• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿ

      Voice Of Janata

      January 9, 2024
      0
      ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿ
      0
      SHARES
      226
      VIEWS
      Share on FacebookShare on TwitterShare on whatsappShare on telegramShare on Mail

      ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿ

      ಸಿಂದಗಿ: ವಿಜಯಪುರ ಜಿಲ್ಲೆಯನ್ನು ವಿಭಜನೆ ಮಾಡಿ ಹೊಸ ಜಿಲ್ಲೆ ಸೃಷ್ಟಿ ಮಾಡುವುದಾದರೆ ಸಿಂದಗಿ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಮಾರ್ಪಡಿಸಲು ವಿವಿಧ ಮಹಿಳಾ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ಇಂಡಿ ಉಪವಿಭಾಗಾಧಿಕಾರಿಗಳವರಿಗೆ ಮನವಿ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಯುವ ಕುರುಬ ಸಂಘದ ರಾಜ್ಯಾಧ್ಯಕ್ಷೆ ಶಿಲ್ಪಾ ಕುದರಗೊಂಡ, ಸಾಧನಾ ಸಂಘಟನೆಯ ಅನಸುಭಾಯಿ ಪರಗೊಂಡ, ಜನಜಾಗೃತಿ ಸಂಘಟನೆಯ ನೀಲಮ್ಮ ಯಡ್ರಾಮಿ, ಶ್ಯಾಮಲಾ ಮಂದೇವಾಲ್, ಅನುಸುಬಾಯಿ ಮೇಲಿನಮನಿ, ಗೌಸಿಯಾ ಶೇಖ, ಜಯಶ್ರೀ ನಾಟೀಕಾರ, ಲಕ್ಷ್ಮೀಬಾಯಿ ಕಲಾಲ, ಯಮನಾಬಾಯಿ ಮಾದರ, ಅನ್ನಪೂರ್ಣ ದೇವಕರ ಸೇರಿದಂತೆ ಅನೇಕರು ಮಾತನಾಡಿ, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಭೌಗೋಳಿಕವಾಗಿ ಜನಸಂಖ್ಯೆಯನ್ನು ಹೊಂದಿದ್ದು ವಿಸ್ತೀರ್ಣದಲ್ಲಿಯೂ ದೊಡ್ಡದಾಗಿದೆ. ಸಿಂದಗಿಯು ಕೇಂದ್ರಸ್ಥಾನದಲ್ಲಿದ್ದು, ತಾಲೂಕಿನ ಸುತ್ತ ಮುತ್ತಲಿನಲ್ಲಿ ಕಲಬುರ್ಗಿ, ಯಾದಗಿರಿ, ರಾಯಚೂರ ಮತ್ತು ವಿಜಯಪುರ ಜಿಲ್ಲೆಗಳ ಹೆಚ್ಚಿನ ಸಂಪರ್ಕವನ್ನು ಹೊಂದಿದೆ. ಮತ್ತು ಕಂದಾಯ ಇಲಾಖೆಯಲ್ಲಿ ಅತೀ ಹೆಚ್ಚಿನ ಆದಾಯವನ್ನು ಸಿಂದಗಿ ತಾಲೂಕಿನಿಂದ ಸಂಗ್ರಹವಾಗುತ್ತಿದ್ದು ವ್ಯವಸ್ಥಿತ ನಗರ ವ್ಯವಸ್ಥೆಯನ್ನು ಹೊಂದಿದೆ. ಹಲವಾರು ಶಿಕ್ಷಣ ಸಂಸ್ಥೆಗಳು ಉತ್ತಮ ಭೋದನೆ ಮಾಡುವದರೊಂದಿಗೆ ರಾಜ್ಯದಲ್ಲಿ ಹೆಸರುವಾಸಿಯಾಗಿ ಶೈಕ್ಷಣಿಕ ಕಾಶಿ ಎಂದನೆಸಿಕೊAಡಿದೆ. ಹಾಗೂ ದಿನದ ೨೪ಗಂಟೆಯು ಉತ್ತಮ ಸಾರಿಗೆ ಸಂಪರ್ಕ ವ್ಯವಸ್ಥೆ ಇದ್ದು, ಮುಂಬೈ, ಚೆನೈ ವಾಣಿಜ್ಯ ಕಾರಿಡಾರ ಛತುಸ್ಕೋನ ರಸ್ತೆ ಸಿಂದಗಿ ನಗರಕ್ಕೆ ಹೊಂದಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಅದರಂತೆ ರಾಷ್ಟ್ರೀಯ ಹೆದ್ದಾರಿ-೫೦ ಸಿಂದಗಿ ನಗರದೊಂದಿಗೆ ಸಂಪರ್ಕ ಬೆಸೆದಿದ್ದು ಸಾರಿಗೆ ಸಂಪರ್ಕಕ್ಕೆ ಉತ್ತಮ ನಿದರ್ಶನವಾಗಿದೆ. ಶೇಡಬಾಳದಿಂದ ಶಾಹಾಬಾದ ರೇಲ್ವೆ ಮಾರ್ಗವು ಮುಂಬರುವ ದಿನಮಾನಗಳಲ್ಲಿ ನೂತನ ರೇಲ್ವೇ ಮಾರ್ಗ ಸೃಷ್ಠಿಯಾಗುವ ಲಕ್ಷಣಗಳಿದ್ದು, ಸುತ್ತ-ಮುತ್ತಲಿನ ಎಲ್ಲಾ ತಾಲೂಕಾಗಳಿಗೆ ೨೦-೪೦ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಇದರಿಂದ ಇಂಡಿ ಜಿಲ್ಲೆಯನ್ನು ಮಾಡದೇ ಸಿಂದಗಿ ಜಿಲ್ಲಾ ಕೇಂದ್ರವೆಂದು ಪರಿಗಣಿಸಿ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ತಾಳಿಕೋಟಿ ಈ ತಾಲೂಕುಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಾಧ್ಯವಾದರೇ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಸಿಂದಗಿ ಜಿಲ್ಲಾ ಕೇಂದ್ರಕ್ಕೆ ಸೇರಿಸಿ ಹೊಸ ಜಿಲ್ಲೆ ಸೃಷ್ಟಿ ಮಾಡಬೇಕು. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡರು.

      ವರದಿ: ಅಂಬರೀಶ್ ಸುಣಗಾರ, ಸಿಂದಗಿ ತಾಲೂಕು , ವಿಜಯಪುರ ಜಿಲ್ಲೆ.

       

      ಸಿಂದಗಿ ಜಿಲ್ಲೆಯನ್ನಾಗಿ ಮಾಡುವಂತೆ ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

       

      Tags: #Petition of women's organizations demanding a separate district for Sindagi#ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿsindagi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      October 6, 2025
      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      October 5, 2025
      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      October 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.