• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ” Expert Motivational Speech” ಬೇಕಾಗಿದ್ದಾರೆ

      ” Expert Motivational Speech” ಬೇಕಾಗಿದ್ದಾರೆ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಬೃಹತ್ ಪ್ರತಿಭಟನೆ..! ಪಿಎಸ್‍ಐ ಅಮಾನತಿಗೆ ಪಟ್ಟು..!

      Voice Of Janata

      March 6, 2024
      0
      0
      SHARES
      559
      VIEWS
      Share on FacebookShare on TwitterShare on whatsappShare on telegramShare on Mail

      ಬಸವಕಲ್ಯಾಣ ಪಿಎಸ್‍ಐ ಅಮಾನತಿಗೆ ಪಟ್ಟು |

      ಇಂಡಿಯಲ್ಲಿ ಬೃಹತ್ ಪ್ರತಿಭಟನೆ |

      ಬಂಗಾರದ ಅಂಗಡಿ ಮಾಲಿಕರು ಮತ್ತು ಆಭರಣ
      ಮಾಡುವವರಿಂದ ಬೃಹತ್ ಪ್ರತಿಭಟನೆ !

      ಇಂಡಿ : ಪಟ್ಟಣದ ಮತ್ತು ತಾಲೂಕಿನ ಬಂಗಾರ ಮಾರಾಟದ ಅಂಗಡಿಕಾರರು ಮತ್ತು ಆಭರಣ ತಯಾರಕರು ಬಸವಕಲ್ಯಾಣ ಪಿಎಸ್‍ಐ ಅಂಬರೀಷ ವಾಗಮೋರೆ ಇಂಡಿಯ ಇಬ್ಬರು ಬಂಗಾರ ವ್ಯಾಪಾರಿಗಳ ಜೊತೆ ಅಮಾನವೀಯವಾಗಿ ವರ್ತಿಸಿ ಜಾತಿ ನಿಂದನೆ ಮಾಡಿರುವ ಕುರಿತು ಪ್ರತಿಭಟನೆ ನಡೆಸಿದರು.

      ಪ್ರತಿಭಟನೆ ಪಟ್ಟಣದ ಅಗಸಿಯ ಹನುಮಾನ
      ಮಂದಿರದಿಂದ ಮಿನಿ ವಿಧಾನಸೌಧ ವರೆಗೆ ನಡೆಯಿತು.
      ದಾರಿಯೂದ್ದಕ್ಕೂ ಪಿಎಸ್‍ಐ ವರ್ತನೆ ವಿರುದ್ಧ ಘೋಷಣೆ ಕೂಗಿದರು. ಸಂಘದ ಅಧ್ಯಕ್ಷ ಸೋಮನಗೌಡ ಬಿರಾದಾರ
      ಮಾತನಾಡಿ ಬಸವಕಲ್ಯಾಣದಿಂದ ಆಗಮಿಸಿದ ಐದು ಜನರು ಯಾರೂ ಸಮವಸ್ತ್ರ ದಲ್ಲಿ ಇರಲಿಲ್ಲ. ಇಂಡಿಯ
      ಪೋಲಿಸ್ ಇಲಾಖೆಗೆ ಮಾಹಿತಿ ನಿಡಿರಲಿಲ್ಲ. ಇಲ್ಲವೆ ಬಸವ
      ಕಲ್ಯಾಣ ಪೋಲಿಸರಿಂದ ಯಾವದೇ ತರಹದ ಲಿಖಿತ
      ಮಾಹಿತಿ ಇಲ್ಲ. ಮತ್ತು ಬಾಡಿಗೆ ವಾಹನದಲ್ಲಿ ಬಂದಿದ್ದರು
      ಎಂದು ಹೇಳಿದರು.

