• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಎಸ್‍ಬಿಐ 300 ಕೋಟಿ ರೂ ರೈತರಿಗೆ ಸಾಲ ನೀಡಿದೆ

      Voice Of Janata

      February 3, 2024
      0
      ಎಸ್‍ಬಿಐ 300 ಕೋಟಿ ರೂ ರೈತರಿಗೆ ಸಾಲ ನೀಡಿದೆ
      0
      SHARES
      721
      VIEWS
      Share on FacebookShare on TwitterShare on whatsappShare on telegramShare on Mail

      ಎಸ್‍ಬಿಐ 300 ಕೋಟಿ ರೂ ರೈತರಿಗೆ ಸಾಲ ನೀಡಿದೆ

      ಇಂಡಿ : ಭಾರತೀಯ ಸ್ಟೇಟ್ ಬ್ಯಾಂಕು ಕಲಬುರಗಿ ವಲಯದ 240 ಬ್ರಾಂಚುಗಳಲ್ಲಿ ರೈತರಿಗೆ 300 ಕೋಟಿ ರೂ ಸಾಲ ನೀಡಿದ್ದು ಅದರಲ್ಲಿ 100 ಕೋಟಿ ರೂ ಸರಕಾರದ ಆದೇಶದ ಮೇರೆಗೆ ಸಾಲಮನ್ನಾ ಮಾಡಿದೆ ಎಂದು ಎಸ್ ಬಿಐ ಕಲಬುರ್ಗಿ ವಲಯದ ಉಪ ಪ್ರಬಂಧಕ ಪಿ.ಎಲ್.ಶ್ರೀನಿವಾಸರಾವ ಹೇಳಿದರು.

      ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಇಂಡಿ ಶಾಖೆಯಿಂದ ಕೃಷಿ ವಿಭಾಗದಿಂದ ಸಾಲ ವಿತರಣೆ ಮತ್ತು ಘರ ಘರ ಕೆಸಿಸಿ ಮತ್ತು ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಎಸ್‍ಬಿಐ ಯುನೋ ಆಪ್ ಉಪಯೋಗಿಸಿ ಮನೆಯಿಂದಲೇ
      ಒಂದು ಲಕ್ಷ ಅರವತ್ತು ಸಾವಿರ ರೂ ಸಾಲ ಪಡೆಯಬಹುದು. ವಿದೇಶದಲ್ಲಿ ರಾಷ್ಟ್ರೀಯ ಮತ್ತು
      ರಾಜ್ಯ ಮಟ್ಟದಲ್ಲಿ ಓದುವ ಮಕ್ಕಳಿಗೆ ಸಾಲ, ಬಂಗಾರದ
      ಮೇಲೆ, ನೌಕರಸ್ಥರಿಗೆ ಮನೆ ಕಟ್ಟಲು, ರೈತರಿಗೆ ಬೆಳೆಸಾಲ ಸೇರಿದಂತೆ ಸಾರ್ವಜನಿಕರಿಗೆ ಅನೇಕ ರೀತಿಯ ಸಾಲ ವಿತರಿಸುತ್ತಿದೆ ಎಂದರು.

      ಟಾಟಾ ಬಿರ್ಲಾ, ಅನೀಲ ಅಂಬಾನಿ ಸೇರಿದಂತೆ ಅನೇಕ
      ದಿಗ್ಗಜರು ಎಸ್‍ಬಿಐ ನಿಂದ ಸಾಲ ಪಡೆದು ಹೆಮ್ಮರವಾಗಿ
      ಬೆಳೆದಿದ್ದು ಕಾರಣ ಅವರು ಸಾಲದ ಸದುಪಯೋಗ
      ಪಡೆದುಕೊಂಡಿದ್ದಾರೆ ಎಂದರು.

