• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪುರಸ್ಕಾರ ಇನ್ನಷ್ಟು ಕೆಲಸ ಮಾಡಲು ಪ್ರೇರಣೆ : ಐಎಎಸ್ ಅಧಿಕಾರಿ ಹೇಮಾ ನಾಯಕ

      Voice of Janata

      December 28, 2023
      0
      ಪುರಸ್ಕಾರ ಇನ್ನಷ್ಟು ಕೆಲಸ ಮಾಡಲು ಪ್ರೇರಣೆ : ಐಎಎಸ್ ಅಧಿಕಾರಿ ಹೇಮಾ ನಾಯಕ
      0
      SHARES
      325
      VIEWS
      Share on FacebookShare on TwitterShare on whatsappShare on telegramShare on Mail

      ಐ.ಎ.ಎಸ್ ಅಧಿಕಾರಿ ಹೇಮಾ ನಾಯಕ್‍ಗೆ ಬೆರಗು ಪ್ರಶಸ್ತಿ ಪ್ರದಾನ : ಪುಸ್ತಕ ಬಿಡುಗಡೆ

      ಇಂಡಿ: ಕನ್ನಡ ಕಾವ್ಯದ ಪರಂಪರೆಯ ತಿಳಿದುಕೊಳ್ಳುವುದು ಇಂದಿನ ಯುವ ಕವಿಗಳಲ್ಲಿ ಅಗತ್ಯವಾಗಿದೆ. ಬಸವನೆಲದ ಈ ಪುರಸ್ಕಾರ ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡಿದೆ ಎಂದು ಮೇಘಾಲಯದ ಐಎಎಸ್ ಅಧಿಕಾರಿಯಾದ ಹೇಮಾ ನಾಯಕ ಹೇಳಿದರು.

      ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಭವನದಲ್ಲಿ ಬೆರಗು ಪ್ರಕಾಶನ ಸಂಸ್ಥೆ ಕಡಣಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯ – ದಲ್ಲಿ ಮಂಗಳವಾರ ಆಯೋಜಿಸಿದ್ದ ‘ಪ್ರೊ.ಎಚ್.ಟಿ. ಪೋತೆ – 2023 ಬೆರಗು ಪ್ರಶಸ್ತಿ ಪ್ರದಾನ ಹಾಗೂ ನೋವಿಗೂ ಇದೆ ಚಲನೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
      ಬಸವ ನೆಲದಿಂದ ಈ ಪ್ರಶಸ್ತಿ ಸ್ವೀಕರಿಸುತ್ತುರುವುದು ನನ್ನ ಸೌಭಾಗ್ಯವೇ ಸರಿ, ಕಾವ್ಯದ ನಿರಂತರ ಧ್ಯಾನದ ಪ್ರತಿಫಲನವು ಸಂಕಲನದಲ್ಲಿ ಕಾಣಬಹುದಾಗಿದೆ,
      ಕವಿತೆಯೆನ್ನುವುದು ಅದು ಮೋಹಕರೂಪಗಳ ಒಟ್ಟಂದ, ಕಾವ್ಯದ ಆಸಕ್ತಿಯು ವಿದ್ಯಾರ್ಥಿಗಳಲ್ಲೂ ಬರಬೇಕಿದೆ, ಕಾಲೇಜು ದಿನಗಳಲ್ಲಿ ಪಠ್ಯ ಮತ್ತು ಪಠ್ಯೇತರ
      ಕಾರ್ಯಕ್ರಮಗಳಲ್ಲಿ ಸಕ್ರೀಯವಾಗುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

      ಪ್ರಶಸ್ತಿ ಪ್ರದಾನ ಮಾಡಿದ ಖ್ಯಾತ ಸಂಶೋಧಕ ಡಿ.ಎನ್.ಅಕ್ಕಿ ಮಾತನಾಡಿ ಪ್ರತಿಭಾವಂತರನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ಬೆರಗು ತನ್ನ
      ಪಾರದರ್ಶಕತೆಯನ್ನು ತೋರಿಸಿದೆ, ಯಾವುದೇ ಲಾಬಿಯಿಲ್ಲದೇ ಇಂದಿನ ದಿನಮಾನಗಳಲ್ಲಿ ಅರ್ಹರಿಗೆ ಪ್ರಶಸ್ತಿ ಸಂಮಾನಗಳು ಸಿಗುತ್ತಿಲ್ಲ ಎಂದು ವಿಷಾಧಿಸಿದರು’.

