• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್

      ಹೆಣ್ಣುಮಕ್ಕಳು ತುಂಬಾ ಶ್ರಮ ಜೀವಿಗಳಾಗಿದ್ದೀರಿ..

      October 9, 2023
      0
      ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್
      0
      SHARES
      152
      VIEWS
      Share on FacebookShare on TwitterShare on whatsappShare on telegramShare on Mail

      ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್

      ಹನೂರು: ತಾಲೂಕಿನ ರಾಮಾಪುರ ಗ್ರಾಮದ ಮಹದೇಶ್ವರ ಕಲ್ಯಾಣ ಮಂಟಪ ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವದ್ಧಿ ಟ್ರಸ್ಟ್ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಶಾಸಕ ಎಂ.ಆರ್ ಮಂಜುನಾಥ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು.

      ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ ಈ ಭಾಗದ ಹೆಣ್ಣುಮಕ್ಕಳು ತುಂಬಾ ಶ್ರಮ ಜೀವಿಗಳಾಗಿದ್ದೀರಿ ಮತ್ತು ದಿನನಿತ್ಯ ಕೂಲಿ ಕೆಲಸವನ್ನು ಮಾಡುತ್ತಾ ತಮ್ಮ ಮಕ್ಕಳ ವಿಧ್ಯಾಭ್ಯಾಸ ಮಾಡಿಸಲು ಇಲ್ಲಿನ ಹೆಣ್ಣು ಮಕ್ಕಳು ಬಹಳ ಕಷ್ಟವನ್ನು ಅನುಭವಿಸುತ್ತಿದ್ದಾರೆ. ನಾನು ತಿಳಿದಿರುವ ಮಟ್ಟಿಗೆ ಈ ಭಾಗದ ಜನರು ಹಲವಾರು ಸಮಸ್ಯೆ ಗಳನ್ನು ಹಿಂದಿನ ದಿನಗಳಿಂದಲೂ ಸಹ ಮಳೆಯಾಗುತ್ತಿಲ್ಲ, ಆದ್ದರಿಂದ ಇಲ್ಲಿನ ಜನಸಾಮಾನ್ಯರು ಅತೀ ಹೆಚ್ಚು ತೊಂದರೆಗಳನ್ನು ಅನುಭವಿಸುತ್ತಿದ್ದೀರಿ, ಇದೆಲ್ಲದಕ್ಕೂ ಒಂದು ಶಾಶ್ವತ ಪರಹಾರವನ್ನು ನೀಡುವುದೇ ನನ್ನ ಮೂಲ ಉದ್ದೇಶವಾಗಿದೆ .

      ಅದೇ ರೀತಿ ಅಂತರ ರಾಜ್ಯದ ರಸ್ತೆಗಳ ಅಭಿವೃದ್ಧಿ ಪಡಿಸಿ ಆಭಾಗದಿಂದ ಈ ಭಾಗಕ್ಕೆ ಹೆಚ್ಚು ಒಡನಾಟ ಹೊಂದಲು ಸುಗಮವಾಗುವ ನಿಟ್ಟಿನಲ್ಲಿ ರಸ್ತೆಗಳು ಅಭಿವೃಧ್ದಿ ಯಾದರೆ ಮಾತ್ರ ಈ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಇದಕ್ಕೆ ಹೆಚ್ಚು ಒತ್ತು ಕೊಟ್ಟು ಕೆಲಸವನ್ನು ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಿಕೊಂಡಿದ್ದೇನೆ.

      ಅದಲ್ಲದೆ ಸ್ವಸಹಾಯ ಸಂಘಗಳ ಮೂಲಕ ಸಾಲವನ್ನು ಪಡೆದುಕೊಂದು ಅದನ್ನು ಕೂಲಿ ಮಾಡಿ ತೀರಿಸುವುದು ಎಷ್ಟು ಕಷ್ಟ ಎಂಬುದು ನನಗೆ ತಿಳಿದಿದೆ ಇದೆಲ್ಲವನ್ನೂ ಹೋಗಲಾಡಿಸಲು ನಿಮಗೆ ಆರ್ಥಿಕವಾಗಿ ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ಉದ್ಯೋಗವನ್ನು ಕಲ್ಪಿಸುವುದರಿಂದ ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ಸುಗಮ ವಾಗುತ್ತೆ ಎಂಬುದು ನನ್ನ ಉದ್ದೇಶವಾಗಿದೆ.
      ಈ ಭಾಗದ ಜನರು ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಜನರು ಬೇರೆ ಕಡೆಗೆ ವಲಸೆ ಹೋಗುತ್ತಿರುವುದನ್ನು ಕಾಣಬುದಾಗಿದೆ,ವಲಸೆ ಹೋದರು ನೆಮ್ಮದಿಯ ಜೀವನವನ್ನೂ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ತಿಸಿದರು ,ಅದೇ ರೀತಿ ಹನೂರು ಕ್ಷೇತ್ರ ಬೌಗೋಳಿಕವಾಗಿ ಅತಿ ಹೆಚ್ಚು ವಿಸ್ತೀರ್ಣ ಹೊಂದಿ ರುವಂತಹ ಕ್ಷೇತ್ರ ವಾಗಿದೆ .

      ಇಲ್ಲಿಯ ಜನಸಮ್ಯಾರಿಗೆ ಸರ್ಕಾರದ ಸವಲತ್ತುಗಳು ಸರಿಯಾದ ರೀತಿಯಲ್ಲಿ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
      ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ನಿರ್ದೇಶಕರಾದ ಲತಾ ಬಂಗೇರ,ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಾಜೇಂದ್ರ , ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್ ಅಜಿತ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಧ್ಯಕ್ಷ ಮುತ್ತುರಾಜು, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ, ಹಾಗೂ ಜೆಡಿಎಸ್ ಮುಖಂಡರುಗಳು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Dharmstal trusty#Hanuru#Womens union#ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್#ಹೆಣ್ಣುಮಕ್ಕಳು ತುಂಬಾ ಶ್ರಮ ಜೀವಿಗಳಾಗಿದ್ದೀರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.