• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಅ-26 ರಂದು ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಲು‌ ಎಸಿ ಅವರಿಗೆ ಮನವಿ..

      ಅಖಂಡ ಕರ್ನಾಟಕ‌ ರೈತ ಸಂಘ..

      October 26, 2023
      0
      ಅ-26 ರಂದು ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಲು‌ ಎಸಿ ಅವರಿಗೆ ಮನವಿ..
      0
      SHARES
      244
      VIEWS
      Share on FacebookShare on TwitterShare on whatsappShare on telegramShare on Mail

      ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಿ, ಇಲ್ಲವಾದರೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ..!

      ಅ-26 ರಂದು ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಲು‌ ಎಸಿ ಅವರಿಗೆ ಮನವಿ : ಅಖಂಡ ಕರ್ನಾಟಕ‌ ರೈತ ಸಂಘ..

      ಇಂಡಿ : ಜನ ಜಾನುವಾರುಗಳ ನೀರು ಕುಡಿಯುವ ಹಾಗೂ ಒಣಗುತ್ತಿರುವ ಬೆಳೆಗಳ ಸಲುವಾಗಿ ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಕಂದಾಯ ಉಪವಿಭಾಗ ಅಧಿಕಾರಿಗಳಿಗೆ ಅ.26 ರಂದು ಬೆಳಿಗ್ಗೆ 10:30 ಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅಖಂಡ ‌ಕರ್ನಾಟಕ ಸಂಘದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಇಂಡಿ ತಾಲೂಕು ಬಹುತೇಕ ನಿರಂತರವಾಗಿ ಕೆಟ್ಟ ಬರಗಾಲ‌ ಅನುಭವಿಸುವ ಪ್ರದೇಶವಾಗಿದೆ. ಅದರಂತೆ ಈ ಬಾರಿ ಮುಂಗಾರು ಹಾಗೂ ಹಿಂಗಾರು ಸಂಪೂರ್ಣ ಕೈ ಕೊಟ್ಟು ಬೀಕರ ಬರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬರದ ಛಾಯೆಯಿಂದ ಕೊಳವೆ ಬಾವಿ, ತೆರದ ಬಾವಿ ನೀರಿಲ್ಲದೆ‌ ನೆಲ ಕಚ್ಚಿವೆ.ಆದರೆ ಸುಮಾರು ಹತ್ತು ವರ್ಷಗಳ ಕಾಲ ಕಷ್ಟು ಪಟ್ಟು ಬೆಳೆದ, ಫಲಕೊಡುವ ಲಿಂಬೆ, ದಾಳಿಂಬೆ ಮತ್ತು ಕೃಷಿ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಇಂತಹ ತೋಟಗಾರಿಕೆ ಬೆಳೆ ಸುಮಾರು ಹತ್ತಾರು ವರ್ಷ ಫಲವಿಲ್ಲದೆ ಮಗುವಿನಂತೆ ಜೋಪಾನ‌ ಮಾಡಿ ಬೆಳೆಯಬೇಕು. ಆದರೆ ರೈತ ಇಂತಹ ಬೆಳೆಗಳನ್ನು ಕಳೆದುಕೊಳ್ಳುವ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದೆವೆ. ಆ ಕಾರಣಕ್ಕಾಗಿ ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಿ ಪುಣ್ಯ ಕಟ್ಟಿಕೊಳ್ಳಬೇಕಾಗಿದೆ. ಈ ಕಾಲುವೆಗೆ ಸಿಂದಗಿ ತಾಲ್ಲೂಕಿನ ಭಾಗದವರೆಗೆ ನೀರು ಹರಿದು ಕೊನೆಯ ಭಾಗದವರೆಗೆ ನೀರು ಹರಿಯುವುದಿಲ್ಲ. ಅದರಲ್ಲೂ ತಾಂಬಾ, ಗೊರನಾಳ, ಬೊಳೆಗಾಂವ, ಹಿರೇರೂಗಿ, ಇಂಡಿ, ಹಂಜಗಿ, ತಡವಲಗಾ, ಅಂಜುಟಗಿ ಮುಂತಾದ ಗ್ರಾಮಗಳಿಗೆ ನೀರು ಬಂದಿರುವುದಿಲ್ಲ. ಆದ್ದರಿಂದ ಜನ ಜಾನುವಾರುಗಳಿಗೆ ಮತ್ತು ಬೆಳೆಗಳಿಗೆ ನೀರಿನ ಸಮಸ್ಯೆ ಯಾಗದಂತೆ ಕಾಲುವೆಗೆ ನೀರು ಹರಿಸಬೇಕು . ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಅಕ್ಟೋಬರ್-30 ರಂದು
      ರಾಜ್ಯ ಹೆದ್ದಾರಿ ತಡೆದು ರೂಗಿ ಗ್ರಾಮದಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ಮನವಿ ಸಲ್ಲಿಸುತ್ತೆವೆ ಎಂದು ತಿಳಿಸಿದರು.

      Tags: #26 oct#former#Gutti basavanna canaleindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.