• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ : ಸಂತೋಷ ಬಂಡೆ

      Voice Of Janata

      January 1, 2024
      0
      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ : ಸಂತೋಷ ಬಂಡೆ
      0
      SHARES
      118
      VIEWS
      Share on FacebookShare on TwitterShare on whatsappShare on telegramShare on Mail

      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ : ಸಂತೋಷ ಬಂಡೆ

      ಇಂಡಿ: ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ಅವರ
      ಕೊಡುಗೆ ಅನನ್ಯ. ಕನ್ನಡ ಶಿಲ್ಪಕಲೆಯ ಪರಂಪರೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ಬೇಲೂರು ಹಳೆಬೀಡಿನಲ್ಲಿ ಕಲ್ಲಿನಿಂದ ಶಿಲ್ಪಕಲೆಯನ್ನು ಕೆತ್ತಿ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಸೋಮವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕವು ಶಿಲ್ಪಕಲೆಯ ತವರೂರು. ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಅಮರಶಿಲ್ಪಿ ಜಕಣಾಚಾರಿ ಅವರ ಶ್ರೇಷ್ಠ ಕೆತ್ತನೆಗಳೇ ಇದಕ್ಕೆ ಸಾಕ್ಷಿ. ಸಾಹಿತ್ಯ, ಸಂಗೀತ, ನಾಟ್ಯ, ವಾಸ್ತುಶಿಲ್ಪವು ಭಾರತೀಯ ಸಂಸ್ಕøತಿಯ ಪ್ರತೀಕ. ವಾಸ್ತುಶಿಲ್ಪ ಕಲೆಯನ್ನು ಅಜರಾಮರಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಹಾಗಾಗಿ ಅವರನ್ನು ಸ್ಮರಿಸುವುದು, ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

      ಶಿಕ್ಷಕ ಎಸ್.ಎಸ್. ಅರಬ ಮಾತನಾಡಿ, ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಶಿಲ್ಪಗಳ ಕೊಡುಗೆ ಅಪಾರವಾದುದು. ಅಂತಹ ಶಿಲ್ಪಕಲೆಯ ಕೊಡುಗೆಯನ್ನು ತನ್ನ ಕಲಾ ಕೌಶಲ್ಯದ ಮೂಲಕ ನಾಡಿಗೆ ನೀಡಿ ಅಜರಾಮರನಾದವನು ಅಮರಶಿಲ್ಪಿ ಜಕಣಾಚಾರಿ ಎಂದು ಹೇಳಿದರು.

      ಶಾಲಾ ಮುಖ್ಯ ಶಿಕ್ಷಕ ಎ.ಎಂ. ಬೆದ್ರೇಕರ ಅಧ್ಯಕ್ಷತೆ ವಹಿಸಿ
      ಮಾತನಾಡಿ, ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪಕಲೆಗೆ ನೀಡಿದ್ದಾರೆ.
      ವಿಷ್ಣುವರ್ಧನ ಕಾಲದಲ್ಲಿ ಕಲೆಯು ಉತ್ತುಂಗ
      ಶಿಖರದಲ್ಲಿತ್ತು. ಇತಿಹಾಸದ ಗತಕಾಲದಲ್ಲಿ ಬೇಲೂರು,
      ಹಳೇಬೀಡು, ಚನ್ನಕೇಶವ ದೇವಾಲಯ ಇನ್ನೂ
      ಅನೇಕ ಕಡೆ ಅಮರಶಿಲ್ಪ ಜಕಣಾಚಾರಿಯವರು ಶಿಲ್ಪ
      ಕಲೆಗಳನ್ನು ಕೆತ್ತನೆ ಮಾಡಿ ಹೆಸರುವಾಸಿಯಾಗಿ,
      ಅಮರಶಿಲ್ಪಿ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.
      ಶಿಕ್ಷಕಿ ಎಸ್.ಪಿ. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.
      ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು.

      ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್
      ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಅಮರಶಿಲ್ಪಿ
      ಜಕಣಾಚಾರಿ ಸಂಸ್ಮರಣಾ ದಿನವನ್ನು ಉದ್ದೇಶಿಸಿ ಸಂತೋಷ ಬಂಡೆ ಮಾತನಾಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      May 9, 2025
      ಇಂಡಿ : ಸಿಂದೂರ ಯಶಸ್ವಿ : ದೇವಸ್ಥಾನಗಳಲ್ಲಿ ಪೂಜೆ

      ಇಂಡಿ : ಸಿಂದೂರ ಯಶಸ್ವಿ : ದೇವಸ್ಥಾನಗಳಲ್ಲಿ ಪೂಜೆ

      May 9, 2025
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.