ರಾಜ್ಯಪಾಲರಿಂದ ಪ್ರಶಸ್ತಿ ಪಡೆದ ಪೂಜಾ
ಇಂಡಿ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಪೂಜಾ
ಸಾರವಾಡ ಇವರು ರಾಷ್ಟ್ರೀಯ ಮತದಾರರ ದಿ
ನಾಚರಣೆಯ ಅಂಗವಾಗಿ ರಾಜ್ಯ ಸ್ವೀಪ್
ಸಮಿತಿ, ಬೆಂಗಳೂರು ಇವರ ಅಡಿಯಲ್ಲಿ ನಡೆದ
2023-24 ನೇ ಸಾಲಿನ ಪ್ರಬಂಧ ಸ್ಪರ್ಧೆಯಲ್ಲಿ
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ಜ. 25 ರಂದು
ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ
ಗೆಹ್ಲೋತ್ ರವರಿಂದ ಪ್ರಶಸ್ತಿ ಪಡೆದು ತಾಲೂಕಿನ
ಹಾಗೂ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಇಂಡಿಯ ಶಾಸಕ ಮತ್ತು ಕಾಲೇಜು ಅಭಿವೃದ್ಧಿ
ಸಮಿತಿ ಅಧ್ಯಕ್ಷ ಯಶವಂತರಾಯಗೌಡ
ಪಾಟೀಲ ಮತ್ತು ಕಾಲೇಜಿನ ಪ್ರಾಚಾರ್ಯ
ಆರ್.ಎಚ್.ರಮೇಶ ಹಾಗೂ ಸಿಬ್ಬಂದಿಯವರು
ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.
ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ
ವಿದ್ಯಾರ್ಥಿನಿ ಕುಮಾರಿ ಪೂಜಾ ಸಾರವಾಡ ಗೌರವಾನ್ವಿತ
ರಾಜ್ಯಪಾಲರಾದ ಶ್ರೀ ಥಾವರಚಂದ ಗೆಹ್ಲೋತ್
ರವರಿಂದ ಪ್ರಶಸ್ತಿ ಪಡೆದರು