• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಭೆಗೆ ಹಾಜರಾಗಾದ ಅಧಿಕಾರಿಗಳ ವಿರುದ್ಧ ತಹಶೀಲ್ದಾರ್ ಗರಂ..!

      ಅಧಿಕಾರಿಗಳಿಗಳಿಗೆ ನೋಟೀಸ್ ಜಾರಿ..!

      September 27, 2023
      0
      ಸಭೆಗೆ ಹಾಜರಾಗಾದ ಅಧಿಕಾರಿಗಳ ವಿರುದ್ಧ ತಹಶೀಲ್ದಾರ್ ಗರಂ..!
      0
      SHARES
      762
      VIEWS
      Share on FacebookShare on TwitterShare on whatsappShare on telegramShare on Mail

      ಸಭೆಗೆ ಹಾಜರಾಗಾದ ಅಧಿಕಾರಿಗಳ ವಿರುದ್ಧ ತಹಶೀಲ್ದಾರ್ ಗರಂ..!

      ಅಧಿಕಾರಿಗಳಿಗಳಿಗೆ ನೋಟೀಸ್ ಜಾರಿ..!

      ಇಂಡಿ : ಪ್ರತಿ ಸಭೆಗೂ ಹಾಜರಿರದ ತಾಲೂಕು ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ತಹಶಿಲ್ದಾರ ಬಿ ಎಸ್ ಕಡಕಭಾವಿ ಅವರು ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು.

       

      ಬುಧವಾರ ಪಟ್ಟಣದ‌ ತಾಲೂಕು ಆಡಳಿತ ಸೌಧದ ಸಭಾ ಭವನದಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧೀಜೀ ಮತ್ತು ಲಾಲ ಬಹೂದ್ದರ ಶಾಸ್ತ್ರಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

      ಸರಕಾರದ ಮಾರ್ಗ ಸೂಚಿಯಂತೆ ಶಾಲಾ ಕಾಲೇಜು ಹಾಗೂ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸರಳವಾಗಿ ಯಾವುದೇ ಲೋಪವಿಲ್ಲದಂತೆ ವ್ಯವಸ್ಥಿತವಾಗಿ ಜಯಂತಿ ಆಚರಣೆ ಮಾಡಬೇಕು. ಅದಲ್ಲದೇ ತಾಲೂಕು ಆಡಳಿತದ ಆಶ್ರಯದಲ್ಲಿ ನಡೆಯುವ ಮಹಾತ್ಮ ಗಾಂಧಿಜೀ ಹಾಗೂ ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿ ಆಚರಣೆಯ ಸಂದರ್ಭಗಳಲ್ಲಿ ಕಡ್ಡಾಯವಾಗಿ ಅಧಿಕಾರಿಗಳು ಭಾಗವಹಿಸಬೇಕು.

      ಇನ್ನೂ ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಹಾಗೂ ಕರ್ನಾಟಕ ಪ್ರದೇಶ ಮಾದಿಗರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಹೋಸಮನಿ ಮಾತಾನಾಡಿದ ಅವರು, ಜಯಂತಿ ಸರಳ ಆಚರಣೆ ಎಂದರೆ ಹೇಗೆ..? ಈ ಹಿಂದಿನ ಸಭೆಯಲ್ಲಿ ನಗರ ಸ್ವಚ್ಚತೆ ಮತ್ತು ಮಹಾತ್ಮರ ವೃತ್ತಗಳ ಸ್ವಚ್ಚತೆ ಅಲಂಕಾರ ಮಾಡುವ ಬಗ್ಗೆ ಹೇಳಿದೀರಿ. ಅದು ಈಗ ಎಲ್ಲೂ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ತಹಶಿಲ್ದಾರ ಬಿ ಎಸ್ ಕಡಕಬಾವಿ ಅವರು, ಈ ಬಾರಿ ಅದರ ಬಗ್ಗೆ ವಿಶೇಷ ಕಾಳಜಿ ವಹಿಸಿ ಎಂದು ಪುರಸಭೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

      ಇನ್ನೂ ಒಟ್ಟು 36 ತಾಲೂಕು ಅಧಿಕಾರಿಗಳಿದ್ದು, ಈ ಸಭೆಯಲ್ಲಿ ಇಬ್ಬರು ಹಾಜರಿದ್ದು ಉಳಿದ ಇಲಾಖೆ ತಾಲೂಕು ಅಧಿಕಾರಿಗಳು ಗೈರು ಹಾಜರಿದ್ದು ಅವರ ಪ್ರತಿನಿಧಿಯಾಗಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

      ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್, ತೋಟಗಾರಿಕೆ, ಕೃಷಿ, ಹೆಸ್ಕಾಂ, ಸಬ್ ರಿಜಿಸ್ಟರ್, ಖಜಾನೆ, ಪಶು ಇಲಾಖೆ, ಅಲ್ಪ ಸಂಖ್ಯಾತ ಬಿ ಸಿ ಎಮ್, ಕೆ ಅಸ್ ಆರ್ ಟಿ ಸಿ , ಕ್ರೀಡಾ ಹಾಗೂ ಅಗ್ಮಿ ಶಾಮಕ ಇಲಾಖೆ ತಾಲೂಕು ಅಧಿಕಾರಿಗಳು ಗೈರು ಹಾಜರಾಗಿದ್ದರು.

      ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಕ್ಷೇತ್ರ ಸಮಯನ್ವ ಅಧಿಕಾರಿ ನಡಗಡ್ಡಿ, ಪುರಸಭೆ ಆರೋಗ್ಯ ಕಿರಿಯ ಸಹಾಯಕ ಸೋಮನಾಯಕ, ಬಿಸಿಎಮ್ ನಾಗೇಶ ದುದಗಿ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಗೂ ಸಾಮಾಜಿಕ ಹೋರಾಟಗಾರ ವಿಕಾಸ ಗುಡಮಿ ಉಪಸ್ಥಿತರಿದ್ದರು.

      Tags: #Jayanti celebration#Lalabahudur shatri#Mahatma Gandhi#Pree Plan Meeting#Tahasildar BS Kadakabavi#ಅಧಿಕಾರಿಗಳಿಗಳಿಗೆ ನೋಟೀಸ್ ಜಾರಿ..!#ಸಭೆಗೆ ಹಾಜರಾಗಾದ ಅಧಿಕಾರಿಗಳ ವಿರುದ್ಧ ತಹಶೀಲ್ದಾರ್ ಗರಂ..!indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.