• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಶ್ರೀ ಮಹದೇಶ್ವರನ ಸನ್ನಿಧಿಯಲ್ಲಿ ಗಡಿ ನಾಡ ಉತ್ಸವ

      Voice Of Janata

      February 10, 2024
      0
      ಶ್ರೀ ಮಹದೇಶ್ವರನ ಸನ್ನಿಧಿಯಲ್ಲಿ ಗಡಿ ನಾಡ ಉತ್ಸವ
      0
      SHARES
      364
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀ ಮಹದೇಶ್ವರನ ಸನ್ನಿಧಿಯಲ್ಲಿ ಗಡಿ ನಾಡ ಉತ್ಸವ

      ಹನೂರು : ರಾಜ್ಯದಲ್ಲೆ ಪ್ರಪ್ರಥಮ ಬಾರಿಗೆ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮವು ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವುದು ಸಂತೋಷಕರ ವಿಷಯವಾಗಿದೆ , ಇದರಿಂದ ರಾಜ್ಯದ ಎಲ್ಲಾ ನೌಕರರಿಗೂ ನಮ್ಮ ಭಾಗದ ಆರಾಧ್ಯದೈವ ಮಾದ್ಪನ ದರ್ಶನವಾಗಿದೆ, ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ ಆರ್ ಮಂಜುನಾಥ್ ತಿಳಿಸಿದರು .

      ನಮ್ಮ ಭಾಗದ ಶಿಕ್ಷಕರ ತಂಡವು ನನ್ನನು ಭೇಟಿ ಮಾಡಿ ಎಲ್ಲಾ ನೌಕರರ ಬೇಡಿಕೆಯ ಬಗ್ಗೆ ಮನವಿ ಮಾಡಿದ್ದಾರೆ ನಿಮ್ಮ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಮುಂದಿನ ದಿನಗಳಲ್ಲಿ ನಾನು ಸನ್ಮಾನ್ಯ ಮುಖ್ಯಮಂತ್ರಿಯವರಿ ಮನವರಿಕೆ ಮಾಡಿದ್ದೇನೆ. ಹನೂರು ಕ್ಷೇತ್ರವು ಭೌಗೋಳಿಕವಾಗಿ ದೊಡ್ಡ ಕ್ಷೇತ್ರವಾಗಿದೆ ಹಾಗಾಗಿ ಅಭಿವೃದ್ಧಿ ಪಡಿಸುವುದು ಸವಾಲಿನ ಕೆಲಸವು ನನ್ನ ಮುಂದಿದೆ ,ಕ್ಷೇತ್ರಕ್ಕೆ ನಾನು ನನ್ನ ಕೈಲಾದ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ. ಹೀಗಾಗಲೇ ವಿದ್ಯಾರ್ಥಿಗಳ ಜೀವನದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಜೀವನದ ಪ್ರಮುಖ ಘಟ್ಟವಾಗಿದೆ .ಆದ್ದರಿಂದ ಶಾಲಾ ಮಕ್ಕಳಿಗೆ ಭರವಸೆ ತುಂಬುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಯಶಸ್ವಿಯಾಗಿದ್ದೇವೆ . ಯಾವುದೇ ಸೇವೆ ಮಾಡಲು ಅಧಿಕಾರಿಗಳ ಬೆಂಬಲವು ದೊರೆಯಬೇಕು ಎಲ್ಲಾರ ಚಿತ್ತವು ಅಭಿವೃದ್ಧಿಯತ್ತ ಇರಲಿ ಎಂದು ತಿಳಿಸಿದರು.

