• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಾಮಾನ್ಯರ ಬದುಕಿಗೆ ಆಸರೆಯಾದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ..!

      Voj - Desk

      September 17, 2023
      0
      ಸಾಮಾನ್ಯರ ಬದುಕಿಗೆ ಆಸರೆಯಾದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ..!
      0
      SHARES
      198
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಸಮಾಜದಲ್ಲಿನ ಆರ್ಥಿಕ ದುರ್ಬಲರ ಏಳಿಗೆಯನ್ನು ಗಮನದಲ್ಲಿರಿಸಿ ಸಹಕಾರಿ ಸಂಸ್ಥೆಗಳು ಕಾರ್ಯ ನಿರ್ವಹಿಸಬೇಕು. ಅಂದಾಗ ಮಾತ್ರ ಸಹಕಾರಿ ಸಂಸ್ಥೆಗಳು ಹುಟ್ಟಿಕೊಂಡಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ಸಹಕಾರ ಇಲಾಖೆಯ ಅಧಿಕಾರಿ ವಿ.ಪಿ. ನಾಯಕ್ ತಿಳಿಸಿದರು.

      ಶನಿವಾರ ಪಟ್ಟಣದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ನಡೆದ ಸಂಘದ ದ್ವಿತೀಯ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅವರು ಮಾತನಾಡಿದರು.

      ಜಾತಿ, ಮತ, ಬೇಧವಿಲ್ಲದೆ ಸಮಾಜದಲ್ಲಿನ ಆರ್ಥಿಕ
      ದುರ್ಬಲರು ಖಾಸಗಿ ಲೇವಾದೇವಿದಾರ ಕಪಿ ಮುಷ್ಠಿಯಿಂದ ಪಾರು ಮಾಡುವ ದಿಸೆಯಲ್ಲಿ ಆರಂಭವಾದ ಬ್ಯಾಂಕ್ ಇದೀಗ ಪಟ್ಟಣದಲ್ಲಿ ಅತೀ ಹೆಚ್ಚು ವ್ಯವಹಾರದ ಮೂಲಕ ಜನಪ್ರೀಯವಾಗಿದೆ ಎಂದ ಅವರು ಜಾತಿ ಮತದ ತಾರತಮ್ಯವಿಲ್ಲದೆ ಅಗತ್ಯವಿರುವ ಗ್ರಾಹಕರಿಗೆ ಆರ್ಥಿಕ ನೆರವು ನೀಡುತ್ತಿದೆ ಎಂದರು.

      ಶ್ರೀ ಸಾಮಾನ್ಯರ ಬದುಕಿಗೆ ಆಸರೆಯಾಗಿರುವ ಸಹಕಾರಿ
      ಸಂಘದ ಸರ್ವ ರೀತಿಯ ಸೌಲಭ್ಯದ ಪ್ರಯೋಜನ ಪಡೆದು ಸದೃಡವಾದ ಜೀವನವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದ ಅವರು, ಸದಸ್ಯರು ಕೇವಲ ವ್ಯವಹಾರಕ್ಕೆ ಮಾತ್ರ ಸೀಮಿತವಾಗದೆ ಬ್ಯಾಂಕಿನ ಎಲ್ಲ ರೀತಿಯ ಕರ‍್ಯಚಟುವಟಿಕೆಯ ಬಗ್ಗೆ ಹೆಚ್ಚಿನ ಗಮನಹರಿಸಿ ಸೂಕ್ತ ಸಲಹೆಗಳನ್ನು ನೀಡಿ ಬ್ಯಾಂಕಿನ ಅಭಿವೃದ್ದಿಯಲ್ಲಿ ಪಾತ್ರವಹಿಸುವಂತೆ ತಿಳಿಸಿದರು.

      ಮುಖ್ಯ ಅಥಿತಿಯಾಗಿ ಮಾತನಾಡಿದ ಕಾಂಗ್ರೇಸ್ ಮುಖಂಡ ಸತೀಶ ಕುಂಬಾರ ಸಂಸ್ಥೆ ಆರಂಭದಿಂದ ಸಮಾಜದಲ್ಲಿನ ಆರ್ಥಿಕ ದುರ್ಬಲರನ್ನು ಐದು, ಹತ್ತು ರೂಪಾಯಿ, ಬಡ್ಡಿಯ ವಿಷವರ್ತುಲದಿಂದ ಪಾರುಮಾಡುವಲ್ಲಿ ಸಹಕಾರಿಯಾಗಿದೆ ಎಂದರು.

