• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸರಕಾರದ ಸೌಲಭ್ಯ ಮನೆಬಾಗಿಲಿಗೆ-ಡಾ.ಶಿವರಾಜ್ ಪಾಟೀಲ್.

      January 7, 2022
      0
      ಸರಕಾರದ ಸೌಲಭ್ಯ ಮನೆಬಾಗಿಲಿಗೆ-ಡಾ.ಶಿವರಾಜ್ ಪಾಟೀಲ್.
      0
      SHARES
      119
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ವೇದಿಕೆ ಮೂಲಕ ನಾನು ಯಾವುದೇ ಭರವಸೆ ನೀಡಿದ ನಂತರ ಸ್ವಯಂ ದೇವರು ಬಂದು ಬೇಡವೆಂದರೂ, ಅದನ್ನು ಈಡೇರಿಸದೇ ಬಿಡುವುದಿಲ್ಲ ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಅವರು, ಇನ್ನೂ ಕೆಲವೇ ದಿನಗಳಲ್ಲಿ ೪೩೦೦ ಮನೆಗಳ ಹಕ್ಕುಪತ್ರ ನಾನು ಸ್ವಯಂ ನಿಮ್ಮ ಮನೆ ಬಾಗಿಲಿಗೆ ಬಂದು ಕೊಡುವ ಭರವಸೆಯನ್ನು ನೀಡಿದರು. ಅವರಿಂದು ಆಶಾಪೂರು ರಸ್ತೆಯಲ್ಲಿರುವ ಕೆಕೆ ರೆಡ್ಡಿ ಕಲ್ಯಾಣ ಮಂಟಪದಲ್ಲಿ ಶಾಸಕರ ನಡೆ ಜನ ಸಂಪರ್ಕದೆಡೆ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಮನೆಗಳ ವಿತರಣೆ ಕಾರ್ಯಕ್ರಮ ಪಕ್ಷಾತೀತವಾಗಿ ನಿರ್ವಹಿಸುತ್ತೇನೆ. ಪಕ್ಷ, ಲೀಡರ್, ನಾನು ಎಂಎಲ್‌ಎ, ನಗರಸಭೆ ಸದಸ್ಯರು ಯಾರು ಇರದಂತೆ ಬಡ ಜನರಿಗೆ ನೇರವಾಗಿ ಯೋಜನೆ ಮುಟ್ಟುವಂತೆ ಮಾಡುವ ಉದ್ದೇಶ ಹೊಂದಿದ್ದೇನೆ. ಯಾರು ಗುಡಿಸಲಿನಲ್ಲಿ ವಾಸವಾಗಿದ್ದಾರೋ ಆ ವ್ಯಕ್ತಿ ಮನೆ ಕಟ್ಟಿಕೊಡುವ ಜವಾಬ್ದಾರಿ ನನ್ನದು. ಕಳೆದ ಅವಧಿಯಲ್ಲಿ ೨ ಸಾವಿರ ಮನೆಗಳನ್ನು ತಂದಿದ್ದೇನೆ. ಈ ಅವಧಿಯಲ್ಲಿ ೪೩೦೦ ಮನೆಗಳು ಮಂಜೂರಾಗಿವೆ. ಕೆಲವೇ ದಿನಗಳಲ್ಲಿ ಎಲ್ಲಾ ಕೊಳಚೆ ಪ್ರದೇಶಗಳಿಗೆ ಬಂದು ಈ ಕಾರ್ಯಕ್ರಮಕ್ಕೆ ಪೂಜೆ ನಿರ್ವಹಿಸಿ, ಹಕ್ಕುಪತ್ರ ನೀಡುತ್ತೇನೆ. ಸ್ಲಂ ನಿವಾಸಿಗಳು ಸ್ವಂತ ಮನೆ ಹೊಂದುವ ಬಹುದಿನಗಳ ಕನಸು ಈಡೇರಿಸುವ ಜವಾಬ್ದಾರಿ ನನ್ನದು. ಬಡ ಜನರಿಗೆ ಸ್ವಂತ ಮನೆ ಸಿಕ್ಕಿದಾಗ ನನಗೆ ಸಂತೃಷ್ಟವಾಗುತ್ತದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಸಂಕಷ್ಟ ಆರ್ಥಿಕ ಸಮಸ್ಯೆಗೆ ಕಾರಣವಾಗಿದೆ. ಇದರ ಮಧ್ಯೆ ಯೋಜನೆಗಳನ್ನು ರೂಪಿಸಬೇಕಾಗಿದೆ. ಒಂದು ವೇಳೆ ಕೊರೊನಾ ಸಂಕಷ್ಟ ಇಲ್ಲದಿದ್ದರೇ, ರಾಯಚೂರನ್ನು ಜೋಪಡಿ ಮುಕ್ತ ಕನಸು ನನಸು ಮಾಡುತ್ತಿದ್ದೆ. ಆದರೂ, ಈಗ ನಿಮ್ಮ ಸ್ವಂತ ಮನೆಯ ಆಸೆಯನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕಳೆದ ಎರಡು ಅವಧಿಯಲ್ಲಿ ನನಗೆ ಪ್ರೀತಿಯ ಅಭಿಮಾನ ನೀಡಿ, ಗೆಲ್ಲಿಸಿದ್ದೀರಿ. ಇದೆ ಅಭಿಮಾನ ಮುಂದಿನ ದಿನಮಾನಗಳಲ್ಲಿ ಇರಲಿ ಎಂದು