• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಡಾ. ಎಂ.ಎಂ. ಪಡಶೆಟ್ಟಿ, ನಾಡಿನ ಜಾನಪದ ಶಕ್ತಿ : ವೈ.ಜಿ. ಬಿರಾದಾರ

      Desk News

      October 22, 2023
      0
      ಡಾ. ಎಂ.ಎಂ. ಪಡಶೆಟ್ಟಿ, ನಾಡಿನ ಜಾನಪದ ಶಕ್ತಿ : ವೈ.ಜಿ. ಬಿರಾದಾರ
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಎಂ.ಎಂ. ಪಡಶೆಟ್ಟಿ, ನಾಡಿನ ಜಾನಪದ ಶಕ್ತಿ : ವೈ.ಜಿ. ಬಿರಾದಾರ

      ಇಂಡಿ: ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಎಂ.ಎಂ. ಪಡಶೆಟ್ಟಿ ಅವರು ವಿಮರ್ಶೆ, ಜಾನಪದ, ಸಂಶೋಧನೆ, ಗ್ರಂಥ ಸಂಪಾದನೆ, ಜೀವನ ಚರಿತ್ರೆ, ವೈಚಾರಿಕ ಲೇಖನಗಳ ಮೂಲಕ ಕನ್ನಡದ ಸಹೃದಯರಿಗೆ
      ದಣಿವರಿಯದ ಜಾನಪದ ತಜ್ಞರಾಗಿ ಪ್ರೇರಕ
      ಶಕ್ತಿಯಾಗಿದ್ದಾರೆ ಎಂದು ಶಿಕ್ಷಕ ವೈ.ಜಿ. ಬಿರಾದಾರ
      ಹೇಳಿದರು.

      ಶನಿವಾರ ಪಟ್ಟಣದ ಭೀಮಾಂತರಂಗ ಜಗಲಿ, ಆನ್ ಲೈನ್
      ಸಾಹಿತ್ಯಿಕ-ಸಾಂಸ್ಕøತಿಕ ಸಂಸ್ಥೆಯಿಂದ ಹಮ್ಮಿಕೊಂಡ
      ಉಪನ್ಯಾಸ ಮಾಲಿಕೆ-2 ರಲ್ಲಿ ಜಾನಪದ ವಿದ್ವಾಂಸ ಡಾ. ಎಂ.ಎಂ. ಪಡಶೆಟ್ಟಿ ಬದುಕು ಬರಹ ಕುರಿತು ಉಪನ್ಯಾಸ ನೀಡುತ್ತಾ ಈ ಮಾತುಗಳನ್ನು ಅವರು ಹೇಳಿದರು.

      ಗಟ್ಟಿ ಸಾಹಿತ್ಯ ಸೃಷ್ಟಿಯ ಡಾ. ಎಂ.ಎಂ. ಪಡಶೆಟ್ಟಿ ಅವರು
      ರೈತಾಪಿ ಕುಟುಂಬದಲ್ಲಿ ಜನಿಸಿ, ಸ್ವಯಂ ಪ್ರತಿಭೆ ಮತ್ತು
      ಪರಿಶ್ರಮಗಳಿಂದ ಸಾಧನೆಯ ಮೆಟ್ಟಿಲುಗಳನ್ನೇರಿದವರು. ಸರಳತೆ, ಪ್ರಾಮಾಣಿಕತೆ, ಸಹೃದಯತೆಗಳಂತಹ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡ ಅವರ ಆಸಕ್ತಿಯ ವ್ಯಾಪ್ತಿ ಜಾನಪದದμÉ್ಟ  ವಿಶಾಲವಾಗಿದೆ ಎಂದು ಹೇಳಿದರು.

