುಗಳಾಗಿ ಸೇವೆ ಸಲ್ಲಿಸಿದರೆ,  ಸಮೃದ್ಧ ಭಾರತ ನಿರ್ಮಾಣವಾಗುತ್ತದೆ. ಎಲ್ಲಾ ಶಿಕ್ಷಕರು ಗುರುಗಳಾಗಿ  ಸಮಾಜ ಸೇವೆ ಮಾಡುವ ಮೂಲಕ ಭವ್ಯ  ಭಾರತ ನಿರ್ಮಾಪಕರಾಗಲಿ  ಎಂಬ ಕನಸು ನಮ್ಮದು.  ನಮ್ಮ ಕನಸು ನನಸು ಮಾಡುವತ್ತ ಶಿಕ್ಷಕರು ಸಂಕಲ್ಪ ಮಾಡಬೇಕು.
      ದಿವ್ಯ ಸಾನಿಧ್ಯ ವಹಿಸಿರುವ ಯರನಾಳ ಸಂಸ್ಥಾನ ವಿರಕ್ತಮಠದ ಗುರು ಸಂಗನಬಸವ ಮಹಾಸ್ವಾಮಿಗಳು ಆರ್ಶೀವಚನ ನೀಡಿ ಮಾತಾನಾಡಿದ ಅವರು, ಕಾಯ ಮಾಯಾವಾಗಲಿ ಆದರೆ ಕಾಯಕ ಇತಿಹಾಸ ಪುಟದಲ್ಲಿ ಕಾಣುವಂತಾಗಬೇಕು. ಎಷ್ಟೋ ಶ್ರೇಷ್ಠ ವ್ಯಕ್ತಿಗಳನ್ನು ಜಗತ್ತು ಬಿಟ್ಟು ಹೋಗಿದ್ದಾರೆ. ಆದರೆ ಅವರು ಮಾಡಿರುವ ಕಾಯಕ ಇತಿಹಾಸ ಪುಟದಲ್ಲಿ ಎಲ್ಲರೂ ಓದುತ್ತೀರಿ ಮತ್ತು ಸ್ಮರಿಸಿಕೊಳ್ಳುತ್ತೆವೆ. ಆದರೆ ಆ ಹಿನ್ನೆಲೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಇರುವರು ನೀವು ನಿಮ್ಮ ಭೋದನೆಯಲ್ಲಿ ಸಮಾಜದಲ್ಲಿರುವ  ಮೌಡ್ಯತೆಯನ್ನು ದೂರು ಮಾಡಬೇಕು. ಒಬ್ಬ ಶಿಕ್ಷಕ ಇಡೀ ಸಮಾಜವನ್ನು ಪರಿವರ್ತನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು. ಸಮಾಜ ಒಡೆದು ಹೋಗುತ್ತಿದೆ. ಭೂಮಿ ಅಕಾಶ ಹತ್ತೀರವಾಗುತ್ತಿದೆ. ಆದರೆ ಮನುಷ್ಯ  ಮನುಷ್ಯನ ಅಂತರ ಹೆಚ್ಚುತ್ತಿದೆ. ದಿಕ್ಕು ಬದಲಿಸುವ ಅವಶ್ಯಕತೆ ಇಲ್ಲ. ವಿಚಾರ ಬದಲಿಸಿದ್ರೆ ಬದುಕು ಬದಲಾಗುತ್ತೆದೆ ಎಂದು ಹೇಳಿದರು.
      ಇನ್ನೂ ಪ್ರಾಸ್ತಾವಿಕವಾಗಿ ಮಾತಾನಾಡಿದ ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ ಎಸ್ ಆಲಗೂರ  ಜಗತ್ತಿನ ಕತ್ತಲೆ ಕಳೆಯಲು ಸೂರ್ಯಬೇಕು. ಪಿಂಡಾಂಡದ ಕತ್ತಲೆ ಕಳೆಯಲು ಶಿಕ್ಷಕ ಬೇಕು. ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವ ಮೂಲಕ ಶೈಕ್ಷಣಿಕ ಬಿರುಗಾಳಿ ಬಿಸೊಣ ಎಂದು ಹೇಳಿದರು.
      ಈ ಸಂದರ್ಭದಲ್ಲಿ ತಹಶಿಲ್ದಾರ ಬಿ.ಎಸ್ ಕಡಕಭಾವಿ, ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ತಾಲೂಕು ಸರಕಾರ ನೌಕರ ಸಂಘದ ಅಧ್ಯಕ್ಷ ಎಸ್ ಡಿ ಪಾಟೀಲ, ದೈ.ಶಿ ಅಧಿಕಾರಿ ಎ.ಎಸ್ ಲಾಳಸೇರಿ, ಕ್ಷೇತ್ರ ಸಮಯನ್ವ ಅಧಿಕಾರಿ ಎಸ್ ಆರ್ ನಡುಗಡ್ಡಿ, ಎಂ.ಬಿ.ಡೆಂಬ್ರೆ, ಎಂ ಎಚ್ ಯರಗುದ್ರಿ, ಎಸ್ ವ್ಹಿ ಹರಳಯ್ಯ, ಎ.ಓ ಹೂಗಾರ, ಎನ್ ಎಮ್ ಕಾಳೆ, ಎಸ್ ಆರ್ ಪಾಟೀಲ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ ಮೋಮಿನ್, ಶಿವಯೋಗೆಪ್ಪ ಚನಗೊಂಡ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #Celebration 5th#MLA YVp#Setp 5#Teachers day#Yashavantarayagoud patilindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.