ಆಶಿಸುತ್ತಾ, ಸಾರ್ವಜನಿಕರು ಕಛೇರಿಯ ಬಾಗಿಲಿಗೆ ಅಲೆಯದಂತೆ ಅವರ ಮನೆ ಬಾಗಿಲಿಗೆ ಯೋಜನೆ ದೊರೆಯುವಂತೆ ಮಾಡುತ್ತೇನೆ. ಕಳೆದ ಅನೇಕ ವರ್ಷಗಳಿಂದ ಇಲ್ಲಿಯ ಕೊಳಚೆ ಪ್ರದೇಶದ ನಿವಾಸಿಗಳು ಹಕ್ಕುಪತ್ರಕ್ಕಾಗಿ ಕನಸು ಕಾಣುತ್ತಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಆರಂಭಿಸುತ್ತೇನೆ. ನಿಮ್ಮ ಹೆಸರಿಗೆ ಮನೆ ನೋಂದಾಯಿಸಿ, ದಾಖಲೆ ನೀಡಲಾಗುತ್ತಿದೆ. ಎಸ್ಸಿ, ಎಸ್ಟಿ ಜನಾಂಗ ಸಾವಿರ ರೂ., ಸಾಮಾನ್ಯ ಜನಾಂಗ ಎರಡು ಸಾವಿರ ನೀಡಿದರೇ, ದಾಖಲೆಗಳು ಅವರ ಮನೆ ಬಾಗಿಲಿಗೆ ಬರುವಂತೆ ಮಾಡುತ್ತೇನೆ. ಜನರ ಮನೆ ಬಾಗಿಲಿಗೆ ಆಡಳಿತ ಬಂದರೇ ಪ್ರಜಾಪ್ರಭುತ್ವ. ಜನರು ಕಛೇರಿಗಳ ಬಾಗಿಲಿಗೆ ಹೋದರೇ, ಸರ್ವಾಧಿಕಾರಿ ಆಡಳಿತವಾಗುತ್ತದೆ. ಈ ರೀತಿಯ ತೊಂದರೆ ಜನರಿಗೆ ಎದುರಿಸಬಾರದೆಂಬ ಉದ್ದೇಶದಿಂದ ಈ ಜನ ಸಂಪರ್ಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರು ಕಛೇರಿಗಳಿಗೆ ಅಲೆಯುವುದು, ಅಧಿಕಾರಿಗಳು ಸಭೆಯಲ್ಲಿರುವುದಾಗಿ ಮತ್ತು ಮರಳುವುದು ಈ ರೀತಿಯ ತೊಂದರೆಗಳು ನಿವಾರಿಸುವ ಉದ್ದೇಶದಿಂದ ನಿಜವಾದ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆ ಜನರಿಗೆ ತಲುಪಲಿ ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಯಾತಲಾಬ್ ಕಳೆದ ಮೂರು ತಿಂಗಳಿಂದ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಿಯಾತಲಾಬ್, ಎಲ್‌ಬಿಎಸ್ ನಗರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಲ್ಲಿಯ ಅನೇಕ ಜನರಿಗೆ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ನೀಡಲಾಗಿದೆಂದು ಹೇಳಿದರು. ಇಂದಿನ ಜನ ಸಂಪರ್ಕ ಸಭೆಯಲ್ಲಿ ವಿಕಲಚೇತನರಿಗೆ ಸೌಲಭ್ಯ, ಪಿಂಚಣಿ, ವೃದ್ಧಾಪ್ಯ ವೇತನ, ಭಾಗ್ಯಲಕ್ಷ್ಮೀ ಬ್ರಾಂಡ್ ಸೇರಿದಂತೆ ಅನೇಕ ಸೌಲಭ್ಯಗಳನ್ನು ಶಾಸಕರ ಆದೇಶದ ಮೇರೆಗೆ ಸ್ಥಳದಲ್ಲಿಯೇ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಭೀಮಣ್ಣ ಮಂಚಾಲಿ, ರವೀಂದ್ರ ಜಲ್ದಾರ್, ಕಡಗೋಳ ಆಂಜಿನೇಯ್ಯ, ಮುಕ್ತಿಯಾರ, ಸನ್ನಿಬಿನ್ನಿ ಸೇರಿದಂತೆ ಅನೇಕ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಹಾಗೂ ನಗರಸಭೆ ಸದಸ್ಯರು ಪಾಲ್ಗೊಂಡಿದ್ದರು.

      Tags: dr.shivaraj patilhakku patrareddy kallyana matapa.shasakara nade jana samrkadade
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.