      ಲೋಕಾರ್ಪಣೆಗೊಂಡ ಬೆರಗು ಪ್ರಶಸ್ತಿ ಪಡೆದ‌ ನೋವಿಗೂ ಇದೆ ಚಲನೆ ಕೃತಿಯ ಕುರಿತು ಸಾಹಿತಿ ಸಿ.ಎಂ.ಬಂಡಗರ ಮಾತನಾಡುತ್ತಾ ಬೆರಗು ಪ್ರಕಾಶನವು ಕಳೆದ 7 ವರ್ಷಗಳಲ್ಲಿ 125 ಪುಸ್ತಕಗಳನ್ನು ಪ್ರಕಟಿಸಿದ್ದು, ಪ್ರತಿವರ್ಷ ಹಸ್ತಪ್ರತಿಯೊಂದಕ್ಕೆ ಬೆರಗು ಪ್ರಶಸ್ತಿ ನೀಡಿ ಪುಸ್ತಕವನ್ನು ಪ್ರಕಟಿಸುವ ಮೂಲಕ ಗೌರವಿಸುವ ಸಂಪ್ರದಾಯಹಾಕಿಕೊಂಡು ಮುನ್ನಡೆಯುತ್ತಾ ಬಂದಿರುವುದು ಶ್ಲಾಘನೀಯ ಕಾರ್ಯ, ಹೇಮಾ ಅವರ ಕಾವ್ಯ ಎಲ್ಲ ರೂಪುಗಳನ್ನು ಮೀರಿ ಬೆರಗುಗೊಳಿಸುತ್ತದೆ ಎಂದರು. ಪ್ರಾಚಾರ್ಯ ಆರ್.ಎಚ್.ರಮೇಶ್, ಡಾ. ರಮೇಶ ಎಸ್. ಕತ್ತಿ ಮಾತನಾಡಿದರು.

      ಈ ಸಂದರ್ಭದಲ್ಲಿ ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಕತ್ತಿ, ಶೀರಿನೂಸುಲ್ತಾನ ಇನಾಂದಾರ,
      ಅವಧೂತ ಬಂಡಗಾರ, ಪ್ರೊ ರಾಜಲಕ್ಷ್ಮಿ ಆರ್, ಪ್ರೊ. ಕಿರಣ ರೇವಣಕರ, ಕವೀಂದ್ರ ಚಾಬುಕಸ್ವಾರ ಮತ್ತಿತರಿದ್ದರು.
      —————————————————
      ಪುಸ್ತಕ ಬಿಡುಗಡೆ, ನಗದು ಫಲಕ, ಸ್ಮರಣಿಕೆ ಸಮರ್ಪಣೆ:
      ಪ್ರಸಕ್ತ ವರ್ಷ ಬೆರಗು ಪ್ರಕಾಶನ ಸಂಸ್ಥೆಯು ಖ್ಯಾತ ಸಾಹಿತಿ ಪ್ರೊ.ಎಚ್.ಟಿ.ಪೋತೆ ಅವರ ಹೆಸರಿನಲ್ಲಿ ಈ ಬಾರಿ ಮಹಿಳೆಯರಿಗಾಗಿಯೇ ಎರ್ಪಡಿಸಿದ್ದ ಹಸ್ತಪ್ರತಿ ಸ್ಪರ್ಧೆಯಲ್ಲಿ ಬಂದ 69 ಹಸ್ತಪ್ರತಿಗಳಲ್ಲಿ ಹೇಮಾ ನಾಯಕ ಅವರ ನೋವಿಗೂ ಇದೆ ಚಲನೆ ಕೃತಿ
      ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅದನ್ನು ಪ್ರಕಟಿಸುವ ಮೂಲಕ ಬೆರಗು ಪ್ರಕಾಶನ ಗೌರವ ಸಮರ್ಪಿಸಿತು. ಹತ್ತು ಸಾವಿರ ರೂ.ಗಳ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ
      ನೀಡಿ ಲೇಖಕಿ ಹೇಮಾ ನಾಯಕ ಅವರಿಗೆ ಖ್ಯಾತ ಸಂಶೋಧಕ ಡಿ.ಎನ್.ಅಕ್ಕಿ ಹಾಗೂ ವೇದಿಕೆಯ ಮೇಲಿನ ಗಣ್ಯರು ಗೌರವಿಸಿದರು. ಇದೇ ಸಂದರ್ಭದಲ್ಲಿ ನೋವಿಗೂ ಇದೆ ಚಲನೆ ಕವನ ಸಂಕಲನವನ್ನು ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯ ಪ್ರಧಾನ
      ಕಾರ್ಯದರ್ಶಿ ಪಿ.ಬಿ.ಕತ್ತಿ ಲೋಕಾರ್ಪಣೆ ಮಾಡಿ ಮಾತನಾಡಿದರು.ಹೇಮಾ ನಾಯಕ 2020ರ
      ಮೇಘಾಲಯ ಕೇಡರ್ ನಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

      ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಭವನದಲ್ಲಿ ಬೆರಗು ಪ್ರಶಸ್ತಿಯನ್ನು ಮೇಘಾಲಯದ ಐಎಎಸ್ ಅಧಿಕಾರಿ, ಕವಿಯತ್ರಿ ಹೇಮಾ ನಾಯಕ ಸ್ವೀಕರಿಸಿದರು.

      Tags: #Beragu instute#Public News#ಐ.ಎ.ಎಸ್ ಅಧಿಕಾರಿ ಹೇಮಾ ನಾಯಕ್‍ಗೆ ಬೆರಗು ಪ್ರಶಸ್ತಿ ಪ್ರದಾನ : ಪುಸ್ತಕ ಬಿಡುಗಡೆ#ಪುರಸ್ಕಾರ ಇನ್ನಷ್ಟು ಕೆಲಸ ಮಾಡಲು ಪ್ರೇರಣೆ : ಐಎಎಸ್ ಅಧಿಕಾರಿ ಹೇಮಾ ನಾಯಕindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.