• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ICC ODI Men’s CRICKET WORLD CUP 2023: ಸೆಮಿಯಲ್ಲಿ‌ ಎಡವಿದ ಹರಿಣಗಳ ಪಡೆ, ಪೈನಲ್ ಗೆ ಎಂಟ್ರಿ ಕೊಟ್ಟ ಕಾಂಗರೊ ಪಡೆ..!

      Voice Of Janata DesK News

      November 17, 2023
      0
      Australia vs Bangladesh, ICC ODI World Cup2023 : ಕಾಂಗರೋಗಳ ವಿರುದ್ಧ ಬಾಂಗ್ಲಾ ಹುಲಿಗಳ ಸೆಣಸಾಟ..!
      0
      SHARES
      105
      VIEWS
      Share on FacebookShare on TwitterShare on whatsappShare on telegramShare on Mail

      ICC ODI Men’s CRICKET WORLD CUP 2023: AUS Vs Africa

      Voice Of JANATA DesK News : 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕಾಂಗರೂ ತಂಡ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ ಗಳಿಂದ ಸೋಲಿಸಿತು. ದಕ್ಷಿಣ ಆಫ್ರಿಕಾ ಮತ್ತೊಮ್ಮೆ ವಿಶ್ವಕಪ್ ಸೆಮಿಫೈನಲ್‌ನಂತಹ ದೊಡ್ಡ ವೇದಿಕೆಯ ಮೇಲೆ ಬಂದು ‘ಚೋಕರ್ಸ್’ ಎಂಬ ಹಣೆಪಟ್ಟಿಯಂತೆ ಆಡಿತು.

      ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡದ ಅಗ್ರಕ್ರಮಾಂಕದ ಬ್ಯಾಟರ್‌ಗಳು ಇಲ್ಲಿ ವೈಫಲ್ಯ ಅನುಭವಿಸಿದರು. ಟೂರ್ನಿಯುದ್ದಕ್ಕೂ ರನ್‌ಗಳ ಹೊಳೆ ಹರಿಸಿದ್ದವರೆಲ್ಲರೂ ಪ್ಯಾಟ್ ಕಮಿನ್ಸ್ ಮತ್ತು ಜೋಷ್ ಹ್ಯಾಜಲ್‌ವುಡ್ ಅವರ ವೇಗದ ದಾಳಿಗೆ ಶರಣಾದರು. 12 ಓವರ್‌ಗಳಲ್ಲಿ 24 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡ ತಂಡವು ಅಲ್ಪಮೊತ್ತಕ್ಕೆ ಕುಸಿಯುವ ಆಂತಕ ಎದುರಿಸಿತು.

      ಆದರೆ ಡೇವಿಡ್ ಮಿಲ್ಲರ್ ಶತಕದ ನೆರವಿನಿಂದ ತಂಡವು 49.4 ಓವರ್‌ಗಳಲ್ಲಿ 212 ರನ್‌ಗಳ ಮೊತ್ತ ಗಳಿಸಿತು. ಈ ಮೊತ್ತವನ್ನು ರಕ್ಷಿಸಿಕೊಂಡು ತಮ್ಮ ತಂಡವನ್ನು ಮೊದಲ ಬಾರಿಗೆ ವಿಶ್ವಕಪ್ ಫೈನಲ್‌ಗೆ ತೆಗೆದುಕೊಂಡು ಹೋಗಲು ದಕ್ಷಿಣ ಆಫ್ರಿಕಾ ಬೌಲರ್‌ಗಳು ಮಾಡಿದ ಪ್ರಯತ್ನಕ್ಕೆ ಗೆಲುವಿನ ಗೌರವ ದೊರೆಯಲಿಲ್ಲ. ಇದರಿಂದಾಗಿ ಎಚ್ಚರಿಕೆಯಿಂದ ಆಡಿದ ಆಸ್ಟ್ರೇಲಿಯಾ ತಂಡವು 47.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 215 ರನ್ ಗಳಿಸಿತು.

      ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಮತ್ತು ಡೇವಿಡ್ ವಾರ್ನರ್ ಮೊದಲ ವಿಕೆಟ್‌ಗೆ 60 ರನ್‌ ಸೇರಿಸಿ ಉತ್ತಮ ಆರಂಭ ನೀಡಿದರು. ಈ ರನ್‌ಗಳು ಆರು ಓವರ್‌ಗಳಲ್ಲಿ ಬಂದವು.

      ಆದರೆ ದಕ್ಷಿಣ ಆಫ್ರಿಕಾದ ಸ್ಪಿನ್ನರ್‌ಗಳಾದ ಕೇಶವ ಮಹಾರಾಜ್, ತಬ್ರೇಜ್ ಶಂಸಿ, ಏಡನ್ ಮರ್ಕರಂ ಮತ್ತು ವೇಗಿ ಜೆರಾಲ್ಡ್‌ ಕೋಜಿ ಅವರ ಶಿಸ್ತಿನ ದಾಳಿಯಿಂದಾಗಿ ಆಸ್ಟ್ರೇಲಿಯಾ ವಿಕೆಟ್‌ಗಳು ಪತನವಾಗತೊಡಗಿದವು. ಆಗ ಬ್ಯಾಟರ್‌ಗಳು ರನ್‌ ಗಳಿಕೆಯ ವೇಗಕ್ಕೆ ಕಡಿವಾಣ ಹಾಕಿದರು.

      ಇದರಿಂದಾಗಿ 23.4 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 137 ರನ್ ಗಳಿಸಿದ್ದ ಆಸ್ಟ್ರೇಲಿಯಾ ತಂಡದ ಬ್ಯಾಟರ್‌ಗಳು ನಂತರದ 78 ರನ್‌ ಸೇರಿಸಲು ಅಷ್ಟೇ ಓವರ್‌ಗಳನ್ನು ಆಡಬೇಕಾಯಿತು.

      ಸ್ಕೋರ್‌ ವಿವರ

      ದಕ್ಷಿಣ ಆಫ್ರಿಕಾ: 49.4 ಓವರ್‌ಗಳಿಗೆ 212-10 (ಡೇವಿಡ್‌ ಮಿಲ್ಲರ್‌ 101, ಹೆನ್ರಿಚ್‌ ಕ್ಲಾಸೆನ್‌ 47; ಮಿಚೆಲ್‌ ಸ್ಟಾರ್ಕ್‌ 34ಕ್ಕೆ 3, ಪ್ಯಾಟ್‌ ಕಮಿನ್ಸ್‌ 51ಕ್ಕೆ 3, ಟ್ರಾವಿಸ್‌ ಹೆಡ್‌ 21ಕ್ಕೆ 2)

      ಆಸ್ಟ್ರೇಲಿಯಾ: 47.2 ಓವರ್‌ಗಳಿಗೆ 215-7 (ಟ್ರಾವಿಸ್‌ ಹೆಡ್‌ 62, ಸ್ಟೀವನ್‌ ಸ್ಮಿತ್‌ 30, ಡೇವಿಡ್‌ ವಾರ್ನರ್‌ 29; ತಬ್ರೈಝ್‌ ಶಾಮ್ಸಿ 42ಕ್ಕೆ 2, ಗೆರಾಲ್ಡ್‌ ಕೊಯೆಟ್ಜಿ 47ಕ್ಕೆ 2)

      ಪಂದ್ಯ ಶ್ರೇಷ್ಠ ಪ್ರಶಸ್ತಿ: ಟ್ರಾವಿಸ್‌ ಹೆಡ್

       

      Tags: #ICC ODI Men's CRICKET WORLD CUP 2023: ಸೆಮಿಯಲ್ಲಿ‌ ಎಡವಿದ ಹರಿಣಗಳ ಪಡೆ#VOICE OF JANATA (VOJ-VOJ)#Voice Of Janata Desk News#ಕ್ರಿಕೇಟ್#ವಿಶ್ವಕಪ್ ೨೦೨೩ಪೈನಲ್ ಗೆ ಎಂಟ್ರಿ ಕೊಟ್ಟ ಕಾಂಗರೊ ಪಡೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.