• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಿಂದಗಿ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಜನಶಕ್ತಿ ಪ್ರದರ್ಶನ..!

      Voice Of Janata

      December 30, 2023
      0
      ಸಿಂದಗಿ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಜನಶಕ್ತಿ ಪ್ರದರ್ಶನ..!
      0
      SHARES
      392
      VIEWS
      Share on FacebookShare on TwitterShare on whatsappShare on telegramShare on Mail

      ಸಿಂದಗಿ ಜನಾಭಿಪ್ರಾಯ ಸಭೆ; ಉಪವಿಭಾಗಾಧಿಕಾರಿಗೆ ಮನವಿ

      ಸಿಂದಗಿ: ಸಿಂದಗಿ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಜನಶಕ್ತಿ ಪ್ರದರ್ಶನ, ಜನಾಂದೋಲನ ಪ್ರಾರಂಭ- ಗೊಳ್ಳಬೇಕು. ಜನವರಿ 5ರೊಳಗಾಗಿ ಮತಕ್ಷೇತ್ರದ ಶಾಸಕರನ್ನೊಳಗೊಂಡ ಐದು ಜನರ ನಿಯೋಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸಿಂದಗಿ ಜಿಲ್ಲೆ ಪ್ರಸ್ತಾವ ಸಲ್ಲಿಸಲಾಗು ವುದು ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ತಿಳಿಸಿದರು.

      ಹೌದು ಶುಕ್ರವಾರ ಸಿಂದಗಿ ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಸಾಯಂಕಾಲ 5 ಘಂಟೆಗೆ ಇಂಡಿ ಜಿಲ್ಲಾ ಸೃಜಿಸಲು ಆಯೋಜಿಸಿರುವ ಜನಾಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಮಾತಾನಾಡಿದರು.

      ಇದೇ ಸಂದರ್ಭದಲ್ಲಿ ಜಿಲ್ಲೆಯನ್ನು ವಿಭಜನೆ ಮಾಡುವುದಾದರೆ ಸಿಂದಗಿಯನ್ನೇ ಜಿಲ್ಲೆಯನ್ನಾಗಿ ರಚನೆ ಮಾಡಬೇಕು ಎಂದು ಆಗ್ರಹಿಸಿ ಶಾಸಕ -ಅಶೋಕ ಮನಗೂಳಿ ನೇತೃತ್ವದಲ್ಲಿ ರಮೇಶ ಭೂಸನೂರ, ಶಹಾಪೂರ ಸರ್ಕಾರದ ಪ್ರತಿನಿಧಿಯಾದ – ಇಂಡಿ ಉಪವಿಭಾಗಾಧಿಕಾರಿ -ಅಬೀದ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.

      ಸಿಂದಗಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಜನಾಭಿಪ್ರಾಯ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ನೇತೃತ್ವದಲ್ಲಿ ಮಾಜಿ ಶಾಸಕ ಶರಣಪ್ಪ ಸುಣಗಾರ, ರಮೇಶ ಭೂಸನೂರ, ಅರುಣ ಶಹಾಪೂರ ಅವರು ಇಂಡಿ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಅವರಿಗೆ ಮನವಿ ಸಲ್ಲಿಸಿ ಸಿಂದಗಿಯನ್ನು ಜಿಲ್ಲೆಯನ್ನಾಗಿ ರಚನೆ ಮಾಡುವಂತೆ ಒತ್ತಾಯಿಸಿದರು.

      ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಮಾತನಾಡಿ, ಸಿಂದಗಿ ಜಿಲ್ಲೆಯಾಗಿಸಲು ಜಿಲ್ಲಾಡಳಿತ ಕಟ್ಟಡಗಳಿಗೆ ಜಾಗದ ಅಗತ್ಯ ಬಿದ್ದರೆ 8 ಎಕರೆ ಜಮೀನು ನೀಡಲಾಗುವುದು. ಅಗತ್ಯ ಸೌಲಭ್ಯ ಒದಗಿಸಲು ಹಣದ ಅಗತ್ಯತೆ ಬಿದ್ದಲ್ಲಿ ಸಾರ್ವಜನಿ ಕವಾಗಿ ಹಣ ಸಂಗ್ರಹಣೆ ಮಾಡಲಾಗುವುದು ಎಂದು ತಿಳಿಸಿದರು.

      ಶೀಘ್ರದಲ್ಲಿಯೇ ನಿಯೋಗವು ಸರ್ಕಾರಕ್ಕೆ ಮನವರಿಕೆ ಮಾಡಲಿದೆ ಎಂದು ತಿಳಿಸಿದರು.

      ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ರಮೇಶ ಭೂಸನೂರ, ಅರುಣ ಶಹಾಪೂರ ಅವರು ಶಾಸಕ ಮನಗೂಳಿಯವರ ನೇತೃತ್ವದಲ್ಲಿ ಸಿಂದಗಿ ಜಿಲ್ಲಾ ಹೋರಾಟದಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು.

      ಜನಾಭಿಪ್ರಾಯ ಸಂಗ್ರಹದಲ್ಲಿ ವಕೀಲರ ಸಂಘ, ದಲಿತ ಸಂಘಟನೆಗಳು, ಕನ್ನಡಪರ ಸಾಹಿತಿಗಳು, ಸಂಘಟನೆಗಳು, ಮಹಿಳೆಯರು, ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ 20ಕ್ಕೂ ಅಧಿಕ ಲಿಖಿತ ಮನವಿ ಜಿಲ್ಲೆ ಸೃಜನೆಗೆ ಒತ್ತಾಯಿಸಿದರು.

      ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಸಿಪಿಐ ಡಿ.ಹುಲುಗಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಸಿದ್ದು ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಹಣಮಂತ ಸುಣಗಾರ ಉಪಸ್ಥಿತರಿದ್ದರು

      Tags: #Demonstration of people's power to make Sindagi district..!#Public News#ಇಂಡಿ#ಜನಾಭೀಪ್ರಾಯ#ಪ್ರತ್ಯೇಕ ಜಿಲ್ಲೆ#ಮಾಜಿ ಶಾಸಕ ಬೂಸನೂರ#ಮಾಜಿ ಶಾಸಕ‌ ಶರಣಪ್ಪ ಸುಣಗಾರ#ವಿ.ಪ ಮಾಜಿ ಸದಸ್ಯ ಅರುಣ ಶಹಾಪುರ#ಶಾಸಕ ಮನಗೂಳಿ#ಸಿಂದಗಿ#ಸಿಂದಗಿ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಜನಶಕ್ತಿ ಪ್ರದರ್ಶನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.