• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಆಡಳಿತ್ಮಕವಾಗಿ ಎಲ್ಲಾ ವಿಧದಲ್ಲೂ ಪ್ರಗತಿ ಹೊಂದಲು ಇಂಡಿ‌‌ ಜಿಲ್ಲಾ ಕೇಂದ್ರವಾಗಬೇಕು..!

      ಸುನೀಲ‌ ಕುಲಕರ್ಣಿ ನ್ಯಾಯವಾದಿ

      January 1, 2024
      0
      ಆಡಳಿತ್ಮಕವಾಗಿ ಎಲ್ಲಾ ವಿಧದಲ್ಲೂ ಪ್ರಗತಿ ಹೊಂದಲು ಇಂಡಿ‌‌ ಜಿಲ್ಲಾ ಕೇಂದ್ರವಾಗಬೇಕು..!
      0
      SHARES
      173
      VIEWS
      Share on FacebookShare on TwitterShare on whatsappShare on telegramShare on Mail

      ಆಡಳಿತ್ಮಕವಾಗಿ ಎಲ್ಲಾ ವಿಧದಲ್ಲೂ ಪ್ರಗತಿ ಹೊಂದಲು ಇಂಡಿ‌‌ ಜಿಲ್ಲಾ ಕೇಂದ್ರವಾಗಬೇಕು..!

      ಇಂಡಿ: ರಾಜ್ಯದ ಗಡಿ ಭಾಗವಿರುವ ವಿಜಯಪುರ ಜಿಲ್ಲೆಯ ಇಂಡಿಯು ಡಾ. ನಂಜುಂಡಪ್ಪ ವರದಿಯನ್ವಯ ಅತಿ ಹಿಂದುಳಿದ ಪ್ರದೇಶವಾಗಿದೆ. ಅಲ್ಲದೆ ಶೈಕ್ಷಣಿಕವಾಗಿ,
      ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದರಿಂದ ಇಂಡಿಯು ಆಡಳಿತ್ಮಕವಾಗಿ ಎಲ್ಲ ವಿಧದಲ್ಲು ಪ್ರಗತಿ
      ಹೊಂದಬೇಕಾದರೆ ಜಿಲ್ಲೆ ಮಾಡಿದಾಗ ಮಾತ್ರ ಸಾಧ್ಯ ಎಂದು ಖ್ಯಾತ ನ್ಯಾಯವಾಧಿ ಸುನೀಲ ಕುಲಕರ್ಣಿ ಹೇಳಿದರು.

      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,
      ಭೌಗೊಳಿಕವಾಗಿ ಕೇಂದ್ರ ಸ್ಥಾನದಲ್ಲಿದ್ದು ಜಿಲ್ಲೆಗೆ ಇರಬೇಕಾದ ಪೂರಕ ಅಂಶಗಳು ಸಾಕಷ್ಟು ಲಭ್ಯ ಇವೆ.
      ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಇಂಡಿ ಪ್ರತೇಕ
      ಜಿಲ್ಲೆ ರಚನೆ ಮಾಡಿ ಘೋಷಣೆ ಮಾಡಬೇಕು.
      ಸ್ವಾತಂತ್ಯ್ರ ಪೂರ್ವದಲ್ಲಿ ಬ್ರಿಟಿಷರು ಸುಗಮ ಆಡಳಿತದ
      ಹಿತದೃಷ್ಟಿಯಿಂದ ಇಂಡಿಯಲ್ಲಿ ಉಪವಿಭಾಗ ಕಚೇರಿಗಳನ್ನು ಸ್ಥಾಪಿಸದರು. ಮುಖ್ಯವಾಗಿ ಅನ್ಯ ರಾಜ್ಯಗಳ ನಗರಗಳಿಗೆ ಸಂಪರ್ಕ ಕಲ್ಪಿಸಲು ಅನುಕೂಲಕ್ಕಾಗಿ ಜಿಲ್ಲೆಗೆ ಇರಬೇಕಾದ ರೇಲ್ವೆ ಸಂಪರ್ಕ, ಎರಡು ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂದಿದೆ. ಇಂಡಿ ಪಟ್ಟಣದಲ್ಲಿ ರಾಜ್ಯ ಮಟ್ಟದ ಲಿಂಬೆ ಅಭಿವೃದ್ಧಿ
      ಮಂಡಳಿ, ಜಿಲ್ಲಾ ಮಟ್ಟದ ಹಲವಾರು ಕಛೇರಿಗಳು
      ಪ್ರಸ್ತೂತ ಕಾರ್ಯನಿವರ್ಹಿಸುತ್ತಿವೆ. ತಾಲೂಕಿನಲ್ಲಿ ಹಲಸಂಗಿ ಗೆಳೆಯರು ಬಳಗ ಸೇರಿದಂತೆ ನಾಟಕಕಾರರು,
      ಸಾಹಿತಿಗಳು, ದಾರ್ಶನಿಕರು, ಸಂತರು, ಸೂಪಿಸಂತರು,
      ಮಠಾದಿಶರು ನೆಲಸಿದ ಬೀಡಾಗಿದೆ. ಇಂತಹ ಖ್ಯಾತಿ ಹೊಂದಿದೆ ಇಂಡಿಯನ್ನು ಜಿಲ್ಲಾ ಕೇಂದ್ರಕ್ಕೆ ಯೊಗ್ಯವಾಗಿದೆ. ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಲು ಸಮಂಜಸವಾಗಿದೆ ಎಂದರು.

      ಈ ಭಾಗದಲ್ಲಿ ಕೈಗಾರಿಕೆಗಳು ಬೆಳೆದು ತಾಂತ್ರಿಕ ಶಿಕ್ಷಣ
      ವಿಜ್ಞಾನ ತಂತ್ರಜ್ಞಾನದಿಂದ ಯುವಕರಿಗೆ ಉದ್ಯೋಗ
      ನೀಡಲು ಸಹಕಾರಿಯಾಗುತ್ತದೆ. ಅಲ್ಲದೆ ತೊಟಗಾರಿಕೆ
      ಪ್ರದೇಶ ವಿಸ್ಥಿರಣಗೊಂಡು ಲಿಂಬೆ, ದ್ರಾಕ್ಷೀ, ದಾಳಿಂಬೆ
      ಬೆಳೆಗಳಿಗೆ ಬೇಡಿಕೆ ಬರಲು ಜಿಲ್ಲೆ ಮಾಡುವುದು
      ಸೂಕ್ತವಾಗಿದೆ ಎಂದರು.

      ನೂತನವಾಗಿ ರಚನೆ ಮಾಡಿರುವ ಅನ್ಯ ಜಿಲ್ಲೆಗಳಿಗೆ
      ಹೊಲಿಸಿದರೆ ಇಂಡಿ ಎಲ್ಲ ವಿಧದಲ್ಲಿಯೂ ಜಿಲ್ಲೆ ಮಾಡಲು
      ಸೂಕ್ತವಾಗಿದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು
      ಕೂಡಲೆ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೊಷಣೆ
      ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

      ಇಂಡಿ: ಸುನೀಲ ಕುಲಕರ್ಣಿರವರ ಭಾವಚಿತ್ರ.

      Tags: #Appel#Indi new Distric#Public News#ಆಡಳಿತ್ಮಕವಾಗಿ ಎಲ್ಲಾ ವಿಧದಲ್ಲೂ ಪ್ರಗತಿ ಹೊಂದಲು ಇಂಡಿ‌‌ ಜಿಲ್ಲಾ ಕೇಂದ್ರವಾಗಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.