• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪವಾಡ ಪುರಷ “ಲಚ್ಯಾಣ ಸಿದ್ದಲಿಂಗ ಮಹಾರಾಜ” ಚಲನಚಿತ್ರ

      ಭೀಮಾತೀರದ ಬೆಳಗಿದ ಪವಾಡ ಪುರಷರು..

      January 7, 2022
      0
      ಪವಾಡ ಪುರಷ “ಲಚ್ಯಾಣ ಸಿದ್ದಲಿಂಗ ಮಹಾರಾಜ” ಚಲನಚಿತ್ರ
      0
      SHARES
      392
      VIEWS
      Share on FacebookShare on TwitterShare on whatsappShare on telegramShare on Mail

      ಯಶಸ್ವಿ ಪ್ರದರ್ಶನ ಕಂಡ ಚಲನಚಿತ್ರ

      ಇಂಡಿ : ಪಟ್ಟಣದ ಶ್ರೀನಿವಾಸ ಚಲನಚಿತ್ರ ಮಂದಿರದಲ್ಲಿ ಕಳೆದ ಡಿ.31 ರಿಂದ ಬಂಥನಾಳದ ಶ್ರೀ ವೃಷಭಲಿಂಗೇಶ್ವರ ಫಿಲಂಸ್ ವತಿಯಿಂದ ಪ್ರದರ್ಶನಗೊಳ್ಳುತ್ತಿರುವ “ಪವಾಡ ಪುರುಷ ಲಚ್ಯಾಣ ಸಿದ್ದಲಿಂಗ ಮಹಾರಾಜ” ಎಂಬ ಕನ್ನಡ ಚಲನ ಚಿತ್ರವು ಆರಂಭದಲ್ಲೆ ಯಶಸ್ವಿ ಪ್ರದರ್ಶನ ಕಂಡಿದ್ದು 2 ನೇ ವಾರವು ಮುಂದುವರೆದಿದೆ.

      ಕನ್ನಡ ಚಿತ್ರರಂಗದ ಖ್ಯಾತ ನಟ ಡಾ. ಶ್ರೀಧರ ಅವರು ಚರಿತ್ರೆಯ ನಾಯಕ ಸಿದ್ಧಲಿಂಗ ಮಹಾರಾಜರ ಪಾತ್ರಧಾರಿಯಾಗಿ ಅತ್ಯಂತ ಅರ್ಥಪೂರ್ಣವಾಗಿ ಅಭಿನಯಿಸಿ ಪ್ರೇಕ್ಷಕರಲ್ಲಿ ಭಕ್ತಿ ಭಾವ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ ರೇವಮ್ಮಳ ಪಾತ್ರಧಾರಿಯಾಗಿ ನಟಿ ಕಾವ್ಯಾಗೌಡ, ಲಚ್ಚಪ್ಪನ ಪಾತ್ರಧಾರಿಯಾಗಿ ಉಮಾಶಂಕರ್, ತಾಯಿ ನಾಗಮ್ಮಳ ಪಾತ್ರಧಾರಿಯಾಗಿ ಆಶಾ , ಗುರು ಶಂಕರಲಿಂಗನ ಪಾತ್ರಧಾರಿಯಾಗಿ ಶೈಲೇಶ್, ಕೌದೆಪ್ಪ ಮಹಾರಾಜನ ಪಾತ್ರಧಾರಿಯಾಗಿ ಮೂರ್ತಿ, ಶ್ರೀಶೈಲ ಮಲ್ಲಿಕಾರ್ಜುನನ ಪಾತ್ರಧಾರಿಯಾಗಿ ಪದ್ಮ ಣ್ಣ ನರಸಣ್ಣವರ ಅತ್ಯಂತ ಮನೋಜ್ಞವಾಗಿ ಅಭಿನಯಿಸಿ ನೋಡುಗರನ್ನು ಒಂದು ಕ್ಷಣ ಆಧ್ಯಾತ್ಮಿಕ ಲೋಕಕ್ಕೆ ಕೊಂಡೊಯ್ದ ನೋಟ ಗಮನಾರ್ಹ.

