• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ

      ಸಂತ ಸೇವಾಲಾಲರ ಸಂದೇಶಗಳು ಈಗಲೂ ಪ್ರಸ್ತುತ – ಎಸಿ ಗದ್ಯಾಳ

      February 15, 2024
      0
      ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ
      0
      SHARES
      525
      VIEWS
      Share on FacebookShare on TwitterShare on whatsappShare on telegramShare on Mail

      ಸಂತ ಸೇವಾಲಾಲರ ಸಂದೇಶಗಳು ಈಗಲೂ
      ಪ್ರಸ್ತುತ – ಎಸಿ ಗದ್ಯಾಳ

      ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ
      ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ

      ಇಂಡಿ : ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ
      ಕಿಳಲ್ಲ, ಜಾತಿ, ಮತ, ವರ್ಣ, ವರ್ಗಗಳ ಕೀಳರಮೆಯಿಂದ ಹೊರಬನ್ನಿ, ಸತ್ಯ, ಧರ್ಮ ನಿಮ್ಮ ಉಸಿರಾಗಲಿ ಎಂದು ಸಂದೇಶ ಸಾರಿದ ಸಂತ ಸೇವಾಲಾಲರ ಸಂದೇಶಗಳು ಯುವಕರಿಗೆ ಇಗಲೂ ಪ್ರಸ್ತುತ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ತಾಲೂಕು ಆಡಳಿತ ವತಿಯಿಂದ ಮಿನಿ
      ವಿಧಾನಸಭೆಯಲ್ಲಿ ನಡೆದ ಸೇವಾಲಾಲ ಜಯಂತಿ
      ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರ ಕಂದಾಯ ಗ್ರಾಮಗಳನ್ನಾಗಿ ಮಾಡಿ
      ಹಕ್ಕು ಪತ್ರ ವಿತರಿಸುತ್ತಿದ್ದು ಅವು ಸಮುದಾಯದವರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದರು.

      ತಹಸೀಲ್ದಾರ ಮಂಜುಳಾ ನಾಯಕ ಮಾತನಾಡಿ
      ದುಡಿದರೆ ಮಾತ್ರ ಪ್ರತಿಫಲ ಸಿಗುತ್ತದೆ. ಯಾವದೇ ಕಾಯಕವಿರಲಿ ಶೃದ್ಧೆಯಿಂದ ಮಾಡಿ ಎಂದು
      ಹೇಳಿದರು ಸೇವಾಲಾಲರು ಎಂದರು.
      ಅಖಿಲ ಭಾರತ ಬಂಜಾರಾ ಸಮಾಜದ ತಾಲೂಕಾ ಅಧ್ಯಕ್ಷ
      ಸಂಜು ಚವ್ಹಾಣ, ಪುರಸಭೆ ಸದಸ್ಯ ದೇವೆಂದ್ರ ಕುಂಬಾರ, ಚಂದ್ರಶೇಖರ ಹೊಸಮನಿ, ಉಪನ್ಯಾಸಕ
      ವಿಜಯ ರಾಠೋಡ ಸೇವಾಲಾಲರ ಕುರಿತು ಮಾತನಾಡಿದರು.

      ಕಾರ್ಯಕ್ರಮದಲ್ಲಿ ತಾ.ಪಂ ಅಧಿಕಾರಿ ಬಾಬು ರಾಠೋಡ, ಎಚ್ ಎಸ್ ಪಾಟೀಲ್, ಸುನೀಲ ಪವಾರ ಶಶಿಕಾಂತ ರಾಠೋಡ, ಲಾಲು ರಾಠೋಡ, ಪಿಂಟು ರಾಠೋಡ, ಮೋಹನ ರಾಠೋಡ, ಸಂತೋಷ ರಾಠೋಡ, ಧರ್ಮ ರಾಠೋಡ, ಪುರಸಭೆಯ ಸೋಮು ನಾಯಕ, ಲಕ್ಷ್ಮೀಕಾಂತ ಚವಡಿಹಾಳ, ಎಚ್.ಎಚ್. ಗುನ್ನಾಪುರ ಮತ್ತಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ಎಸಿ ಅಬೀದ್ ಗದ್ಯಾಳ ಮಾತನಾಡಿದರು.

      Tags: #Public News#Sant sevalal#ಜಗತ್ತಿನಲ್ಲಿ ಯಾರೂ ಮೇಲಲ್ಲ#ಸಂತ ಸೇವಾಲಾಲರ ಸಂದೇಶಗಳು ಈಗಲೂ ಪ್ರಸ್ತುತ – ಎಸಿ ಗದ್ಯಾಳindivijayapurಯಾರೂ ಕಿಳಲ್ಲ..! ಕೀಳರಮೆಯಿಂದ ಹೊರಬನ್ನಿ : ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.