• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ತ್ರಿವಿಧ ಲಿಂಗಗಳನ್ನು ಧರಿಸಿಕೊಳ್ಳಿ -ಶ್ರೀಶೈಲ ಜಗದ್ಗುರುಗಳು.

      Voice Of Janata

      January 9, 2024
      0
      ತ್ರಿವಿಧ ಲಿಂಗಗಳನ್ನು ಧರಿಸಿಕೊಳ್ಳಿ -ಶ್ರೀಶೈಲ ಜಗದ್ಗುರುಗಳು.
      0
      SHARES
      188
      VIEWS
      Share on FacebookShare on TwitterShare on whatsappShare on telegramShare on Mail

      ತ್ರಿವಿಧ ಲಿಂಗಗಳನ್ನು ಧರಿಸಿಕೊಳ್ಳಿ -ಶ್ರೀಶೈಲ
      ಜಗದ್ಗುರುಗಳು.

      ಇಂಡಿ : ಶರಣ ತತ್ವಗಳನ್ನು ಅಳವಡಿಸಿಕೊಂಡ ವೀರಶೈವ ಶರಣರು ತ್ರಿವಿಧ ಲಿಂಗಗಳನ್ನು ಧರಿಸಿಕೊಂಡು ಶಿವನ ಸಾಕ್ಷಾತ್ಕಾರಕ್ಕೆ ಪಾತ್ರರಾಗಿ ಎಂದು ಶ್ರೀಶೈಲ ಜಗದ್ಗುರು ಡಾ ಚೆನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

      ಅವರು ಇಂಡಿ ಪಟ್ಟಣದ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ವೀರಶೈವ ಲಿಂಗಾಯತ ಹಂಡೆ ವಜೀರ ಸಮಾಜದ ಹಿರಿಯರಾದ ಪ್ರೊ ಎಂ ಜೆ ಪಾಟೀಲ ಅವರ ಮನೆಯ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಆಶೀರ್ವಚನ ರೂಪದಲ್ಲಿ ಮಾತನಾಡಿದರು.

