• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬಳ್ಳೊಳ್ಳಿ ಗ್ರಾಮಸ್ಥರು ಸಾಕಷ್ಟು ಬುದ್ಧಿವಂತರು..! ಏಕೆ ಗೊತ್ತಾ..?

      Voice of janata

      March 4, 2024
      0
      ಬಳ್ಳೊಳ್ಳಿ ಗ್ರಾಮಸ್ಥರು ಸಾಕಷ್ಟು ಬುದ್ಧಿವಂತರು..! ಏಕೆ ಗೊತ್ತಾ..?
      0
      SHARES
      431
      VIEWS
      Share on FacebookShare on TwitterShare on whatsappShare on telegramShare on Mail

      ಬಳ್ಳೊಳ್ಳಿ ಗ್ರಾಮಸ್ಥರು ಸಹ ಸಾಕಷ್ಟು ಬುದ್ಧಿವಂತರು..ಏಕೆ ಗೊತ್ತಾ..?

      ಇಂಡಿ: ಬಳ್ಳೊಳ್ಳಿ ಗ್ರಾಮದ ಜನರ ಅನುಕೂಲಕ್ಕಾಗಿ
      ತಮ್ಮ ಭೂಮಿಯನ್ನು ದಾನಮಾಡಿ ಮಂಗಲಕಾರ್ಯ ನಿರ್ಮಿಸಲು ಸಹಕರಿಸಿದ ಪಟ್ಟಣಶೆಟ್ಟಿ ಕುಟುಂಬಸ್ಥರ ಕಾರ್ಯ ಶ್ಲಾಘನೀಯ ಎಂದು ಕತಕನಹಳ್ಳಿ, ಬಬಲಾದ ಮಠದ ಶಿವಯ್ಯ ಮಹಾಸ್ವಾಮಿಗಳು ಹೇಳಿದರು.

      ಅವರು ಸೋಮವಾರ ಇಂಡಿ ತಾಲೂಕಿನ ಬಳ್ಳೊಳ್ಳಿ
      ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವೀರಭದ್ರೇಶ್ವರ ದೇವಸ್ಥಾನ ಸೇವಾ ಸಮಿತಿಯವರ “ಮಲ್ಲಪ್ಪ ಅಪ್ಪಣ್ಣ ಪಟ್ಟಣಶೆಟ್ಟಿ” ಮಂಗಲ ಕಾರ್ಯಾಲಯದ ಭೂಮಿ ಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮದ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

      ಬಳ್ಳೊಳ್ಳಿ ಗ್ರಾಮದ ಜನರು ಆಯುರ್ವೇದದಲ್ಲಿ ಬೆಳ್ಳುಳ್ಳಿ ಹೇಗೆ ಉಪಯುಕ್ತವಾದ ಪದಾರ್ಥವೋ, ಬಳ್ಳೊಳ್ಳಿ ಸೇವನೆಯಿಂದ ಸಾಕಷ್ಟು ರೋಗರುಜಿನಗಳು ದೂರವಾಗುತ್ತವೆಯೋ ಹಾಗೆ ಬಳ್ಳೊಳ್ಳಿ ಗ್ರಾಮಸ್ಥರು ಸಹ ಸಾಕಷ್ಟು ಬುದ್ಧಿವಂತರು, ಪ್ರಾಮಾಣಿಕರು ಹಾಗೂ
      ದಾನಿಗಳಾಗಿದ್ದಾರೆ. ಗ್ರಾಮದ ಎಲ್ಲ ಜನರು ಸೇರಿಕೊಂಡು ತಮ್ಮ ಕೈಲಾದಷ್ಟು ಸಹಾಯ ಮಾಡಿ ಈ ಮಂಗಲ ಕಾರ್ಯಾಲಯ ನಿರ್ಮಿಸಿದ್ದೆ ಆದಲ್ಲಿ ಇಲ್ಲಿ ವಿವಾಹವಾಗುವ ದಂಪತಿಗಳ ಜೀವನ ನೂರಾರು ಕಾಲ
      ಸುಖವಾಗಿ ನಡೆಯಲಿದೆ ಎಂದು ಆಶೀರ್ವದಿಸಿದರು.
      ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು
      ದಾನವಾಗಿ ನೀಡಿದ ಈರಣ್ಣ ಪಟ್ಟಣಶೆಟ್ಟಿ ಅವರಿಗೆ ಭಗವಂತ ಒಳಿತು ಕರುಣಿಸಲಿ ಎಂದು ಆಶೀರ್ವದಿಸಿದರು.

      ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಇಂಡಿ ಶಾಸಕ
      ಯಶವಂತರಾಯಗೌಡ ಪಾಟೀಲ ಮಾತನಾಡಿ,
      ಬಳ್ಳೊಳ್ಳಿ ಗ್ರಾಮದಲ್ಲಿ ಮಂಗಲ ಕಾರ್ಯಾಲಯ
      ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ.
      ಮಂಗಲಕಾರ್ಯಾಲಯದ ಭೂಮಿ ಪೂಜೆ ಮಾಡಲು
      ಕತಕನಳ್ಳಿಯ ಶಿವಯ್ಯ ಮಹಾಸ್ವಾಮಿಗಳು ಬಂದಿರುವುದು ನಿಜಕ್ಕೂ ಈ ಮಂಗಲ ಕಾರ್ಯಾಲಯ
      ಅತಿ ವೇಗವಾಗಿ ನಿರ್ಮಾಣವಾಗಲಿದೆ. ಪೂಜ್ಯರ
      ದರ್ಶನಾಶೀರ್ವಾದ ಪಡೆದ ಈ ಗ್ರಾಮದ
      ಗ್ರಾಮಸ್ಥರು ಧನ್ಯರು ಎಂದರು.

      ವಿಧಾನ ಪರಿಷತ್ ಸದಸ್ಯ ಸುನಿಲ್‍ಗೌಡ ಬಿರಾದಾರ್
      ಮಂಗಳಕಾರ್ಯ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ
      ದೇಣಿಗೆ ಘೋಷಿಸಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಬಳ್ಳೊಳ್ಳಿ ಗ್ರಾಮದ ಬಹುಜನರ ಬಹು ವರ್ಷಗಳ ಕನಸಾಗಿದ್ದ ಮಂಗಲ ಕಾರ್ಯಾಲಯ ನಿರ್ಮಾಣಕ್ಕೆ ಈಗ ಕಾಲ ಕೂಡಿಬಂದಿದ್ದು, ಬಳ್ಳೊಳ್ಳಿ ಜನರು ಮದುವೆ ಮಾಡಿಕೊಳ್ಳಲು ಜೇವೂರ ಅಥವಾ ಹೊರ್ತಿ ಗ್ರಾಮಕ್ಕೆ ಹೋಗಬೇಕಾಗಿತ್ತು. ಗ್ರಾಮಸ್ಥರ
      ಸಹಕಾರದಿಂದ ಶೀಘ್ರವೇ ಈ ಮಂಗಲ ಕಾರ್ಯಾಲಯ ಲೋಕಾರ್ಪಣೆಗೊಂಡು ಗ್ರಾಮದ ಜನರ ಶುಭ ಸಮಾರಂಭಗಳಿಗೆ ಸಾಕ್ಷಿ ಆಗಲಿದೆ ಎಂದರು.

      ವೇದಿಕೆಯಲ್ಲಿ ಬೀರಲಿಂಗೇಶ್ವರ, ಜಟ್ಟಿಂಗೇಶ್ವರ
      ಹಾಗೂ ವೀರಭದ್ರೇಶ್ವರ ದೇವಾಲಯಗಳ ಪೂಜಾರಿಗಳು ಉಪಸ್ಥಿತರಿದ್ದರು. ಭೂದಾನ ಮಾಡಿದ ಈರಣ್ಣ ಪಟ್ಟಣಶೆಟ್ಟಿ ಅವರಿಗೆ ಶ್ರೀಗಳು ಸತ್ಕರಿಸಿ ಗೌರವಿಸಿದರು.
      ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ.
      ಪಾಟೀಲ, ರಾಘವೇಂದ್ರ ಕಾಪಸೆ ಸೇರಿದಂತೆ ಬಳ್ಳೊಳ್ಳಿ
      ಗ್ರಾಮದ ಹಿರಿಯರು, ಮಕ್ಕಳು ಭಾಗವಹಿಸಿದ್ದರು.

      ಇಂಡಿ: ಮಂಗಲ ಕಾರ್ಯಾಲಯದ ಭೂಮಿ ಪೂಜಾ
      ಹಾಗೂ ಶಿಲಾನ್ಯಾಸ ಕಾರ್ಯಕ್ರಮದ ಪಾವನ
      ಸಾನಿಧ್ಯವಹಿಸಿ ಕತಕನಹಳ್ಳಿ, ಬಬಲಾದ ಮಠದ
      ಶಿವಯ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

      Tags: #Even the villagers of Belloli are quite intelligent..! Do you know why?#Public News#Voice Of Janata#ಬಳ್ಳೊಳ್ಳಿ ಗ್ರಾಮಸ್ಥರು ಸಹ ಸಾಕಷ್ಟು ಬುದ್ಧಿವಂತರು..! ಏಕೆ ಗೊತ್ತಾ..?#ಮಂಗಲ ಕಾರ್ಯಾಲಯದ ಭೂಮಿ ಪೂಜಾ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.