      ರಾಜ್ಯ ಅಧ್ಯಕ್ಷರಾದ ಷಡಕ್ಷರಿ ರವರು ಮಾತನಾಡಿದ ಅವರು ಈ ಕ್ಷೇತ್ರದಿಂದ ಪ್ರಮುಖ ನಿರ್ಣಾಯವನ್ನು ತೆಗೆದುಕೊಳ್ಳಲು ಪ್ರಯತ್ನಿಸಲಾಗುವುದು. ಇಂದಿಗೂ ಇಂಡಿಗನತ್ತದ ಅರವತ್ತು ಮಕ್ಕಳು ದತ್ತು ತೆಗೆದುಕೊಂಡಿದ್ದು ಶಾಲೆಗೆ ಪೀಠೋಪಕರಣಗಳನ್ನು ನೀಡಿದರು.ಶಿಕ್ಷಕರಾದ ರಾಘವೆಂದ್ರ ಅವರ ಶ್ರಮಬಹಳಷ್ಟಿದೆ, ಕಳೆದ ಬಾರಿ ಮಂಡ್ಯದಲ್ಲಿ ನಡೆದ ಸಮಿತಿಯ ಶಿಪಾರಸುಗಳಿಗೆ ಒಪ್ಪಿಗೆ ನೀಡಲಾಯಿತು. ಸರ್ಕಾರಿ ನೌಕರರು ಗಡಿನಾಡ ಉತ್ಸವ ಮಾಡಿರುವುದು ಮೊಟ್ಟಮೊದಲಾಗಿದೆ.ಬೆಂಗಳೂರಿನ ಮೇಕ್ರಿ ವೃತ್ತದ ಸಮೀಪವಿರುವ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಮಾಡಲಾಗುವುದು .ರಾಜ್ಯದ ಎಲ್ಲಾ ಸಂಘದ ನೌಕರರು ಭಾಗವಹಿಸಬೇಕಾಗಿದೆ. ಸಮ್ಮೇಳನದ ಕಾರ್ಯಗಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಕೃಷ್ಣ ದೀಕ್ಷೀತ್ ರವರು ಪ್ರಜಾಸ್ನೇಹಿ ಆಡಳಿತದಬಗ್ಗೆ ಪ್ರೇರಣ ನುಡಿಗಳನ್ನಾಡಲಿದ್ದಾರೆ . ಹಾಗೂ ಖ್ಯಾತ ಹೃದ್ರೋಗ ತಜ್ಞರಾದ ಪದ್ಮಶ್ರೀ ಡಾ ಸಿ ಎನ್ ಮಂಜುನಾಥ್ ಸರ್ಕಾರಿ ನೌಕರರ ಆರೋಗ್ಯ ಮತ್ತು ಒತ್ತಡದ ಬದುಕಿನ ಬಗ್ಗೆ ಉಪನ್ಯಾಸ ಮಾಡುವರು . ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಾಧಿಯಾಗಿ ಉಪಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರೆಲ್ಲ ಭಾಗವಹಿಸುವರು.ಎಲ್ಲಾ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗುವಂತೆ ತಿಳಿಸಿದರು.

      ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಅಧಿಕಾರಿಗಳು ಹಲವಾರು ಸಂಘದಿಂದ ಪದಾಧಿಕಾರಿಗಳು ಆಗಮಿಸುತ್ತಾರೆ. ಇದೇ ತಿಂಗಳ ಹದಿನೈದನೇ ತಾರೀಖಿನೊಳಗೆ ಎಲ್ಲಾರಿಗೂ ಸಭೆಯನ್ನು ಕರೆಯಬೇಕು ಎಂದು ತಿಳಿಸಿದರು. ದಿನಪೂರ್ತಿ ಕವಿಗೋಷ್ಟಿ ,ಕಲಾತಂಡಗಳ ಮೆರವಣಿಗೆ ಹಾಗೂ ಸರಿಗಮಪ ತಂಡದಿಂದ ಉತ್ತಮ ಕಾರ್ಯಕ್ರಮ ನೀಡಲಾಗುವುದು ಎಲ್ಲಾ ನೌಕರರು ಸಹಕರಿಸಬೇಕು ಎಂದರು.
      ಈ ಸಂದರ್ಭದಲ್ಲಿ ರಾಜ್ಯ ಸಂಘದ ಪದಾಧಿಕಾರಿಗಳು ಮತ್ತು ಚಾಮರಾಜನಗರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಕಾರ್ಯದರ್ಶಿಗಳಾದ ವೆಂಕಟೇಶ್ , ಹಾಗೂ ತಾಲ್ಲೂಕು ಸಂಘದ ಅಧ್ಯಕ್ಷರಾದ ಗುರುಸ್ವಾಮಿ , ಮತ್ತು ರಾಜ್ಯದ ವಿವಿಧ ಭಾಗದಿಂದ ಆಗಮಿಸಿದ ಅನೇಕ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

      ವರದಿ: ಚೇತನ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Ghadi Nada Utsav in the presence of Shri Mahadeshwara#Public News#State News#ಶ್ರೀ ಮಹದೇಶ್ವರನ ಸನ್ನಿಧಿಯಲ್ಲಿ ಗಡಿ ನಾಡ ಉತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.