• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಕ್ರೈಮ್‌

      ರೋಗಿ ಸಾವು, ಸರಕಾರಿ ಆಸ್ಪತ್ರೆ ಎದುರು ಬೃಹತ್ ಪ್ರತಿಭಟನೆ..!

      Desk News

      November 1, 2023
      0
      ರೋಗಿ ಸಾವು, ಸರಕಾರಿ ಆಸ್ಪತ್ರೆ ಎದುರು ಬೃಹತ್ ಪ್ರತಿಭಟನೆ..!
      0
      SHARES
      626
      VIEWS
      Share on FacebookShare on TwitterShare on whatsappShare on telegramShare on Mail

      ಮುಖ್ಯ ಆರೋಗ್ಯಾಧಿಕಾರಿಗಳ ಅಮಾನತಿಗೆ ಪಟ್ಟು |
      ಟೈರು ಸುಟ್ಟು ಕರವೇ ಪ್ರತಿಭಟನೆ ರೋಗಿ ಸಾವು, ಸರಕಾರಿ ಆಸ್ಪತ್ರೆ ಎದುರು ಬೃಹತ್ ಪ್ರತಿಭಟನೆ

      ಇಂಡಿ : ಡಯಾಲೆಸಿಸ್ ಚಿಕಿತ್ಸೆಗೆ ಬಂದ ಮಹಿಳೆಗೆ ಸಿಬ್ಬಂದಿ ಸರಿಯಾದ ಚಿಕಿತ್ಸೆ ನೀಡದೇ ರೋಗಿ ಸಾವನ್ನಪ್ಪಿದ ಘಟನೆ ಇಂಡಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

      https://voiceofjanata.in/wp-content/uploads/2023/11/VID_20231101_150452.mp4

      ತಾಲೂಕಿನ ಮಾವಿನಹಳ್ಳಿ ಗ್ರಾಮದ ಬಿಸಮಿಲ್ಲಾ ಸೈಪನ್
      ಸಾಬ ನದಾಫ್ ಮೃತ ಪಟ್ಟ ದುರ್ದೈವಿ ಮಹಿಳೆ.
      ಬುಧವಾರ ಬೆಳಗ್ಗೆ 8 ಗಂಟೆಗೆ ಡಯಲ್ಯಾಸಿಸ್
      ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದಾರೆ. ಸಿಬ್ಬಂದಿ ಸರಿಯಾಗಿ 11
      ಗಂಟೆಗೆ ಬಂದಿದ್ದು ಆತನು ಕುಡಿದುನಶೆಯಲ್ಲಿದ್ದ. ಹೀಗಾಗಿ ಬೇರೆಯವರಿಂದ ಚಿಕಿತ್ಸೆ ಕೊಡಿಸಲು ಮುಖ್ಯ ವೈಧ್ಯಾಧಿಕಾರಿಗಳಿಗೆ ವಿನಂತಿಸಿದ್ದಾರೆ. ಆದರೂ ಬಸವರಾಜ ಎಂಬ ಸಿಬ್ಬಂದಿ ಕುಡಿದ ಅಮಲಿನಲ್ಲಿಯೇ ಚಿಕಿತ್ಸೆ ನೀಡಿದ್ದಾನೆ. ಮತ್ತು ಸಲಾಯಿನ್ ಹಚ್ಚಿದದನ್ನು ಒಮ್ಮೆಲೆ ತೆಗೆದಿದ್ದರಿಂದ ರೋಗಿಯ ಮೈಯಿಂದ ರಕ್ತ ಬರಲು ಪ್ರಾರಂಭವಾಗಿ ರೋಗಿ ಸತ್ತಿದ್ದಾಳೆ ಎಂಬುದು ಕುಟುಂಬದ ಸದಸ್ಯರ ಆರೋಪವಾಗಿದೆ.

      https://voiceofjanata.in/wp-content/uploads/2023/11/VID_20231101_155403_01.mp4

      ಈ ಕುರಿತು ವಿಜಯಪುರದಲ್ಲಿರುವ ಇಂಡಿಯ ಮುಖ್ಯ
      ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿದಾಗ ತಾನು
      ವಿಜಯಪುರದಲ್ಲಿದ್ದು ವಾರದಲ್ಲಿ ಎರಡು ದಿನ
      ಮಾತ್ರ ಬರುತ್ತೇನೆ. ಈ ಘಟನೆಯ ಬಗ್ಗೆ ತನಗೆ
      ಏನೂ ಗೊತ್ತಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ.
      ಇದನ್ನು ವಿರೋಧಿಸಿ ಕುಟುಂಬದ ಸದಸ್ಯರು ಮತ್ತು
      ಕರವೇ ಕಾರ್ಯಕರ್ತರು ಆಸ್ಪತ್ರೆ ಎದುರು
      ರಸ್ತೆ ತಡೆದು ಟಾಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ
      ಮಾಡಿದ್ದಾರೆ.

      ಸ್ಥಳಕ್ಕೆ ಆಗಮಿಸಿದ ಸಿಪಿಐ ರತನಕುಮಾರ ಜಿರಗಿಹಾಳ
      ಮತ್ತು ಕಂದಾಯ ಉಪವಿಭಾಗಾಧಿಕಾರಿ ಅಬೀದ್
      ಗದ್ಯಾಳ ಇವರಿಗೆ ರೋಗಿ ಸತ್ತಿದ್ದು ಆಸ್ಪತ್ರೆಯ ಸಿಬ್ಬಂದಿ ನೀರ್ಲಕ್ಷದಿಂದ ಹೀಗಾಗಿ ರೋಗಿ ಕುಟುಂಬದವರಿಗೆ
      ಪರಿಹಾರ ನೀಡಬೇಕು ಮತ್ತು ಆಸ್ಪತ್ರೆ ಮುಖ್ಯ
      ವೈಧ್ಯಾಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಪಟ್ಟು ಹಿಡಿದರು.

      ಕಂದಾಯ ಉಪವಿಬಾಗಾಧಿಕಾರಿಗಳು ಆಸ್ಪತ್ರೆಯ
      ಮುಖ್ಯ ವೈಧ್ಯಾಧಿಕಾರಿಗಳ ಅಮಾನತು ಕುರಿತು
      ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುತ್ತೇನೆ ಮತ್ತು
      ರೋಗಿ ಸತ್ತಿರುವ ಎಲ್ಲ ವಿವರ ಪಡೆದು ತಪ್ಪಿತಸ್ತರ
      ಮೇಲೆ ಕ್ರಮಕ್ಕೆ ಶಿಫಾರಸು ಮಾಡುವದಾಗಿ ತಿಳಿಸಿದ
      ನಿಮಿತ್ಯ ಪ್ರತಿಭಟನೆ ಅಂತ್ಯಗೊಂಡಿದೆ.

      ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ, ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ್, ತಾಲೂಕು ಕರವೆ ಅಧ್ಯಕ್ಷ ಬಾಳು ಮುಳಜಿ, ರಾಜು ಪಡಗಾನೂರ, ಚಂದ್ರಶೇಖರ ಹೊಸಮನಿ, ಖಾದಿರ ಡಾಂಗೆ,ಜಾವೇದ ಮೋಮಿನ್, ಗಂಗಾಧರ ನಾಟಿಕಾರ, ಶಫೀಕ ನದಾಫ ಮತ್ತಿತರಿದ್ದರು.

       

      Tags: #Death#Government Hospital#Protest indiindiKrve
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.