• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ..! ಬ್ರಿಟಿಷ್ ಕಾಲದಲ್ಲಿಯೇ ಇಂಡಿ ಉಪವಿಭಾಗ ಕೇಂದ್ರವಾಗಿದೆ..!

      ಇಂಡಿ ಜಿಲ್ಲಾ ಹೋರಾಟ ಸಮಿತಿ ಹಾಗೂ ತಳವಾರ ಪರವಾರ ಸಮಾಜ ಸೇವಾ ಸಂಘ.

      December 26, 2023
      0
      ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ..! ಬ್ರಿಟಿಷ್ ಕಾಲದಲ್ಲಿಯೇ ಇಂಡಿ ಉಪವಿಭಾಗ ಕೇಂದ್ರವಾಗಿದೆ..!
      0
      SHARES
      701
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಜಿಲ್ಲೆಗಾಗಿ ದೃಡ ಸಂಕಲ್ಪ..!

      ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ..! ಬ್ರಿಟಿಷ್ ಕಾಲದಲ್ಲಿಯೇ ಇಂಡಿ ಉಪವಿಭಾಗ ಕೇಂದ್ರವಾಗಿದೆ..!

      ಇಂಡಿ: ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚನೆ ಮಾಡಿ ಘೋಷಣೆ ಮಾಡಬೇಕು ಹಾಗೂ
      ಮುಂದುವರೆದು ಸಂವಿಧಾನದ ವಿಧಿ 371 (ಜೆ)ಗೆ
      ಸೇರ್ಪಡೆಗೆ ಹಕ್ಕೊತ್ತಾಯಕ್ಕೆ ಆಗ್ರಹಿಸಿ ಇಂಡಿ ಜಿಲ್ಲಾ ಹೋರಾಟ ಸಮಿತಿ ಮತ್ತು ತಳವಾರ ಪರಿವಾರ ಸಮಾಜ ಸೇವಾ ಸಂಘದಿಂದ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟಿಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.

      ಪಟ್ಟಣದ ಪ್ರವಾಸಿ ಮಂದಿರದಿಂದ ಹಲಗೆ ಬಾರಿಸುತ್ತಾ ಘೊಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೂಲಕ ಡಾ. ಬಿ ಆರ್ ಅಂಬೇಡ್ಕರ್ ವೃತಕ್ಕೆ ತೆರಳಿ ತದನಂತರ ಹೃದಯಭಾಗದ ಬಸವೇಶ್ವರ ವೃತದ ಮೂಲಕ ಹಾದು ಆಡಳಿತ ಸೌಧಕ್ಕೆ ಆಗಮಿಸಿ ಕೆಲಕಾಲ ಪ್ರತಿಭಟಿಸಿ ಬರೆದ ಮನವಿ ಪತ್ರ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಜೆಟ್ಟಪ್ಪ ರವಳಿ, ಭೀಮಣ್ಣ ಕವಲಗಿ, ಪ್ರಶಾಂತ ಕಾಳೆ, ನಿರ್ಮಲಾ ತಳಕೇರಿ, ಇಲಿಯಾಸ್ ಬೋರಾಮಣಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ್ ಮೋಮಿನ ಹಾಗೂ ಮತ್ತಿತರರು ಮಾತನಾಡಿ, ಈಗಾಗಲೆ ಜಿಲ್ಲಾ ಮಟ್ಟದ ಕೆಲವು ಇಲಾಖೆಗಳು ಇಂಡಿಯಲ್ಲಿ ಕಾರ್ಯ ನಿರ್ವಹಿಸಿ
      ಸುತ್ತಿವೆ. ಅಲ್ಲದೆ ಜಿಲ್ಲೆಗೆ ಇರಬೇಕಾದ ಎಲ್ಲ ಮೂಲಭೂತ ಸೌಲಭ್ಯವನ್ನು ಇಂಡಿ ನಗರ ಹೊಂದಿದೆ. ಯೋಗ್ಯವಾದ
      ಭೌಗೋಳಿಕ ಪ್ರದೇಶ ಮತ್ತು ಸರಕಾರಿ ಕಚೇರಿಗಳನ್ನು ಹೊಂದಿದ್ದು ಗಡಿ ಭಾಗದ ವಿಜಯಪುರ ಜಿಲ್ಲೆಯ ಇಂಡಿಯು ಅತೀ ಹಿಂದುಳಿದ ಪ್ರದೇಶಗಲ್ಲಿ ಒಂದಾಗಿದೆ. ಅಲ್ಲದೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ
      ಹಿಂದುಳಿದೆ. ಆದರೆ ಎಲ್ಲ ವಿಧದಲ್ಲೂ ಪ್ರಗತಿ ಹೊಂದಬೇಕಾದರೆ ಇಂಡಿಯು ಆಡಳಿತ್ಮಕವಾಗಿ ಜಿಲ್ಲೆ ಮಾಡಿದಾಗ ಮಾತ್ರ ಸಾಧ್ಯ ಎಂದರು.