      ಸದಸ್ಯರು ಕೇವಲ ಮಹಾಸಭೆಗೆ ಮಾತ್ರ‌ಸೀಮಿತವಾಗದೆ ಕಾಲಕಾಲಕ್ಕೆ ಆಡಳಿತ ಮಂಡಳಿಯ ಜತೆ ಸಂಪರ್ಕ ಹೊಂದಿ ಕುಂದುಕೊರತೆ ನ್ಯೂನ್ಯತೆ ಬಗ್ಗೆ ಗಮನಸೆಳೆದು ಪರಿಹರಿಸಿಕೊಳ್ಳಲು ತಿಳಿಸಿದರು.

      ಬ್ಯಾಂಕಿನ ಗೌರವಾಧ್ಯಕ್ಷ ಮಂಜುನಾಥ ಕಾಮಗೊಂಡ
      ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್ ೬೬ ಲಕ್ಷ ಠೇವಣಿ ಸಂಗ್ರಹಿಸಿ ೧.೪೫ ಕೋಟಿ ಸಾಲ ವಿತರಿಸಲಾಗಿದೆ. ಈಗಾಗಲೆ ದೇವರಹಿಪ್ಪರಗಿಯಲ್ಲಿ ಶಾಖೆ ತೆರೆದಿದ್ದು ಮುಂದೆ ಇನ್ನಷ್ಟು ಶಾಖೆಗಳನ್ನು ತೆರೆದು ದುಡಿಯುವ ಕೈಗಳಿಗೆ ಕೆಲಸ ನೀಡುವ ಜೊತೆಗೆ ಸಾಮಾನ್ಯ ಜನರಿಗೆ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಕಳೆದ ಮಹಾಸಭೆಯ ನಡಾವಳಿ,
      ಬ್ಯಾಂಕಿನ ಲಾಭ ನಷ್ಟ ಹಾಗೂ ವಿವರವನ್ನು ಬ್ಯಾಂಕಿನ
      ಕ್ಲಾರ್ಕ ಶ್ರಿಕಾಂತ ಗಡಗಲಿ ಸಭೆಯಲ್ಲಿ ಮಂಡಿಸಿದರು.
      ವೇದಿಕೆಯಲ್ಲಿ ಅಧ್ಯಕ್ಷ ಉಮೇಶ ಬಳಬಟ್ಟಿ, ಉಪಾಧ್ಯಕ್ಷ
      ಯಲಗೊಂಡ ಬೇವನೂರ, ಸತೀಶ ಝಂಪಾ, ವಿದ್ಯಾಶ್ರೀ
      ಪಾಟೀಲ್ ಇದ್ದರು. ಸಭೆಯಲ್ಲಿ ಸಂಸ್ಥೆಯ ಗೌರವಕಾರ್ಯದರ್ಶಿ ಶಿವಾನಂದ ಮಠಪತಿ, ನಿರ್ದೇಶಕ ವಿಠ್ಠಲ ಪಟ್ಟಣ, ರಮೇಶ ಹತ್ತಿ, ಮಾಂತೇಶ ಮುಡಕೆ, ಚಂದ್ರಾಮ ಮೇಡೆದಾರ, ಬವರಾಜ ದಶವಂತ, ಸಿಧಾರ್ಥ ಅರಳಿ, ಸದಸ್ಯರಾದ ಮಲ್ಲಿಕಾರ್ಜುನ ಹವಿನಾಳಮಠ, ಅಶ್ವಿನಿ ಮುಳಜಿ, ರಾಜಕುಮಾರ ನಾಯ್ಕೋಡಿ,
      ಸಂಗಮೇಶ ಗಲಗಲಿ, ಸಚೀನ ಮೇಡೆದಾರ, ದೂಳಪ್ಪ
      ಜಿಡ್ಡಿಮನಿ, ಸಚೀನ ದೇವಣಗಾಂವ ಮತ್ತಿತರರು ಉಪಸ್ಥಿತರಿದ್ದರು.

      ಬ್ಯಾಂಕಿನ ವ್ಯವಸ್ಥಾಪಕ ಅಶೋಕ ಬಳಬಟ್ಟಿ ಸ್ವಾಗತಿಸಿ,
      ವಂದಿಸಿದರು.

      Tags: #akkamahadevi Sahakari#Annuall progromm#umeshindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.