• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಖಡಕ್ ಎಚ್ಚರಿಕೆ ಆಹಾರದ ಗುಣಮಟ್ಟ ಕಾಯ್ದುಕೊಳ್ಳಿ..! ಇಲ್ಲವಾದರೆ ಕಾನೂನು ಕ್ರಮ..!

      ಹೊಟೇಲ್‌ಗಳಲ್ಲಿನ ಆಹಾರ ಗುಣಮಟ್ಟ ಪರಿಶೀಲನೆ..!

      September 7, 2023
      0
      ಖಡಕ್ ಎಚ್ಚರಿಕೆ ಆಹಾರದ ಗುಣಮಟ್ಟ ಕಾಯ್ದುಕೊಳ್ಳಿ..! ಇಲ್ಲವಾದರೆ ಕಾನೂನು ಕ್ರಮ..!
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail
      ಕಳಪೆ ಚಹಾ ಪುಡಿ..! ಚಹಾ ಸೇವನೆಯಿಂದ ಕ್ಯಾನ್ಸರ್ ರೋಗ..!
      ಹೊಟೇಲ್‌ಗಳಲ್ಲಿನ ಆಹಾರ ಗುಣಮಟ್ಟ ಪರಿಶೀಲನೆ..!
      ಖಡಕ್ ಎಚ್ಚರಿಕೆ ಆಹಾರದ ಗುಣಮಟ್ಟ ಕಾಯ್ದುಕೊಳ್ಳಿ..! ಇಲ್ಲವಾದರೆ ಕಾನೂನು ಕ್ರಮ..!
      ಹಲವಾರು ಹೊಟೆಲ್ ಹಾಗೂ ಅಂಗಡಿಗಳಲ್ಲಿ ಕಳಪೆ ವಸ್ತುಗಳು ಖಡಕ್ ಎಚ್ಚರಿಕೆ..!
      ಚಹಾ ಪುಡಿ, ಕಾಳು ಮೆಣಸಿನ ಆಘಾತಕಾರಿ ಮಾಹಿತಿ..!
      ಇಂಡಿ : ಆಹಾರದ ಗುಣಮಟ್ಟ ಕಾಯ್ದುಕೊಳ್ಳಿ. ಇಲವಾದರೆ ಕಠಿಣವಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೊಟೇಲ್, ಬೇಕರಿ ಹಾಗೂ ಅಂಗಡಕಾರರಿಗೆ ಆಹಾರ ಸುರಕ್ಷತಾ ಹಾಗೂ ಗುಣಮಟ್ಟದ ಪರಿಶೀಲನಾ ತಂಡ‌ ಬುಧುವಾರ ಪಟ್ಟಣದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.
      ಪಟ್ಟಣದ ಪ್ರಮುಖ ರಸ್ತೆಯಲ್ಲಿರುವ ವಿವಿಧ ಹೊಟೇಲ್, ಬೇಕರಿ, ಸುಪರ್ ಮಾರ್ಕೆಟ್‌ಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಘಟಕದ ತಂಡ ಸ್ಥಳೀಯ ಅಧಿಕಾರಿಗಳೊಂದಿಗೆ ತಯಾರಾಗುವ ಉಪಾಹಾರ ಮತ್ತು ಮಾರಾಟವಾಗುವ ಆಹಾರ ಸಾಮಗ್ರಿಗಳನ್ನು ಬಗ್ಗೆ ಪರಿಶೀಲನೆ ನಡೆಸಿದರು.
      https://voiceofjanata.in/wp-content/uploads/2023/09/VID-20230907-WA0144_01.mp4
      ಇನ್ನೂ ಈ ಸಂದರ್ಭದಲ್ಲಿ ಸಂಚಾರಿ ಪ್ರಯೋಗಾಲಯ ವಾಹನ ಸಮೇತ ಬಂದಿದ್ದ ತಂಡವು ಅಂಗಡಿಯಲ್ಲಿ ಸಂಗ್ರಹಿಸಿದ್ದ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ವಾಹನದಲ್ಲಿಯೇ ಪರಿಶೀಲಿಸಿ ಗುಣಮಟ್ಟ ಖಚಿತ ಪಡಿಸಿಕೊಂಡರು. ಕಲಬೆರಕೆ ಮತ್ತು  ಗುಣಮಟ್ಟದಲ್ಲಿ ಕೊರತೆ ಕಂಡು ಬಂದಿದ್ದರಿಂದ ಅಂಗಡಿಕಾರರಿಗೆ ತುರ್ತು ಸರಿಪಡಿಸಿಕೊಳ್ಳಲು ಸಲಹೆ ನೀಡಿ, ಕಲಬೆರಕೆ ವಸ್ತುಗಳು ಬಗ್ಗೆ ಜಾಗೃತಿ ಮೂಡಿಸಿದರು.
