• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸಂಪಾದಕೀಯ

      ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ವಿಧಿವಶವಾದ ವಿನೋದ್ ರವರಿಗೆ ಶ್ರದ್ಧಾಂಜಲಿ ಸಭೆ

      Voice of janata

      December 24, 2023
      0
      ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ವಿಧಿವಶವಾದ ವಿನೋದ್ ರವರಿಗೆ ಶ್ರದ್ಧಾಂಜಲಿ ಸಭೆ
      0
      SHARES
      227
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ವಿಧಿವಶವಾದ ವಿನೋದ್ ರವರಿಗೆ ಶ್ರದ್ಧಾಂಜಲಿ ಸಭೆ

      ಹನೂರು : ಪತ್ರಕರ್ತನಾದವನಿಗೆ ಕ್ರಿಯಾಶೀಲತೆ ಮತ್ತು ಧೈರ್ಯ ಮುಖ್ಯ ಅಂತಹ ಗುಣ ಯುವ ಪತ್ರಕರ್ತರಾದ ವಿನೋದ್ ರವರಲ್ಲಿ ಇತ್ತು ಅಲ್ಲದೆ ಅವರ ಸಾವು ನಮಗೆ ಅತೀವ ನೋವು ತಂದಿದೆ ಎಂದು ಹಿರಿಯ ವಕೀಲರಾದ ಎಸ್ ನಾಗರಾಜು ತಿಳಿಸಿದರು.

      ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಇತ್ತೀಚಿಗೆ ಅಪಘಾತದಲ್ಲಿ ಮೃತರಾದ ವಿನೋದ್ ರವರ ಶ್ರಧ್ದಾಂಜಲಿ ಸಲ್ಲಿಸಿ ಮಾತನಾಡಿದ ವಕೀಲರು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದಿದೆ ,ಇವರು ನಮ್ಮ ಭಾಗದ ಹಲವಾರು ವಿಷಯಗಳಲ್ಲಿ ಸೂಕ್ಷ್ಮ ತೆಯನ್ನು ಅರಿತು ವರದಿ ಮಾಡುತ್ತಿದ್ದರು. ಅವರ ಅಗಲಿಕೆ ನಮಗೆ ತೀವ್ರ ನೋವು ತಂದಿದೆ ಆ ದೇವರು ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ತಿಳಿಸಿದರು.

      ರೈತ ಸಂಘದ ಅಧ್ಯಕ್ಷರಾದ ಚಂಗಡಿ ಕರಿಯಪ್ಪ ಮಾತನಾಡಿ ವಿನೋದ್ ಒಬ್ಬ ಪತ್ರಕರ್ತ ಮಾತ್ತವಲ್ಲದೆ ಹಿತೈಷಿಯಾಗಿದ್ದರು. ಅವರ ವರದಿಗಾರಿಕೆಯು ನಮಗೆ ಮುಂದಿನ ಹೋರಾಟಗಳಿಗೆ ಸ್ಪೂರ್ತಿ ಯಾಗಿತ್ತು. ಅವರ ನಿಧನದಿಂದ ನಮ್ಮ ರೈತ ಸಮುದಾಯಕ್ಕೆ ತುಂಬಲಾರದ ನಷ್ಟ ವಾಗಿದೆ ಎನ್ನ ಬಹುದು ಎಂದರು.

      ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ ಮಾತನಾಡಿ ವಿನೋದ್ ರವರ ಸಾವು ನಮಗೆ ನುಂಗಲಾರದ ತುತ್ತಾಗಿದೆ ಅವರ ಪ್ರತಿಯೊಂದು ವರದಿಯು ನಮಗೆ ಮಾದರಿಯಾಗಿತ್ತು ,ಪ್ರತಿಯೊಂದು ಅಧಿಕಾರಿ ವರ್ಗ,ಸಂಘ ಸಂಸ್ಥೆಗಳ ಜೊತೆಯಲ್ಲಿ ಉತ್ತಮ ಒಡನಾಟ ಹೊಂದಿದ್ದರು ಭಗವಂತ ಅವರು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

      ಹನೂರು ಪಟ್ಟಣದ ಕ್ರಿಸ್ಥರಾಜ ಸಂಸ್ಥೆಯ ವ್ಯವಸ್ಥಾಪಕ ಪಾದರ್ ರೋಶನ್ ಬಾಬು ರವರು ವಿಧಿವಶವಾದ ಪತ್ರಕರ್ತ ವಿನೋದ್ ರವರಿಗೆ ಸಂತಾಪ ಸೂಚಿಸಿದರು.

      ಈ ಸಮಯದಲ್ಲಿ , ರೈತ ಸಂಘದ ಅಧ್ಯಕ್ಷರಾದ ಅಮ್ಜಾದ್ ಖಾನ್ ,ಪಟ್ಟಣ ಪಂಚಾಯತಿ ಸದಸ್ಯರುಗಳಾದ ಮಹೇಶ್ ನಾಯ್ಕ,ಸಂಪತ್ತು ಕುಮಾರ್ ,ಪೋಲಿಸ್ ಅಧಿಕಾರಿಗಳಾದ ಪಿ ಎಸ್ ಐ ಅಶ್ವಥ್ ,ಹಾಗೂ ರಾಘವೆಂದ್ರ,ಹಿರಿಯ ಪತ್ರಕರ್ತ ಪುಟ್ಟಸ್ವಾಮಿ, ಮುಖಂಡರುಗಳಾದ ವೆಂಕಟೇಗೌಡ, ಗಂಗಣ್ಣ ನಟರಾಜೆಗೌಡ, ಮಂಜೇಶ್ ,ದಾಸೆಗೌಡ, ಇಮ್ರಾನ್ ಖಾನ್ ಹಾಗೂ ಕರ್ನಾಟಕ ಪತ್ರಕರ್ತ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

      Reporter : Chetan L , TQ Hanuru Dist Chamarajanagar

      Tags: #Hanuru#Udayavani Repoter#ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ವಿಧಿವಶವಾದ ವಿನೋದ್ ರವರಿಗೆ ಶ್ರದ್ಧಾಂಜಲಿ ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.