      ಲಿಂಗಗಳಲ್ಲಿ ಮೂರು ವಿಧಗಳಿದ್ದು ಇಷ್ಟಲಿಂಗ , ಪ್ರಾಣಲಿಂಗ ಮತ್ತು ಭಾವಲಿಂಗ,ಗುರು ದೀಕ್ಷೆಯಲ್ಲಿ ಶೀಲೆಯನ್ನು ನಿರ್ಮಾಣ ಮಾಡುವ ಲಿಂಗವನ್ನು ಪರಿಶುದ್ಧಗೊಳಿಸಿ, ಅದರಲ್ಲಿ ಜೀವಕಳೆಯನ್ನು ಪ್ರತಿಷ್ಠಾಪಿಸಿ ಶಿವತ್ವದ ಮೂಲಕ ಜಾಗೃತಿಗೊಳಿಸುವುದೆ ಇಷ್ಟಲಿಂಗ ಯಾವುದನ್ನು ಬಹಿರಂಗವಾಗಿ ತೋರಿಸಿ – ಕೊಳ್ಳಲು ಸಾಧ್ಯವಾಗದೆ ಸಾಧನೆಯ ಬಲದಿಂದ ಸಾಕ್ಷಾತ್ಕರಿಸಿಕೊಂಡು ಗುರುತಿಸುವುದೇ ಪ್ರಾಣ ಲಿಂಗ. ಜ್ಯೋತಿ ಉತ್ಪನ್ನವು ಹೃದಯ ಕಮಲದಲ್ಲಿ ಬಂದು ನಿಂತು ಹೃದಯವು ಉದ್ರ್ವ ಮುಖವಾಗಿ ಸಹಸ್ರಾರು ಚಕ್ರದಲ್ಲಿ ಬಂದು ನಿಲ್ಲುವುದೇ ಭಾವಲಿಂಗ. ಯಾವುದನ್ನು ಕೇಳಿಕೊಂಡು ಬಿಡಬಾರದು. ಅಳವಡಿಸಿಕೊಂಡು,ಸಾಧಿಸಿ
      ತೋರಿಸಬೇಕು.ಸಾಧಿಸಿಕೊಂಡಾಗ ಮಾತ್ರ ಅದಕ್ಕೆ
      ಅರ್ಥ ಬರುತ್ತದೆ ಸಾಧನೆಯ ಮೂಲಕ ಪ್ರತಿಯೊಂದನ್ನು
      ಸಾಕ್ಷಾತ್ಕರಿಸಿಕೊಳ್ಳಬೇಕು.ಇದನ್ನು ಸಾಕ್ಷಾತ್ಕರಿಸಿ
      ಕೊಳ್ಳಬೇಕಾದರೆ ಪ್ರತಿಯೊಬ್ಬರು ತ್ರಿವಿಧ ಲಿಂಗಗಳನ್ನು ಧರಿಸಿಕೊಂಡು ಕೊಂಡಾಗ ಮಾತ್ರ ಸಾಧ್ಯ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಇಂಡಿ ಪಟ್ಟಣದ ಬಿಜೆಪಿ ಧುರೀಣರಾದ ಕಾಸುಗೌಡ ಬಿರಾದಾರ,ವಿಶ್ರಾಂತ
      ಪ್ರಾಚಾರ್ಯರಾಗ ಪ್ರೊ ಐ ಬಿ ಸುರಪುರ, ಪ್ರೊ ಎ
      ಎಸ್ ಗಾಣಿಗೇರ, ಪ್ರೊ ಎನ್ ವಿ ಹಂಜಗಿ,ಪ್ರೊ ಎಸ್ ಎಸ್
      ಪಾಟೀಲ, ಜಿ ವಿ ಬಿರಾದಾರ, ಬಿಎಸ್ಎನ್ಎಲ್ ನೌಕರಸ್ಥರಾದ ಎಚ್ ಆರ್ ಬಿರಾದಾರ,ವೀರಶೈವ ಲಿಂಗಾಯತ ಹಂಡೆ ವಜೀರ ಸಮಾಜದ ರಾಜ್ಯಾಧ್ಯಕ್ಷ ಡಾ ಎಸ್ ಎಸ್ ಪಾಟೀಲ ಪ್ರ.ಕಾ.ಆರ್ ಎಸ್ ಪಾಟೀಲ,ಯುವ ಘಟಕದ ರಾಜ್ಯಾಧ್ಯಕ್ಷ ಸಂಗನಗೌಡ ಯಂಕಂಚಿ,‌ಬೆನಕನಹಳ್ಳಿ ಶಿವಾಶ್ರಮದ ಸಿದ್ದಯ್ಯ
      ಹಿರೇಮಠ,ಗ್ರಾ ಪಂ ಅಧ್ಯಕ್ಷ ಕಾಶಿನಾಥ ಹಚಡದ,
      ನಿವೃತ್ತ ಅಭಿಯಂತರ ಸಿ ಬಿ ಮಿಂಚನಾಳ,ಸಮಾಜದ
      ತಾಲೂಕ ಘಟಕದ ಅಧ್ಯಕ್ಷ ಆರ್ ವಿ ಪಾಟೀಲ ಜಿ ಎಸ್
      ಪಾಟೀಲ,ಕೆ ಎಸ್ ಪಾಟೀಲ, ಬಿ ಜೆ ಪಾಟೀಲ, ಎಂ ಜೆ ಪಾಟೀಲ ಅವರ ಪುತ್ರರಾದ ಡಾ ಆರ್ ಎಂ ಪಾಟೀಲ,
      ಶ್ರೀಕಾಂತ ಪಾಟೀಲ ಅಳಿಯ ಶಿವನಗೌಡ ಪಾಟೀಲ,
      ಸಿ ಎಸ್ ಅವರಾದಿ ಹಾಗೂ ಎಸ್ ಎಸ್ ಅವರಾದಿ ಉಪಸ್ಥಿತರಿದ್ದರು.

      ಇಂಡಿ ಪಟ್ಟಣದ ವೀರಶೈವ ಲಿಂಗಾಯತ ಹಂಡೆ ವಜೀರ ಸಮಾಜದ ಹಿರಿಯರಾದ ಪ್ರೊ ಎಂ ಜೆ ಪಾಟೀಲ ಅವರ ಮನೆಯ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ
      ಸಂದರ್ಭದಲ್ಲಿ ಆಶೀರ್ವಚನ ರೂಪದಲ್ಲಿ ಶ್ರೀಶೈಲ ಶ್ರೀಗಳು ಮಾತನಾಡಿದರು.

      Tags: #Public News#Wear three kinds of lingams - Srishaila Jagadgurus.#ತ್ರಿವಿಧ ಲಿಂಗಗಳನ್ನು ಧರಿಸಿಕೊಳ್ಳಿ -ಶ್ರೀಶೈಲ ಜಗದ್ಗುರುಗಳು.indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳಕ್ಕೆ ಕಡಿವಾಣ ಹಾಕಲು ಜಿಲ್ಲಾ ಶುಲ್ಕ ಪರಿಶೀಲನಾ ಸಮಿತಿ ರಚನೆಗೆ ಎಎಪಿ ಆಗ್ರಹ

      ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳಕ್ಕೆ ಕಡಿವಾಣ ಹಾಕಲು ಜಿಲ್ಲಾ ಶುಲ್ಕ ಪರಿಶೀಲನಾ ಸಮಿತಿ ರಚನೆಗೆ ಎಎಪಿ ಆಗ್ರಹ

      June 9, 2026
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.