      ಅಪ್ಪು ಮೋರೆ ಮಾತನಾಡಿ ತಾನು ತುಡುಗಿನ ಬಂಗಾರ ತೆಗೆದುಕೊಂಡಿರುವದಾಗಿ ಆರೊಪಿಸಿ ತನಗೆ ಹಣ ನೀಡಬೇಕೆಂದು ಕೇಳಿದರು. ತಾನು ನೀಡದೇ‌ ಇದ್ದಾಗ ಬಸವಕಲ್ಯಾಣಕ್ಕೆ ತೆಗೆದುಕೊಂಡು ಹೋಗಿ‌ಲಾಡ್ಜ ನಲ್ಲಿ ಇಟ್ಟು ಹಣ ಕೊಡಲು ಕೇಳಿಕೊಂಡರು. ಎಟಿಎಂ ನಲ್ಲಿ ಹಣ ಕೊಡಬೇಕು, ಇಲ್ಲದಿದ್ದರೆ ಹಣ ತರಿಸಲು
      ತಿಳಿಸಿದರು. ಕೊನೆಗೆ ಅವರ ಹತ್ತಿರ ಇರುವ ಎರಡು
      ತೊಲಿ ಬಂಗಾರ ಮತ್ತು ಎರಡು ಲಕ್ಷ ರೂ ತೆಗೆದುಕೊಂಡು ಅವರನ್ನು ಇಂಡಿಯ 20 ಕಿ.ಮಿ ದೂರದಲ್ಲಿ ಹಲಸಂಗಿ ಕ್ರಾಸ್ ವರೆಗೆ ತಂದು ಬಿಟ್ಟಿದ್ದಾರೆ ಎಂದರು.

      ಪ್ರದೀಪ ಹಳ್ಳಿ ಮಾತನಾಡಿ ಅಪ್ಪು ಮೊರೆಗೆ ತಂದ
      ನಂತರ ನನಗೆ ಫೋನು ಮಾಡಿದರು. ನಾನು
      ಸೋಲಾಪುರದಿಂದ ಬರುವದಾಗಿ ತಿಳಿಸಿದೆ. ದಾರಿಯಲ್ಲಿ
      ನನ್ನನ್ನು ತಡೆದು ನನ್ನ ಹತ್ತಿರ ಇರುವ ಎರಡು ಲಕ್ಷ ರೂ ಕಸಿದುಕೊಂಡು ಅವಾಚ್ಯ ಶಬ್ದಗಳಿಂದ ಬೈಯ್ದು ಜಾತಿ ನಿಂದನೆ ಮಾಡಿದ್ದಾರೆ. ನನ್ನ‌ ಗೆಳೆಯರು ಇದನ್ನು ವಿಡಿಯೋ ಮಾಡಿದ್ದಾರೆ ಎಂದರು.

      ನ್ಯಾಯವಾದಿ ಮತ್ತು ಇಂಡಿ ಜೈನ ಸಮಾಜದ ಅಧ್ಯಕ್ಷ
      ಅಜೀತ ಧನಶೆಟ್ಟಿ , ಸನತ ಹಳ್ಳಿ, ಸುಜಿತ ಲಾಳಸಂಗಿ,
      ಮುಸ್ತಾಕ ನಾಯಿಕೊಡಿ ಮಾತನಾಡಿದರು.

      ಪ್ರತಿಭಟನೆಯಲ್ಲಿ ಬಂಗಾರ ಮಾರಾಟಗಾರರ ಸಂಘದ
      ಉಪಾಧ್ಯಕ್ಷ ರಮೇಶ ಪೊದ್ದಾರ, ಗಂಗಾಧರ‌ ಬಡಿಗೇರ, ಗೋಪಾಲ ಪತ್ತಾರ, ಶ್ರೀಶೈಲ ಅರ್ಜುಣಗಿ, ನಾಮದೇವ ಡಾಂಗೆ, ಸಂದೀಪ ಧನಶೆಟ್ಟಿ, ಖಜಾಂಚಿ ವಿಜಯಕುಮಾರ ಮಹೀಂದ್ರಕರ, ಡಿ.ಸಿ.ಉಡಚಾಣ,‌ ಬಸವರಾಜ ಅರ್ಜುಣಗಿ ಮತ್ತಿತರಿದ್ದರು. ಶಿರಸ್ತೆದಾರ ಎಸ್.ಆರ್ . ಮುಜಗೊಂಡ ಇವರಿಗೆ ಮನವಿಸ ಲ್ಲಿಸಿದರು.

      ಇಂಡಿ ಪಟ್ಟಣದ ಬಂಗಾರ ಅಂಗಡಿ ಮಾಲಿಕರು ಮತ್ತು ಆಭರಣ ತಯಾರಕರು ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ಮುಜಗೊಂಡ ಇವರಿಗೆ ಮನವಿ ಸಲ್ಲಿಸಿದರು.

      Tags: #indi /vijaypur#Massive protest in Indy..! The suspension of PSI..!#PSI Basava Kalyan#Public News#State News#ಇಂಡಿಯಲ್ಲಿ ಬೃಹತ್ ಪ್ರತಿಭಟನೆ..! ಪಿಎಸ್‍ಐ ಅಮಾನತಿಗೆ ಪಟ್ಟು..!Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.