      ಇಂಡಿಯ ಎಸ್ ಬಿಐ ಮುಖ್ಯ ವ್ಯವಸ್ಥಾಪಕ ಬಿ.ಜೆ. ರಾಮಸ್ವಾಮಿ ಮಾತನಾಡಿ ಇಂದು ರೈತರಿಗೆ ಒಂದು
      ಕೋಟಿ 37 ಲಕ್ಷ ರೂ ಸಾಲವನ್ನು 35 ರೈತರಿಗೆ
      ಹಂಚುತ್ತಿದ್ದು ಮುಂದಿನ ತಿಂಗಳು ರೈತರಿಗೆ ಒಂದು ಕೋಟಿಗೂ ಅಧಿಕ ಸಾಲ ವಿತರಿಸಲಾಗುವದು ಸೇರಿದಂತೆ ಒಟ್ಟು 3 ಕೋಟಿ ರೂ ಸಾಲ ವಿತರಿಸಲಾಗುತ್ತಿದೆ ಎಂದರು.
      ವಿಜಯಪುರದ ವಿಭಾಗೀಯ ಮುಖ್ಯ ವ್ಯವಸ್ಥಾಪಕ
      ಬಿ.ಗೀರೀಶಕುಮಾರ ಮಾತನಾಡಿ ವಿಜಯಪುರದ ರುಡ್
      ಶೆಟ್ಟಿನಿಂದ ಯುವಕರಿಗೆ ಅನೇಕ ರೀತಿಯ ತರಬೇತಿ
      ನೀಡುತ್ತಿದ್ದು ತರಬೇತಿ ಪಡೆದ ಎಲ್ಲ ವಿದ್ಯಾವಂತರಿಗೂ ಸಾಲ ನೀಡಲಾಗುತ್ತಿದೆ ಎಂದರು. ಇಂಡಿಯ ಫಿಲ್ಡ ಆಫಿಸರ್ ರವಿ ತಳವಾರ ಮತ್ತು‌ ಪರಶುರಾಮ ತೆನೆಹಳ್ಳಿ ತಾಲೂಕಿನ 24 ರೈತರಿಗೆ ಸಾಲ ವಿತರಿಸಿದರು.

      ತಾಲೂಕಿನ ಪ್ರಗತಿಪರ ರೈತರಾದ ಗಡ್ಡೆಪ್ಪ ವಳಸಂಗ, ಯಲ್ಲಪ್ಪ ನಾಟಿಕಾರ, ಹನಮಂತ ಬಿರಾದಾರ, ಮಾದಪ್ಪ ಜಂಗಲಗಿ, ಗಿರಿಮಲ್ಲಪ್ಪ ಮೇತ್ರಿ, ವಿಠ್ಠಲ ಬಿರಾದಾರ, ಅಶೋಕ ಮೆಂಡೆಗಾರ, ಶಾಂತಪ್ಪ ಪಾಟೀಲ, ಬಸವರಾಜ ಜಂಬಗಿ, ಶರಣಪ್ಪ ಮರಡಿ ಇವರನ್ನು
      ಸನ್ಮಾನಿಸಲಾಯಿತು.

      ಹಿರೇಬೇವನೂರದ ಪೂಜ್ಯ ದಯಾನಂದ ಹಿರೇಮಠ, ವಿಜಯಪುರದ‌ ಕೃಷ್ಣಯ್ಯ, ಕಿರಣಕುಮಾರ, ಪ್ರಲ್ಹಾದ ದೇಸಾಯಿ, ಮಂಜುನಾಥ ಸುಣಕಲ್, ಅವಿನಾಶ ಮಾತನಾಡಿದರು.

      ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ
      ಕಾರ್ಯಾಲಯದಲ್ಲಿ ಎಸ್ ಬಿಐ ಇಂಡಿ ಶಾಖೆಯಿಂದ ಕೃಷಿ ವಿಭಾಗದಿಂದ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಶ್ರೀನಿವಾಸರಾವ ಮಾತನಾಡಿದರು.

      Tags: #Cash#Loan#mony#Public News#SBI#SBI has given loans of Rs 300 crore to farmers#State Bank Of india#Voice Of Janata#ಎಸ್‍ಬಿಐ 300 ಕೋಟಿ ರೂ ರೈತರಿಗೆ ಸಾಲ ನೀಡಿದೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.