• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಡಾ.ಬಿ.ಆರ್.ಅಂಬೇಡ್ಕರ್ ನಿಗಮ : ಪ್ರಭಾರಿ ವ್ಯವಸ್ಥಾಪಕ ಲೂಟಿ ತನಿಖೆಗೆ ಆಗ್ರಹ

      January 7, 2022
      0
      ಡಾ.ಬಿ.ಆರ್.ಅಂಬೇಡ್ಕರ್ ನಿಗಮ : ಪ್ರಭಾರಿ ವ್ಯವಸ್ಥಾಪಕ ಲೂಟಿ ತನಿಖೆಗೆ ಆಗ್ರಹ
      0
      SHARES
      381
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಹೆಚ್ಚುವರಿ ಪ್ರಭಾರಿ ಜಿಲ್ಲಾ ವ್ಯವಸ್ಥಾಪಕರಾಗಿರುವ ಕೃಷಿ ಉತ್ಪನ್ನ ಮಾರಾಟ ಮಂಡಳಿಯ ಸಹಾಯಕ ನಿರ್ದೇಶಕರಾದ ಎಂ.ಭೀಮರಾಯ ಇವರ ಅಕ್ರಮ ಮತ್ತು ಅಧಿಕಾರ ದುರುಪಯೋಗ ಹಾಗೂ ಭೂ ಮಾಲೀಕರಿಗೆ ವಂಚನೆ ಪ್ರಕರಣ ಕುರಿತು ತನಿಖೆ ನಡೆಸಿ, ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದಲಿತಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ, ಆಗ್ರಹಿಸಿದೆ. ಭೂ ಒಡೆತನ ಯೋಜನೆಯಡಿ ಮಾನ್ವಿ ಮತ್ತು ಸಿರವಾರ ತಾಲೂಕಿನ ಕಲ್ಲೂರು, ಮಾಡಗಿರಿ, ಹರವಿ, ಜಕ್ಕಲದಿನ್ನಿ, ನೀರಮಾನ್ವಿ, ಕೆ.ಗುಡದಿನ್ನಿ ಸೇರಿದಂತೆ ಹಲವಾರು ಗ್ರಾಮಗಳ ಭೂಮಾಲೀಕರ ಜಮೀನು ವೀಕ್ಷಿಸಿ, ತರಾತುರಿಯಲ್ಲಿ ಹೆಚ್ಚಿನ ಬೆಲೆ ನಿಗದಿ ಪಡಿಸುತ್ತೇನೆ. ನಾನು ಕೇಳಿದಷ್ಟು ಹಣ ನೀಡುವಂತೆ ಲಂಚದ ಒಪ್ಪಂದ ಮಾಡಿಕೊಂಡ ಪ್ರಕರಣಗಳಿವೆ. ಇಲ್ಲಿವರೆಗೂ ಸಾವಿರದಿಂದ ಹದಿನೈದು ನೂರು ಎಕರೆಗೆ ಪರಿಶೀಲಿಸಿ, ವೈಯಕ್ತಿಕವಾಗಿ ತಮ್ಮನ ಜೊತೆ ಮಾಮಂದಿರಾದ ಲವಕುಶ ಎಂಬ ಕುಟುಂಬದ ಮಧ್ಯವರ್ತಿಗಳನ್ನು ಸೇರಿಸಿಕೊಂಡು ೨೫೦ ಎಕರೆ ಜಮೀನು ಪರಿಶೀಲಿಸಿ, ೬೦ ಭೂ ಮಾಲೀಕರಿಂದ ಎಕರೆಗೆ ಒಂದುವರೆ ಲಕ್ಷ ರೂ.ದಂತೆ ಒಟ್ಟು ೩.೭೮ ಕೋಟಿ ಹಣ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಸೆಪ್ಟೆಂಬರ್ ೨೦೨೧ ರಿಂದ ೨೭ ಡಿಸೆಂಬರ್ ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ ಫಲಾನುಭವಿಗಳಿಂದ ಹಾಗೂ ಭೂ ಮಾಲೀಕರ ಮಾರಾಟ ಮಾಡಲು ಇಚ್ಛಿಸಿದ ಜಮೀನುಗಳಿಗೆ ಏಕಾಏಕಿ ಫೋಟೋ, ಸಿಡಿ ತೆಗೆದು ಭೂ ಮಾಲೀಕರ ಬೇಡಿಕೆಗೆ ಮೊತ್ತದ ಜೊತೆ ನಗದು ಹಣ ಪಡೆದುಕೊಂಡಿರುತ್ತಾರೆ. ಜಿಲ್ಲಾ ಅನುಷ್ಠಾನ ಸಮಿತಿಯಲ್ಲಿ ತಮ್ಮ ಜಮೀನುಗಳಿಗೆ ಅತಿ ಹೆಚ್ಚು ಮೊತ್ತ ನಿಗದಿ ಪಡಿಸುವುದಾಗಿ ಭೂ ಮಾಲೀಕರಾದ ಫಲಾನುಭವಿಗಳಿಗೆ ಹಾಗೂ ಫಲಾನುಭವಿಗಳಿಗೆ ಘಂಟಗೋಷದಿಂದ ಹೇಳಿಕೊಂಡು ಅಲೆದಾಡುತ್ತಿದ್ದಾರೆ. ಸದರಿ ಭ್ರಷ್ಟ ಅಧಿಕಾರಿಗೆ ರಾಯಚೂರಿನ ಶಾಸಕರೊಬ್ಬರು ಕುಮ್ಮಕ್ಕು ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಇವರ ನಿಗಮದ ಫಲಾನುಭವಿಗಳ ಅಭಿವೃದ್ಧಿ ಹೊರತು ಪಡಿಸಿ, ತಮ್ಮದೇಯಾದ ಭೂ ಒಡೆತನ ಯೋಜನೆಯಡಿ ಅನುದಾನ ದುರುಪಯೋಗ ಮಾಡಿಕೊಂಡು ಅಕ್ರಮವಾಗಿ ಪ್ರಸ್ತಾವನೆ ಸಿದ್ಧಪಡಿಸಿ, ಹಗಲು ದರೋಡೆ ನಡೆಸಿದ್ದಾರೆ. ದೇವದುರ್ಗ ತಾಲೂಕಿನ ಅರಕೇರಾ ಹೋಬಳಿಯ ಕ್ಯಾದಿಗೇರಾ ಸೀಮಾಂತರದ ಸರ್ವೇ ನಂ. ೩೪೪/೨ ರಲ್ಲಿ ೩-೧೮ ಗುಂಟೆ, ಸರ್ವೇ ನಂ.೩೪೪/೧ ರಲ್ಲಿ ೪/೧ ಗುಂಟೆ, ೩೪೪/೩ ರಲ್ಲಿ ೪ ಎಕರೆ ಒಟ್ಟು ೧೧-೨೯ ಎಕರೆ ಜಮೀನು ಖುಷ್ಕಿಯಾಗಿದೆ. ಆದರೆ, ಜಿಲ್ಲಾ ವ್ಯವಸ್ಥಾಪಕರು, ತಾಲೂಕು ಅಭಿವೃದ್ಧಿ ಅಧಿಕಾರಿಗಳು ತುಂಗಭದ್ರಾ ಜಲಾಶಯ ಎಂದು ವರದಿ ನೀಡಿದ್ದಾರೆ. ಇನ್ನೊಬ್ಬ ಅಧಿಕಾರಿ ಕೃಷ್ಣ ಭಾಗ್ಯ ಜಲ ನಿಗಮ ಎಂದು ವರದಿ ನೀಡಿದ್ದಾರೆ. ಜಿಲ್ಲಾ ಸಮಿತಿಯಲ್ಲಿ ಕೊಳವೆಬಾವಿಯೆಂದು ನಮೂದಿಸಿದ್ದಾರೆ. ಹೀಗೆ ಸುಳ್ಳು ವರದಿಗಳನ್ನಾಧರಿಸಿ, ಶೇ.೨೦ ರಷ್ಟು ಹಣ ಬಿಡುಗಡೆ ಮಾಡಿರುತ್ತಾರೆ. ಈ ಜಮೀನು ನೀರಾವರಿ ಅಲ್ಲ ಎನ್ನುವುದಕ್ಕೆ ಸಂಬಂಧಿಸಿ ಸ್ವತಃ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದಿಂದ ದೃಢೀಕರಣ ಪತ್ರವೂ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಭಾರಿ ಜಿಲ್ಲಾ ವ್ಯವಸ್ಥಾಪಕರಾದ ಭೀಮರಾಯ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣವೇ ಇವರನ್ನು ಈ ಸ್ಥಾನದಿಂದ ವರ್ಗಾಯಿಸುವಂತೆ ಆಗ್ರಹಿಸಲಾಗಿದೆ. ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಈರಣ್ಣ ಭಂಡಾರಿ, ಭಗವಂತ ಏಗನೂರು, ಪರಶುರಾಮ, ಜಿ.ಎಸ್.ನರಸಪ್ಪ, ಮಲ್ಲಪ್ಪ ಜಾಲಹಳ್ಳಿ, ರಾಜೇಶ, ಪರಶುರಾಜ, ರಾಜು ಉಪಸ್ಥಿತರಿದ್ದರು.

      Tags: bhimaraodalitapar sanghatanejilladhikarikrushi utpanna marata mandalimanavi.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.