• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ

      ಸಂತ ಸೇವಾಲಾಲರ ಸಂದೇಶಗಳು ಈಗಲೂ ಪ್ರಸ್ತುತ – ಎಸಿ ಗದ್ಯಾಳ

      February 15, 2024
      0
      ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ
      0
      SHARES
      500
      VIEWS
      Share on FacebookShare on TwitterShare on whatsappShare on telegramShare on Mail

      ಸಂತ ಸೇವಾಲಾಲರ ಸಂದೇಶಗಳು ಈಗಲೂ
      ಪ್ರಸ್ತುತ – ಎಸಿ ಗದ್ಯಾಳ

      ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ
      ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ

      ಇಂಡಿ : ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ
      ಕಿಳಲ್ಲ, ಜಾತಿ, ಮತ, ವರ್ಣ, ವರ್ಗಗಳ ಕೀಳರಮೆಯಿಂದ ಹೊರಬನ್ನಿ, ಸತ್ಯ, ಧರ್ಮ ನಿಮ್ಮ ಉಸಿರಾಗಲಿ ಎಂದು ಸಂದೇಶ ಸಾರಿದ ಸಂತ ಸೇವಾಲಾಲರ ಸಂದೇಶಗಳು ಯುವಕರಿಗೆ ಇಗಲೂ ಪ್ರಸ್ತುತ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ತಾಲೂಕು ಆಡಳಿತ ವತಿಯಿಂದ ಮಿನಿ
      ವಿಧಾನಸಭೆಯಲ್ಲಿ ನಡೆದ ಸೇವಾಲಾಲ ಜಯಂತಿ
      ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರ ಕಂದಾಯ ಗ್ರಾಮಗಳನ್ನಾಗಿ ಮಾಡಿ
      ಹಕ್ಕು ಪತ್ರ ವಿತರಿಸುತ್ತಿದ್ದು ಅವು ಸಮುದಾಯದವರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದರು.

      ತಹಸೀಲ್ದಾರ ಮಂಜುಳಾ ನಾಯಕ ಮಾತನಾಡಿ
      ದುಡಿದರೆ ಮಾತ್ರ ಪ್ರತಿಫಲ ಸಿಗುತ್ತದೆ. ಯಾವದೇ ಕಾಯಕವಿರಲಿ ಶೃದ್ಧೆಯಿಂದ ಮಾಡಿ ಎಂದು
      ಹೇಳಿದರು ಸೇವಾಲಾಲರು ಎಂದರು.
      ಅಖಿಲ ಭಾರತ ಬಂಜಾರಾ ಸಮಾಜದ ತಾಲೂಕಾ ಅಧ್ಯಕ್ಷ
      ಸಂಜು ಚವ್ಹಾಣ, ಪುರಸಭೆ ಸದಸ್ಯ ದೇವೆಂದ್ರ ಕುಂಬಾರ, ಚಂದ್ರಶೇಖರ ಹೊಸಮನಿ, ಉಪನ್ಯಾಸಕ
      ವಿಜಯ ರಾಠೋಡ ಸೇವಾಲಾಲರ ಕುರಿತು ಮಾತನಾಡಿದರು.

      ಕಾರ್ಯಕ್ರಮದಲ್ಲಿ ತಾ.ಪಂ ಅಧಿಕಾರಿ ಬಾಬು ರಾಠೋಡ, ಎಚ್ ಎಸ್ ಪಾಟೀಲ್, ಸುನೀಲ ಪವಾರ ಶಶಿಕಾಂತ ರಾಠೋಡ, ಲಾಲು ರಾಠೋಡ, ಪಿಂಟು ರಾಠೋಡ, ಮೋಹನ ರಾಠೋಡ, ಸಂತೋಷ ರಾಠೋಡ, ಧರ್ಮ ರಾಠೋಡ, ಪುರಸಭೆಯ ಸೋಮು ನಾಯಕ, ಲಕ್ಷ್ಮೀಕಾಂತ ಚವಡಿಹಾಳ, ಎಚ್.ಎಚ್. ಗುನ್ನಾಪುರ ಮತ್ತಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ಎಸಿ ಅಬೀದ್ ಗದ್ಯಾಳ ಮಾತನಾಡಿದರು.

      Tags: #Public News#Sant sevalal#ಜಗತ್ತಿನಲ್ಲಿ ಯಾರೂ ಮೇಲಲ್ಲ#ಸಂತ ಸೇವಾಲಾಲರ ಸಂದೇಶಗಳು ಈಗಲೂ ಪ್ರಸ್ತುತ – ಎಸಿ ಗದ್ಯಾಳindivijayapurಯಾರೂ ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      May 30, 2025
      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      May 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.