      ಬ್ರಿಟಿಷರ ಕಾಲದಿಂದೂ ಇಂಡಿಯಲ್ಲಿ ಉಪವಿಭಾಗದ ಕಛೇರಿಗಳಿವೆ. ನೂತನವಾಗಿ ರಚನೆ ಮಾಡಿರುವ
      ಅನ್ಯ ಜಿಲ್ಲೆಗಳಿಗೆ ಹೊಲಿಸಿದರೆ ಇಂಡಿ ಎಲ್ಲ ಚೌಕಟ್ಟಿನಲ್ಲಿ ಜಿಲ್ಲೆ ಮಾಡಲು ಸೂಕ್ತವಾಗಿದೆ. ಅಲ್ಲದೆ ನಮ್ಮ ಪಕ್ಕದಲ್ಲಿರುವ ಅಫಜಲಪುರತಾಲ್ಲೂಕು 371(ಜೆ) ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ನಾವು ಇದರಿಂದ ವಂಚಿತರಾಗಿದ್ದೇವೆ. ಆದ್ದರಿಂದ ಮುಖ್ಯಂಮತ್ರಿಗಳು ಕೂಡಲೆ ಇಂಡಿಯನ್ನು ಜಿಲ್ಲೆ ಮಾಡಲು ಆದೇಶಿಸಬೇಕು.
      ಒಂದು ವೇಳೆ ವಿಳಂಬ ನೀತಿ ಅನುಸರಿಸಿದ್ದಲ್ಲಿ ಉಗ್ರ
      ಹೊರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

      ಈ ಸಂದರ್ಭದಲ್ಲಿ ತಳವಾರ ಪರಿವಾರ ಸಮಾಜದ ಅಧ್ಯಕ್ಷ ಧರ್ಮರಾಜ ವಾಲಿಕಾರ, ತಾ.ಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಅಣ್ಣಪ್ಪ ಬಿದರಕೋಟಿ, ರುಕ್ಮುದ್ದಿನ ತದ್ದೆವಾಡಿ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ್ ಕುಡಿಗನೂರ, ಹುಚ್ಚಪ್ಪ ತಳವಾರ, ಸದಾಶಿವ ಪ್ಯಾಟಿ, ಮೈಬೂಬ ಅರಬ್, ಗ್ರಾ.ಪಂ ಮಾಜಿ ಅಧ್ಯಕ್ಷ ರಾಜಶೇಖರ ಡಂಗಿ, ಜೆಟ್ಟಪ್ಪ ಮರಡಿ, ರಾಜು ಪಡಗಾನೂರ, ಮುನ್ನಾ ಡಾಂಗೆ, ಸತೀಶ್ ಕುಂಬಾರ ಹಾಗೂ ಇನ್ನೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #Distric#Indi Distric#Kannad news#Public News#ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ..! ಬ್ರಿಟಿಷ್ ಕಾಲದಲ್ಲಿಯೇ ಇಂಡಿ ಉಪವಿಭಾಗ ಕೇಂದ್ರವಾಗಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.