      ಬಂಥನಾಳದ ಪೂಜ್ಯ ಡಾ. ವೃಷಭಲಿಂಗ ಮಹಾಶಿವಯೋಗಿಗಳ ಕೃಪಾಶೀರ್ವಾದ ಹಳಿಂಗಳಿಯ ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳ ಸಂಕಲ್ಪದಂತೆ ಕಳೆದ 2009 ರಿಂದ ಚಿತ್ರೀಕರಣ ಆರಂಭಗೊಂಡ ಚಲನ ಚಿತ್ರವು 3 ವರ್ಷದ ಅವಧಿಯ ಒಳಗಾಗಿ ತೆರೆ ಕಂಡು ಸಹಸ್ರಾರು ಪ್ರೇಕ್ಷ ಕರ ಮನ ಗೆದ್ದಿದೆ. ಪದ್ಮಣ್ಣ ನರಸಣ್ಣವರ ಚಿತ್ರ ಕಥೆ ಸಂಭಾಷಣೆ, ಸಾಹಿತ್ಯ ನಿರ್ದೇಶನದೊಂದಿಗೆ ಉತ್ತಮ ಸಂಗೀತ ಸಂಯೋಜನೆ, ಪರಿಣಿತ ಕಲಾವಿದರ ಪರಿಶ್ರಮದಲ್ಲಿ ಸಿದ್ದಪಡಿಸಿದ ಈ ಚಲನಚಿತ್ರವನ್ನು ಖ್ಯಾತ ಛಾಯಾಗ್ರಾಹಕ ಜಗನ್ ಬಾಬು ಅವರು ಅತ್ಯುತ್ತಮವಾಗಿ ಛಾಯಾಗ್ರಹಣ ಮಾಡಿರುವದನ್ನು ಇಲ್ಲಿ ಸ್ಮರಿಸಬಹುದು.

      ಈ ಚಲನಚಿತ್ರವನ್ನು ಮಹಿಳೆಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದು, ಇದನ್ನು ತಿಳಿದ ಬಂಥನಾಳ ಪೂಜ್ಯರು, ಹಳಿಂಗಳಿಯ ಪೂಜ್ಯರು ಹಾಗೂ ಚಲನಚಿತ್ರ ನಿರ್ಮಾಪಕರು ಒಗ್ಗೂಡಿ ಚರ್ಚಿಸಿ, ಮಾದ್ಯಮದವರ ವಿನಂತಿ ಮೇರೆಗೆ ಉತ್ತಮ ಜೀವನ ರೂಪಿಸುವ ಆಧ್ಯಾತ್ಮಿಕ ಚಲನ ಚಿತ್ರವನ್ನು ಮುಖ್ಯವಾಗಿ ಮಕ್ಕಳು ವೀಕ್ಷಿಸಲಿ ಎಂಬ ಉದ್ದೇಶದಿಂದ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಟಿಕೆಟ್ ದರವನ್ನು ಅರ್ಧಕ್ಕೆ ನಿಗಧಿಪಡಿಸಿರುವದು ಇಲ್ಲಿನ ಮತ್ತೊಂದು ವಿಶೇಷ.

      ಒಟ್ಟಾರೆಯಾಗಿ ತಾಲ್ಲೂಕಿನ ವಿವಿಧ ಗ್ರಾಮದ ಜನರು ನಿತ್ಯದ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ, ನಾ ಮುಂದು ತಾ ಮುಂದು ಎನ್ನುವಂತೆ ಚಿತ್ರಮಂದಿರಕ್ಕೆ ಸಾರಿಗೆ ಬಸ್, ಖಾಸಗಿ ವಾಹನದ ಮೂಲಕ ಆಗಮಿಸಿ, ಟಿಕೆಟ್ ಖರೀದಿಸಿ ಚಲನ ಚಿತ್ರ ವಿಕ್ಷಿಸುತ್ತಿರುವದು ಈಗಿನ ನಿತ್ಯದ ಸಾಮಾನ್ಯ ನೋಟವಾಗಿದೆ. ಇಂಥಹ ಈ ಚಲನ ಚಿತ್ರವು 100 ದಿನ ಯಶಸ್ವಿ ಪ್ರದರ್ಶನಗೊಳ್ಳಲಿ ಎಂಬುದು ಹಲವರ ಹೆಬ್ಬಯಕೆಯಾಗಿದೆ.

      ಚಿತ್ರ ಮಂದಿರದಲ್ಲಿ ಈ ಚಲನಚಿತ್ರವನ್ನು ವೀಕ್ಷಿಸುವಾಗ ಅನುಭಾವದ ಜೊತೆಗೆ ಧನಾತ್ಮಕತೆ ಉಂಟಾಗುತ್ತದೆ. ಪವಾಡ ಪುರುಷ ಶ್ರೀ ಸಿದ್ಧಲಿಂಗ ಮಹಾರಾಜರ ಆಧ್ಯಾತ್ಮಿಕತೆ, ನುಡಿ ಸತ್ಯತೆಯ ಬಗ್ಗೆ ಅನುಭೂತಿಗೊಂಡು ಧನ್ಯತಾಭಾವ ಮೂಡುತ್ತದೆ. ಎಲ್ಲರೂ ಕುಟುಂಬದೊಂದಿಗೆ ನೋಡಲೇಬೇಕಾದ ಅತ್ಯುತ್ತಮ ಚಲನ ಚಿತ್ರ.

      ಡಿ.ಎ. ಮುಜಗೊಂಡ

      ಚಲನ ಚಿತ್ರ ವೀಕ್ಷಕ ಹಾಗೂ ಅರಣ್ಯ ಇಲಾಖೆಯ ನೌಕರ.

      Tags: FilmaindiLachyan mathaPavada purasha siddaling maharaj
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.