• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

      ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

      ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

      ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ICC World Cup 2023 | ಇಂದು ಅಫ್ಗನ್–ಬಾಂಗ್ಲಾ ಮುಖಾಮುಖಿ

      News Desk

      October 7, 2023
      0
      ICC World Cup 2023 | ಇಂದು ಅಫ್ಗನ್–ಬಾಂಗ್ಲಾ ಮುಖಾಮುಖಿ
      0
      SHARES
      82
      VIEWS
      Share on FacebookShare on TwitterShare on whatsappShare on telegramShare on Mail

      ICC World Cup 2023 | ಇಂದು ಅಫ್ಗನ್–ಬಾಂಗ್ಲಾ ಮುಖಾಮುಖಿ

      ಐಸಿಸಿ ವಿಶ್ವಕಪ್‌ 2023 :Bangladesh vs Afghanistan: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ಅಕ್ಟೋಬರ್ 7ರಂದು ಬೆಳಿಗ್ಗೆ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ 3ನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.

      ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2023) ಮೂರನೇ ಪಂದ್ಯದಲ್ಲಿ ಏಷ್ಯನ್ ತಂಡಗಳು ಮುಖಾಮುಖಿಯಾಗುತ್ತಿವೆ. ಬಾಂಗ್ಲಾದೇಶ – ಅಫ್ಘಾನಿಸ್ತಾನ ತಂಡಗಳು (Bangladesh vs Afghanistan) ವಿಶ್ವಕಪ್​​ನಲ್ಲಿ ಮೊದಲ ಕದನಕ್ಕೆ ಸಿದ್ಧಗೊಂಡಿವೆ. ಬಾಂಗ್ಲಾ ಟೈಗರ್ಸ್-ಅಘ್ಘನ್​​ ಕದನಕ್ಕೆ ಭಾರತದ ಅತ್ಯಂತ ಸುಂದರ ಮೈದಾನ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (Himachal Pradesh Cricket Association Stadium Pitch Report) ಸಜ್ಜಾಗಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ಉಭಯ ತಂಡಗಳು, ಲಯಕ್ಕೆ ಮರಳುವ ತವಕದಲ್ಲಿವೆ.

      ಕಳೆದ ಒಂದು ದಶಕದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವ ಉಭಯ ತಂಡಗಳು ಟೂರ್ನಿಯ ಯಾವುದೇ ಹಂತದಲ್ಲಿಯೂ ಅಚ್ಚರಿಯ ಫಲಿತಾಂಶಗಳನ್ನು ನೀಡುವ ಸಾಮರ್ಥ್ಯ ಹೊಂದಿವೆ. ಈ ಎರಡೂ ತಂಡಗಳು ಶನಿವಾರ ಧರ್ಮಶಾಲಾದ ಹಿಮಾಚಲಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

      ಅಫ್ಘಾನಿಸ್ತಾನ ಸಂಭಾವ್ಯ ತಂಡ

      ರಹಮಾನುಲ್ಲಾ ಗುರ್ಬಾಜ್ (ನಾಯಕ), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ನೂರ್ ಅಹ್ಮದ್.

      ಬಾಂಗ್ಲಾದೇಶ ಸಂಭಾವ್ಯ ತಂಡ

      ಲಿಟ್ಟನ್ ದಾಸ್, ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್​ ಕೀಪರ್​), ಮಹ್ಮುದುಲ್ಲಾ, ತೌಹಿದ್ ಹೃದಯೋಯ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರಹಮಾನ್.

      Tags: # ಅಫ್ಗನ್–ಬಾಂಗ್ಲಾ ಮುಖಾಮುಖಿ#Afagan VS Bangla#Dharmashala studiam#Himachala pradesh#ICC Wordl Cup 2023#India
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      July 29, 2025
      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      July 29, 2025
      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      July 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.