• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಡಾ.ಬಿ.ಆರ್.ಅಂಬೇಡ್ಕರ್ ನಿಗಮ : ಪ್ರಭಾರಿ ವ್ಯವಸ್ಥಾಪಕ ಲೂಟಿ ತನಿಖೆಗೆ ಆಗ್ರಹ

      January 7, 2022
      0
      ಡಾ.ಬಿ.ಆರ್.ಅಂಬೇಡ್ಕರ್ ನಿಗಮ : ಪ್ರಭಾರಿ ವ್ಯವಸ್ಥಾಪಕ ಲೂಟಿ ತನಿಖೆಗೆ ಆಗ್ರಹ
      0
      SHARES
      384
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಹೆಚ್ಚುವರಿ ಪ್ರಭಾರಿ ಜಿಲ್ಲಾ ವ್ಯವಸ್ಥಾಪಕರಾಗಿರುವ ಕೃಷಿ ಉತ್ಪನ್ನ ಮಾರಾಟ ಮಂಡಳಿಯ ಸಹಾಯಕ ನಿರ್ದೇಶಕರಾದ ಎಂ.ಭೀಮರಾಯ ಇವರ ಅಕ್ರಮ ಮತ್ತು ಅಧಿಕಾರ ದುರುಪಯೋಗ ಹಾಗೂ ಭೂ ಮಾಲೀಕರಿಗೆ ವಂಚನೆ ಪ್ರಕರಣ ಕುರಿತು ತನಿಖೆ ನಡೆಸಿ, ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದಲಿತಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ, ಆಗ್ರಹಿಸಿದೆ. ಭೂ ಒಡೆತನ ಯೋಜನೆಯಡಿ ಮಾನ್ವಿ ಮತ್ತು ಸಿರವಾರ ತಾಲೂಕಿನ ಕಲ್ಲೂರು, ಮಾಡಗಿರಿ, ಹರವಿ, ಜಕ್ಕಲದಿನ್ನಿ, ನೀರಮಾನ್ವಿ, ಕೆ.ಗುಡದಿನ್ನಿ ಸೇರಿದಂತೆ ಹಲವಾರು ಗ್ರಾಮಗಳ ಭೂಮಾಲೀಕರ ಜಮೀನು ವೀಕ್ಷಿಸಿ, ತರಾತುರಿಯಲ್ಲಿ ಹೆಚ್ಚಿನ ಬೆಲೆ ನಿಗದಿ ಪಡಿಸುತ್ತೇನೆ. ನಾನು ಕೇಳಿದಷ್ಟು ಹಣ ನೀಡುವಂತೆ ಲಂಚದ ಒಪ್ಪಂದ ಮಾಡಿಕೊಂಡ ಪ್ರಕರಣಗಳಿವೆ. ಇಲ್ಲಿವರೆಗೂ ಸಾವಿರದಿಂದ ಹದಿನೈದು ನೂರು ಎಕರೆಗೆ ಪರಿಶೀಲಿಸಿ, ವೈಯಕ್ತಿಕವಾಗಿ ತಮ್ಮನ ಜೊತೆ ಮಾಮಂದಿರಾದ ಲವಕುಶ ಎಂಬ ಕುಟುಂಬದ ಮಧ್ಯವರ್ತಿಗಳನ್ನು ಸೇರಿಸಿಕೊಂಡು ೨೫೦ ಎಕರೆ ಜಮೀನು ಪರಿಶೀಲಿಸಿ, ೬೦ ಭೂ ಮಾಲೀಕರಿಂದ ಎಕರೆಗೆ ಒಂದುವರೆ ಲಕ್ಷ ರೂ.ದಂತೆ ಒಟ್ಟು ೩.೭೮ ಕೋಟಿ ಹಣ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಸೆಪ್ಟೆಂಬರ್ ೨೦೨೧ ರಿಂದ ೨೭ ಡಿಸೆಂಬರ್ ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ ಫಲಾನುಭವಿಗಳಿಂದ ಹಾಗೂ ಭೂ ಮಾಲೀಕರ ಮಾರಾಟ ಮಾಡಲು ಇಚ್ಛಿಸಿದ ಜಮೀನುಗಳಿಗೆ ಏಕಾಏಕಿ ಫೋಟೋ, ಸಿಡಿ ತೆಗೆದು ಭೂ ಮಾಲೀಕರ ಬೇಡಿಕೆಗೆ ಮೊತ್ತದ ಜೊತೆ ನಗದು ಹಣ ಪಡೆದುಕೊಂಡಿರುತ್ತಾರೆ. ಜಿಲ್ಲಾ ಅನುಷ್ಠಾನ ಸಮಿತಿಯಲ್ಲಿ ತಮ್ಮ ಜಮೀನುಗಳಿಗೆ ಅತಿ ಹೆಚ್ಚು ಮೊತ್ತ ನಿಗದಿ ಪಡಿಸುವುದಾಗಿ ಭೂ ಮಾಲೀಕರಾದ ಫಲಾನುಭವಿಗಳಿಗೆ ಹಾಗೂ ಫಲಾನುಭವಿಗಳಿಗೆ ಘಂಟಗೋಷದಿಂದ ಹೇಳಿಕೊಂಡು ಅಲೆದಾಡುತ್ತಿದ್ದಾರೆ. ಸದರಿ ಭ್ರಷ್ಟ ಅಧಿಕಾರಿಗೆ ರಾಯಚೂರಿನ ಶಾಸಕರೊಬ್ಬರು ಕುಮ್ಮಕ್ಕು ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಇವರ ನಿಗಮದ ಫಲಾನುಭವಿಗಳ ಅಭಿವೃದ್ಧಿ ಹೊರತು ಪಡಿಸಿ, ತಮ್ಮದೇಯಾದ ಭೂ ಒಡೆತನ ಯೋಜನೆಯಡಿ ಅನುದಾನ ದುರುಪಯೋಗ ಮಾಡಿಕೊಂಡು ಅಕ್ರಮವಾಗಿ ಪ್ರಸ್ತಾವನೆ ಸಿದ್ಧಪಡಿಸಿ, ಹಗಲು ದರೋಡೆ ನಡೆಸಿದ್ದಾರೆ. ದೇವದುರ್ಗ ತಾಲೂಕಿನ ಅರಕೇರಾ ಹೋಬಳಿಯ ಕ್ಯಾದಿಗೇರಾ ಸೀಮಾಂತರದ ಸರ್ವೇ ನಂ. ೩೪೪/೨ ರಲ್ಲಿ ೩-೧೮ ಗುಂಟೆ, ಸರ್ವೇ ನಂ.೩೪೪/೧ ರಲ್ಲಿ ೪/೧ ಗುಂಟೆ, ೩೪೪/೩ ರಲ್ಲಿ ೪ ಎಕರೆ ಒಟ್ಟು ೧೧-೨೯ ಎಕರೆ ಜಮೀನು ಖುಷ್ಕಿಯಾಗಿದೆ. ಆದರೆ, ಜಿಲ್ಲಾ ವ್ಯವಸ್ಥಾಪಕರು, ತಾಲೂಕು ಅಭಿವೃದ್ಧಿ ಅಧಿಕಾರಿಗಳು ತುಂಗಭದ್ರಾ ಜಲಾಶಯ ಎಂದು ವರದಿ ನೀಡಿದ್ದಾರೆ. ಇನ್ನೊಬ್ಬ ಅಧಿಕಾರಿ ಕೃಷ್ಣ ಭಾಗ್ಯ ಜಲ ನಿಗಮ ಎಂದು ವರದಿ ನೀಡಿದ್ದಾರೆ. ಜಿಲ್ಲಾ ಸಮಿತಿಯಲ್ಲಿ ಕೊಳವೆಬಾವಿಯೆಂದು ನಮೂದಿಸಿದ್ದಾರೆ. ಹೀಗೆ ಸುಳ್ಳು ವರದಿಗಳನ್ನಾಧರಿಸಿ, ಶೇ.೨೦ ರಷ್ಟು ಹಣ ಬಿಡುಗಡೆ ಮಾಡಿರುತ್ತಾರೆ. ಈ ಜಮೀನು ನೀರಾವರಿ ಅಲ್ಲ ಎನ್ನುವುದಕ್ಕೆ ಸಂಬಂಧಿಸಿ ಸ್ವತಃ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದಿಂದ ದೃಢೀಕರಣ ಪತ್ರವೂ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಭಾರಿ ಜಿಲ್ಲಾ ವ್ಯವಸ್ಥಾಪಕರಾದ ಭೀಮರಾಯ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣವೇ ಇವರನ್ನು ಈ ಸ್ಥಾನದಿಂದ ವರ್ಗಾಯಿಸುವಂತೆ ಆಗ್ರಹಿಸಲಾಗಿದೆ. ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಈರಣ್ಣ ಭಂಡಾರಿ, ಭಗವಂತ ಏಗನೂರು, ಪರಶುರಾಮ, ಜಿ.ಎಸ್.ನರಸಪ್ಪ, ಮಲ್ಲಪ್ಪ ಜಾಲಹಳ್ಳಿ, ರಾಜೇಶ, ಪರಶುರಾಜ, ರಾಜು ಉಪಸ್ಥಿತರಿದ್ದರು.

      Tags: bhimaraodalitapar sanghatanejilladhikarikrushi utpanna marata mandalimanavi.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      July 23, 2026
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.