• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಕ್ಕಳು ಶಿಕ್ಷಣವಂತರಾದರೆ, ಸಮೃದ್ಧ ದೇಶವಾಗುತ್ತೆ : ಎನ್ ಕೆ ಬಿರಾದಾರ

      Voice of janata

      March 7, 2024
      0
      ಮಕ್ಕಳು ಶಿಕ್ಷಣವಂತರಾದರೆ, ಸಮೃದ್ಧ ದೇಶವಾಗುತ್ತೆ : ಎನ್ ಕೆ ಬಿರಾದಾರ
      0
      SHARES
      357
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳು ಶಿಕ್ಷಣವಂತರಾದರೆ, ಸಮೃದ್ಧ ದೇಶವಾಗುತ್ತೆ : ಎನ್ ಕೆ ಬಿರಾದಾರ

      ಇಂಡಿ : ಮಕ್ಕಳು ಶಿಕ್ಷಣವಂತರಾದಾಗ ಮಾತ್ರ ಈ ದೇಶ ಸಮೃದ್ಧವಾಗುತ್ತದೆ. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಸತ್ ಪ್ರಜೆಗಳಾಗಿ ಬದುಕಿ ಬಾಳುವಂತೆ ಮಾಡಬೇಕು ಎಂದು ಶಿಕ್ಷಕ ಎನ್ ಕೆ ಬಿರಾದಾರ್ ಹೇಳಿದರು.
      ಅವರು ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಶ್ರೀ ಭಾಗ್ಯವಂತಿ ಕನ್ನಡ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 19ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಾಜದಲ್ಲಿ ಅಪರಾಧ ಕೃತ್ಯಗಳು ಕಡಿಮೆಯಾಗುತ್ತವೆ ಮನೆಯಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಪಾಠದ ಜೊತೆಗೆ ಸಂಸ್ಕಾರವನ್ನು ನೀಡುವ ಕಾರ್ಯ ಮಾಡಬೇಕು ಎಂದರು.
      ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಪ್ರಾಧ್ಯಾಪಕ ಚಂದುಗೌಡ ಬಿರಾದಾರ ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲಿ ಪಾಲಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಸಮಯದಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ಸಹಿತಗೊಳಿಸಿ ಮಕ್ಕಳ ಪಾಠದ ಕಡೆಗೆ ಲಕ್ಷ ನೀಡಬೇಕು, ಎಂದು ತಾಯಂದಿರು ಮಕ್ಕಳಿಗೆ ಮನೆಯಲ್ಲಿ ವಿದ್ಯಾಭ್ಯಾಸ ಮಾಡಲು ಹೇಳಿ ತಾವು ಮೊಬೈಲ್ ನೋಡುತ್ತಾ ಕುಳಿತಿರುತ್ತಾರೆ, ಹೀಗಾದಾಗ ಮಕ್ಕಳ ಕಲಿಕೆಯ ಬಗ್ಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಪಾಲಕರು ಮನೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಸಮಯದಲ್ಲಿ ಕಡ್ಡಾಯವಾಗಿ ಮೊಬೈಲ್ ಬಳಕೆಯನ್ನು ತೆಗಿತಗೊಳಿಸಿ ಮಕ್ಕಳ ಪಾಠದ ಕಡೆಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.
      ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಇಮ್ಮನದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಉಮೇಶ ಬಳಬಟ್ಟಿ, ಮಲ್ಲನಗೌಡ ಪಾಟೀಲ, ಎಸ್. ಸಿ. ಇಂಡಿ, ಬಸವರಾಜ ಗೊರನಾಳ, ಎ.ಜೆ. ಚೌದರಿ, ಬಾಳು ರಾಠೋಡ್, ರಾಜಕುಮಾರ ಪವಾರ, ಅರವಿಂದ ಪಾಟೀಲ, ಶರಣಬಸಪ್ಪ ನಾಟೀಕಾರ, ಸೇರಿದಂತೆ ಇನ್ನಿತರರು ಇದ್ದರು. ಶಾಲಾ ಸಹ ಶಿಕ್ಷಕಿ ಕಾವೇರಿ ಪವಾರ್ ಶಾಲಾ ಮಕ್ಕಳಿಗಾಗಿ ಶುದ್ಧ ಕುಡಿಯುವ ನೀರಿನ ಪ್ಲಾಂಟ್, 32 ಇಂಚಿನ ಒಂದು ಟಿವಿಯನ್ನು ಉಡುಗೊರೆಯಾಗಿ ನೀಡಿದರು.
      Tags: #If children are educated#indi / vijayapur#School annual day#Shri Noorandeshwar school#ಮಕ್ಕಳು ಶಿಕ್ಷಣವಂತರಾದರೆcountry will be prosperous: NK Biradaraಸಮೃದ್ಧ ದೇಶವಾಗುತ್ತೆ : ಎನ್ ಕೆ ಬಿರಾದಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      June 1, 2025
      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      June 1, 2025
      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.