      ಸಿಂದಗಿಯಲ್ಲಿ ನೆಲೆ ಪ್ರಕಾಶನ ಆರಂಭಿಸಿದ ಅವರು
      ಗೆಳೆಯರ ಜೊತೆ ಬೆರೆತು ಸಾಹಿತ್ಯದ ಬೆಳಕನ್ನು ಸಾರಸ್ವತ ಲೋಕಕ್ಕೆ ನೀಡಿದವರು. ಕೆಲಸ ಮಾಡುತ್ತ ಮಾಡುತ್ತ ಬೆಳೆದು ನಿಂತವರು. ನಿರಂತರ ಕಷ್ಟ- ಕಾರ್ಯದಿಂದ ಮಾತ್ರ ಬೆಳವಣಿಗೆ ಎನ್ನುವುದನ್ನು ಸಾಧಿಸಿ ತೋರಿಸಿದ ಸಂಘಜೀವಿ ಅವರಾಗಿದ್ದರು ಎಂದು ಹೇಳಿದರು.

      ವಿಜಯಪುರದ ವಿಮರ್ಶಕರಾದ ಮನು ಪತ್ತಾರ
      ಅಧ್ಯಕ್ಷತೆ ವಹಿಸಿ ಮಾತನಾಡಿ, ವಚನ ಸಾಹಿತ್ಯ-ಸಂಸ್ಕೃತಿಯ ಪರಿಸರದಲ್ಲಿ ಬೆಳೆದ ಡಾ. ಎಂ.ಎಂ. ಪಡಶೆಟ್ಟಿ ಅವರು ಸದಾ ಹಸನ್ಮುಖಿ. ಅವರ ಮನಸ್ಸು ಸಹ ‘ನಿರಾಳ’. ಪರಿಶ್ರಮ ಸಂಸ್ಕೃತಿ ಸಂತೃಪ್ತ ಬದುಕನ್ನು ನಿರ್ವಹಿಸಿದ ಧೀಮಂತ. ಸಹೃದಯರಾಗಿ ಅಪಾರ ಸ್ನೇಹಿತ, ಶಿಷ್ಯಗಣವನ್ನು ಹೊಂದಿದ ಅವರ ವ್ಯಕ್ತಿತ್ವ ಮತ್ತು ಬದುಕು ಎರಡೂ ಸಾರ್ಥಕ.ನಾಡಿನ ಜಾನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಬಗೆಗೆ ಆಸಕ್ತಿಯಿಂದ ಅಧ್ಯಯನ ಮಾಡುವವರಿಗೆ ಅವರ ಗ್ರಂಥ ಉಪಯುಕ್ತವಾಗುವುದರಲ್ಲಿ ಯಾವುದೇ
      ಸಂಶಯವಿಲ್ಲ ಎಂದು ಹೇಳಿದರು.

      ಡಾ. ಚನ್ನಪ್ಪ ಕಟ್ಟಿ, ಡಾ ಎಂ.ಎಂ. ಪಡಶೆಟ್ಟಿ, ಗೀತಯೋಗಿ,
      ಸಿ.ಎಂ. ಬಂಡಗರ, ಲಿಂಗಪ್ಪ ಕಲಬುರ್ಗಿ, ರಾಚು ಕೊಪ್ಪ,
      ಸಂಗನಗೌಡ ಹಚಡದ, ಶ್ರೀಧರ ಹಿಪ್ಪರಗಿ, ಸಾಹೇಬಗೌಡ
      ಬಿರಾದಾರ, ಸಂತೋಷ ಜೇವರ್ಗಿ, ಸತೀಶ ಕುರುಂದವಾಡೆ
      ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.
      ಶಿಕ್ಷಕ ಸಂತೋಷ ಬಂಡೆ ಸ್ವಾಗತಿಸಿ, ಪರಿಚಯಿಸಿದರು.
      ಶಿಕ್ಷಕ ವೀರಣ್ಣ ದಸ್ತರೆಡ್ಡಿ ನಿರೂಪಿಸಿದರು. ಶಿಕ್ಷಕಿ ಬಿ.ಸಿ.
      ಭಗವಂತಗೌಡರ ವಂದಿಸಿದರು.

      Tags: #Bhimateeranga#Janapad#MM Padashetti#YG BiRadar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      May 8, 2025
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.