      ಹಲವಾರು ಅಂಗಡಿ ಹಾಗೂ ಹೋಟೆಲಗಳಿಗೆ ಬೇಟಿಕೊಟ್ಟು ಸಾರ್ವಜನಿಕರಿಗೆ ಪ್ರಾತೇಕ್ಷಿಕೆ ಮೂಲಕ ಜಾಗೃತಿ ಮೂಡಿಸಿ ಮಾತಾನಾಡಿದ, ತಾಲೂಕು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ಅಧಿಕಾರಿ ಮೋತಲಾಲ ಚವ್ಹಾಣ ಅವರು, ಕಳಪೆ ಆಹಾರ ಸೇವೆನೆಯಂದ ಅನೇಕ ರೋಗದಿಂದ ಬಳಲುವ ಕೆಟ್ಟ ಪರಿಸ್ಥಿತಿ ನಮ್ಮಲ್ಲಿ ಎದುರಾಗುತ್ತಿದೆ. ಅದರಲ್ಲೂ ಕಳಪೆ ಚಹಾ ಪತ್ತೆಯಿಂದ ಕ್ಯಾನ್ಸರ್ ರೋಗ ಹೆಚ್ಚಾಗುತ್ತಿದೆ. ಇಂದು ಗ್ರಾಮೀಣ ಭಾಗದಲ್ಲಿಯೂ ಸಹ ಚಹಾ ಸೇವೆನೆಯಿಂದ ಕ್ಯಾನ್ಸರ್ ರೋಗ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಆಹಾರ ಸುರಕ್ಷೆ ಮತ್ತು ಗುಣಮಟ್ಟದ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನಿಂದ ಸಕಲ ಸೌಲಭ್ಯ ಇರುವ ವಾಹನ ಎಲ್ಲೆಡೆ ಸಂಚರಿಸುತ್ತಿದೆ. ಇದೀಗ ಜಿಲ್ಲೆಯಿಂದ ವಿವಿಧ ತಾಲೂಕಿಗೆ ತೆರಳಿ ಗುಣಮಟ್ಟ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಅದಲ್ಲದೇ ಆಹಾರದ ಗುಣಮಟ್ಟ ವಾಹನದಲ್ಲಿ ಸ್ಥಳದಲ್ಲೇ ಖಾತರಿಪಡಿಸಿಕೊಳ್ಳುವ ತಂತ್ರಜ್ಞಾನ ಹೊಂದಿದೆ.
      ಆದರೆ ಮೊದಲು ಆಹಾರವನ್ನು ಸಂಗ್ರಹಿಸಿ ಗುಣಮಟ್ಟ ಪರಿಶೀಲನೆ ಗಾಗಿ ಪ್ರಯೋಗಾಲಯಕ್ಕೆ ಕಳಿಸಿ ವರದಿ ತರಿಸಿಕೊಳ್ಳುವುದು ಇತ್ತು. ಅದು ಮಾರ್ಕೆಟ್‌ಗಳಲ್ಲಿನ ವಿಳಂಬ ಪ್ರಕ್ರಿಯೆ ಆಗುತ್ತಿತ್ತು. ಆಹಾರ ಸಾಮಗ್ರಿ ಮಾದರಿಗಳನ್ನು ಇದನ್ನು ಮನಗಂಡು ಜಾಗೃತಿ ತಪಾಸಣೆ ಮೂಡಿಸುವ ವಾಹನದಲ್ಲೇ ಆ ನಡೆಸಲಾಗುತ್ತದೆ. ಮೊದಲೆಲ್ಲ ತಂತ್ರಜ್ಞಾನ ಅಳವಡಿಸಿ ಸ್ಥಳದಲ್ಲೇ ದೂರು ಕೇಳಿಬರುವ ಯಾವುದೇ ತೀರ್ಮಾನಿಸುವ ನೂತನ ವ್ಯವಸ್ಥೆ ಹೊಟೇಲ್, ಬೇಕರಿಯಿಂದ ಜಾರಿಗೆ ಬಂದಿರುವುದನ್ನು ಸ್ಯಾಂಪಲ್ ಸಂಗ್ರಹಿಸಿದ ಮೇಲೆ ಎಲ್ಲರಿಗೂ ಮನವರಿಕೆ ಮಾಡಲಾಗುತಿತ್ತು.
      ಆದರೆ ಈಗ ಅತೀ ಹೆಚ್ಚು ಜನಸಂದಣಿ ಹೊಟೇಲುಗಳನ್ನು ಗುರಿಯಾಗಿಸಿಕೊಂಡು ಪರಿಶೀಲನೆ ನಡೆಸಲಾಗುತ್ತದೆ. ಲೋಪ ದೋಷ ಕಂಡು ಬಂದ ಹೊಟೇಲ್‌ನವರಿಗೆ ತಿದ್ದಿಕೊಳ್ಳಲು ಅವಕಾಶ ಕೊಡಲಾಗುತ್ತದೆ. ಪದೇ ಪದೇ ತಪ್ಪು ಕಂಡು ಬಂದಲ್ಲಿ ಅಂಥ ಹೊಟೇಲ್ ಮಾಲಿಕರ ವಿರುದ್ಧ ಕ್ರಮ ತೆಗೆದುಕೊಳ್ಳುವ  ಕ್ರಮ ನಡೆಸಲಾಗುತ್ತದೆ ಎಂದರು.
      ಈ ಸಂದರ್ಭದಲ್ಲಿ ಬೆಂಗಳೂರು ಆಹಾರ ವಿಶ್ಲೇಷಕ ಅಧಿಕಾರಿ ಮಲ್ಲಿಕಾರ್ಜುನ ಹಾಗೂ ಸಿಂದಗಿ ತಾಲೂಕು ಆಹಾರ ಪರಿಶೀಲನೆ ಅಧಿಕಾರಿ ಸೋಮು ಮಕಣಾಪುರ ಉಪಸ್ಥಿತರಿದ್ದು, ಇನ್ನೂ ಅನೇಕ ಸ್ಥಳೀಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
      Tags: #Bekari#Food Sefty Checking#Hotel#shopindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      March 13, 2026
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.