• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಆಡಳಿತಾತ್ಮಕ & ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಬೇಕು..!

      ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಇಂಡಿ

      December 28, 2023
      0
      ಆಡಳಿತಾತ್ಮಕ & ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಬೇಕು..!
      0
      SHARES
      357
      VIEWS
      Share on FacebookShare on TwitterShare on whatsappShare on telegramShare on Mail

      ಆಡಳಿತಾತ್ಮಕ & ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಬೇಕು : ಕನಿಪ ಸಂಘ

      ಇಂಡಿ : ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಇಂಡಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಸಂಘ ಇಂಡಿ ಯಿಂದ ಅಸಿಸ್ಟೆಂಟ್ ಕಮಿಷನರ್ ಅಬೀದ್ ಗದ್ಯಾಳ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಹಕ್ಕೊತ್ತಾಯ ಮಾಡಿದರು.

      ಗುರುವಾರ ಪಟ್ಟಣದ ಆಡಳಿತ ಸೌಧದಲ್ಲಿ ಮನವಿ ಸಲ್ಲಿಸಿ ಕ.ನಿ.ಪ ಸಂಘದ ತಾಲೂಕು ಅಧ್ಯಕ್ಷ ಅಬುಶಾಮ್ ಹವಾಲ್ದಾರ್, ಪತ್ರಕರ್ತ ಉಮೇಶ್ ಬಳಬಟ್ಟಿ, ಯಲಗೊಂಡ ಬೇವನೂರ, ಸದ್ದಾಂ ಜಮಾದಾರ ಮಾತಾನಾಡಿದ ಅವರು, ವಿಜಯಪುರ ಜಿಲ್ಲೆ ಪ್ರಸಕ್ತ ಆಡಳಿತಾತ್ಮಕವಾಗಿ ದೊಡ್ಡ ಜಿಲ್ಲೆಯಾಗಿದ್ದು, ಆಡಳಿತಾತ್ಮಕವಾಗಿ ಸಮಸ್ಯೆಗಳು ಎದುರಾಗಿ ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ.‌ಹಾಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಇಂಡಿಯನ್ನು ಪ್ರತ್ಯೇಕ ಜಿಲ್ಲಾವಾಗಿ ಘೋಷಣೆ ಮಾಡಬೇಕು. ಈ ತಾಲೂಕು ಅತ್ಯಂತ ಹಿಂದುಳಿದ್ದು, ಸಾಕ್ಷರತೆ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ,ಔದ್ಯೋಗಿಕ ಜೊತೆಗೆ ಇನ್ನಿತರ ಕ್ಷೇತ್ರಗಳಲ್ಲಿ ಸರ್ವತೋಮುಖ ಅಭಿವೃದ್ಧಿ ಪಥದಲ್ಲಿ ಸಾಗಬೇಕಾಗಿದೆ. ಒಂದು ನಾಡು, ಒಂದು ದೇಶ ಅಭಿವೃದ್ಧಿಯ ದೃಷ್ಟಿಯಲ್ಲಿ ಕಾಣಬೇಕಾದರೆ ಆ ಪ್ರದೇಶ ವಿವಿಧ ಕ್ಷೇತ್ರಗಳಲ್ಲಿ ಬೆಳವಣಿಗೆ ಕಾಣೊದು ಅವಶ್ಯಕ.‌ ಆದರೆ ಬ್ರಿಟಿಷ್ ಕಾಲದಲ್ಲಿ ಉಪವಿಭಾಗವಾಗಿ ಕಾರ್ಯನಿರ್ವಹಿಸಿದ್ದ, ಸಾರ್ವಜನಿಕ ಸೇವೆ ನೀಡಿದ್ದ ಇಂಡಿ ತಾಲೂಕು ಇಲ್ಲಿಯವರೆಗೆ ಹಲವು ದೃಷ್ಟಿಯಲ್ಲಿ ಹಿಂದುಳಿದಿದೆ. ಹಾಗಾಗಿ ದೇವರಹಿಪ್ಪರಗಿ, ಆಲಮೇಲ, ಚಡಚಣ, ಸಿಂದಗಿ, ಇಂಡಿ ಬದಲಾವಣೆ ಕಾಣಿಸಬೇಕಾಗಿದೆ. ರಾಜ್ಯ, ರಾಷ್ಟ್ರದ ಬೆಳವಣಿಗೆಯಲ್ಲಿ ಇಂಡಿ ಜಿಲ್ಲಾ ಕೇಂದ್ರವಾಗುವ ಮೂಲಕ ಪ್ರೇರಕವಾಗಬೇಕಾಗಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಲಕ್ಷಣ ಹಿರೆಕುರಬರ ಲಾಲಸಿಂಗ ರಾಠೋಡ, ನಾಗರಾಜ ಆಸಂಗಿ, ಶಂಕರ್ ಜಮಾದಾರ,
      ಅಲ್ಲಾಬಕ್ಷ ಗೋರೆ, ಅರವಿಂದ ಖಡೆಖಡೆ, ಸದ್ದಾಂ ಹುಸೇನ
      ಜಮಾದಾರ, ಅಂಬಣ್ಣ ರಾಂಪೂರ, ಜಹಾಂಗೀರಬಾಷಾ ದೇಸಾಯಿ, ಪ್ರವೀಣ ಮಠ ಮತ್ತಿತರರಿದ್ದರು.

      Tags: #Ac Abida Gadyall#Appeal#Distric#Public News#ಆಡಳಿತಾತ್ಮಕ & ಸರ್ವತೋಮುಖ ಅಭಿವೃದ್ಧಿಗಾಗಿ ಇಂಡಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಬೇಕು..!#ಇಂಡಿ ಪ್ರತ್ಯೇಕ ಜಿಲ್ಲಾಗೆ ಆಗ್ರಹ#ಕಾರ್ಯನಿರತ ಪತ್ರಕರ್ತ ಸಂಘindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.