• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶತಮಾನದ ಸಂತ, ಶ್ರೇಷ್ಠ ದಾರ್ಶನಿಕ ಪೂಜ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ವಿತರಣೆ

      Voice Of Janata

      December 30, 2023
      0
      ಶತಮಾನದ ಸಂತ, ಶ್ರೇಷ್ಠ ದಾರ್ಶನಿಕ ಪೂಜ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ವಿತರಣೆ
      0
      SHARES
      344
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ವಿತರಣೆ

      ಇಂಡಿ: ಶತಮಾನದ ಸಂತ, ಶ್ರೇಷ್ಠ ದಾರ್ಶನಿಕರಾದ ಪೂಜ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರವನ್ನು ನೀಡುವ ಮೂಲಕ ಜನೆವರಿ 2ರಂದು ಹಮ್ಮಿಕೊಂಡ ಸಿದ್ದೇಶ್ವರ ಶ್ರೀಗಳ ನುಡಿ ನಮನ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಪೂಜ್ಯ ಶ್ರೀಗಳ ನುಡಿನಮನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಇಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರರವರು, ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಅವರಿಗೆ ಶ್ರೀಗಳ ಭಾವಚಿತ್ರವನ್ನು ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಟಿ.ಎಸ್.ಆಲಗೂರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂಜ್ಯ ಶ್ರೀಗಳು ನಡೆನುಡಿಯಲ್ಲಿ ಒಂದೇ ಆಗಿದ್ದರು. ಅವರ ವಿಚಾರಗಳು ಇಂದಿನ ವಿದ್ಯಾರ್ಥಿ ಹಾಗೂ ಶಿಕ್ಷಕ ಸಮುದಾಯಕ್ಕೆ ನಿತ್ಯ ಅನ್ವಯಿಕಗಳಾಗಿವೆ. ಜಗದೀಶ ಬೋಳಸೂರರವರು ಎಲ್ಲಾ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶ್ರೀಗಳ ಭಾವಚಿತ್ರ ನೀಡುವ ಮೂಲಕ ಶಾಲಾ ಮಕ್ಕಳಿಗೆ ಒಳ್ಳೆಯ ಆಚಾರ- ವಿಚಾರ-ಸಂಸ್ಕಾರಗಳು ಪ್ರೇರಣೆ – ಯಾಗಲಿಯೆಂದರು.

      ಭಾವಚಿತ್ರ ನೀಡಿ ಮಾತನಾಡಿದ ಜಗದೀಶ ಬೋಳಸೂರರವರು ಶ್ರೀಗಳು ಅಸ್ತಂಗತರಾಗಿ ಒಂದು ವರುಷ ಕಳೆಯುತ್ತಿರುವ ಈ ಸಂದರ್ಭದಲ್ಲಿ ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನದ ಖನಿಜ, ನಡೆದಾಡುವ ಸಂತರಾದ ಪೂಜ್ಯ ಸಿದ್ದೇಶ್ವರ ಶ್ರೀಗಳು ಬಾಳಿ ಬದುಕಿದ ಕಾಲದಲ್ಲಿ ನಾವು ಜನಿಸಿದ್ದೇ ನಮ್ಮ ಪೂರ್ವಜನ್ಮದ ಪುಣ್ಯವಾಗಿದೆ. ಇಂತಹ ಮಹಾತ್ಮರ ಭಾವಚಿತ್ರವನ್ನು ಜಿಲ್ಲೆಯ ಎಲ್ಲಾ ಸರಕಾರಿ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ನೀಡಿ ಈ ನನ್ನ ಮನುಷ್ಯ ಜನ್ಮವನ್ನು ಸಾರ್ಥಕಗೊಳಿಸಿಕೊಳ್ಳಲು ನುಡಿ ನಮನ ಕಾರ್ಯಕ್ರಮಕ್ಕೆ ಹೊಸ ರೂಪ ಪಡೆಯಲಿಯೆಂದು ಆಶಿಸಿದರು.

      ಈ ಸಂದರ್ಭದಲ್ಲಿ ಇಂಡಿ ತಾಲೂಕಾ ನೌಕರ ಸಂಘದ ಅಧ್ಯಕ್ಷ ಎಸ್.ಡಿ.ಪಾಟೀಲ, ತಾಲೂಕಾ ಪ್ರಾಥಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಸ್.ವಿ.ಹರಳಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಅಧ್ಯಕ್ಷ ವಾಯ್.ಟಿ.ಪಾಟೀಲ, ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಆರ್.ಪಾಟೀಲ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸೊಸೈಟಿ ಅಧ್ಯಕ್ಷ ಪಿ.ಎಸ್.ಚಾಂದಕವಠ, ತಿಕೋಟಾ ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಚನ್ನಯ್ಯ ಮಠಪತಿ, ಸಿ.ಎಸ್.ಝಳಕಿ, ಎಸ್.ಎನ್.ಕೋಳಿ, ಕೆ.ಎನ್.ಕಾಂಬಳೆ, ಎಮ್.ಎಮ್.ನೇದಲಗಿ, ಜಗದೀಶ ಚವಡಿಹಾಳ, ಮೋಹನ ಕಟಕದೊಂಡ, ಪ್ರಕಾಶ ಐರೋಡಗಿ ಭಾಗವಹಿಸಿದರು.

      Tags: #BEO OffICE INDI#Distribution of the portrait of Pujya Siddeshwara Sri#ಶತಮಾನದ ಸಂತthe great visionarythe saint of the centuryಶ್ರೇಷ್ಠ ದಾರ್ಶನಿಕ ಪೂಜ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ವಿತರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.