• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕರಜಗಿ ಗ್ರಾಮದಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ..

      Voice of janata

      March 8, 2024
      0
      ಕರಜಗಿ ಗ್ರಾಮದಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ..
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಕಬಡ್ಡಿ ಆಡುವದರಿಂದ ದೇಹ ಸದೃಢವಾಗುವುದು: ಶ್ರೀಗಳು

      ಅಫಜಲಪುರ: ತಾಲೂಕಿನ ಕರಜಗಿ ಗ್ರಾಮದಲ್ಲಿ ಅರುಣ್ ಕುಮಾರ್ ಎಂ ವೈ ಪಾಟೀಲ್ ಅಭಿಮಾನಿ ಬಳಗದ ವತಿಯಿಂದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಈಶ್ವರಗೊಂಡ ಕಲ್ಯಾಣ ಮಂಟಪದಲ್ಲಿ ನಡೆಯಿತು.

      ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಭಿಷೇಕ್ ಪಾಟೀಲ್ ಯುವ ಮುಖಂಡರು ಮಾಶಾಳ ರವರು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಯುವಕರು ಯಾವುದೇ ಕೆಟ್ಟ ಚಟಗಳಿಗೆ ಮಾರುಹೋಗದೆ ಉತ್ತಮ ಕ್ರೀಡೆಗಳನ್ನು ಆಡಿ ಗ್ರಾಮಕ್ಕೆ  ತಾಲೂಕಿಗೆ ನಮ್ಮ ರಾಜ್ಯಕ್ಕೆ ಉತ್ತಮ ಹೆಸರನ್ನು ತಂದು ಕೊಡುವಲ್ಲಿ ಯಶಸ್ವಿಯಾಗಬೇಕೆಂಬುದು ನಮ್ಮ ಆಶಯವಾಗಿದೆ, ಯುವಕರು ಇದೇ ರೀತಿ ಕಬ್ಬಡ್ಡಿ ಆಟಗಳನ್ನು ಆಡಿ ದೊಡ್ಡಮಟ್ಟದ ಚಾಂಪಿಯನ್ ಗಳಾಗಿ ಹೊರಹೊಮ್ಮಲಿ ಎಂಬುದೇ ನಮ್ಮ ಆಸೆಯಾಗಿದೆ ಎಂದರು.

      ಕ್ರೀಡಾ ಜೋತಿಯನ್ನ ಶ್ರೀಗಳು ಮತ್ತು ಗ್ರಾಮದ ಮುಖಂಡರು ಸೇರಿ ಸ್ವೀಕರಿಸಿದರು.

      ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮರುಳಾದ್ಯ ಶ್ರೀಗಳು ಮಾತನಾಡಿ ಇವತ್ತು ಶಿವರಾತ್ರಿ ಶಿವಯೋಗಿ ದಿನ ಇಂತಹ ಕಬ್ಬಡ್ಡಿ ಪಂದ್ಯಾವಳಿಗಳು ಇಟ್ಟಿದ್ದು ಬಹಳ ಸಂತಸ ಯುವಕರಿಗೆ ಆ ದೇವರು ಒಳ್ಳೆಯದನ್ನು ಮಾಡಲಿ ಕ್ರೀಡೆಗಳನ್ನು ಆಡಲು ಬಹಳಷ್ಟು ಶಕ್ತಿಯನ್ನು ನೀಡಲಿ ಯುವಕರು ಇದೇ ರೀತಿಯಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲಿ ಕಬಡ್ಡಿ ಆಡುವುದರ ಜೊತೆಗೆ ನಮ್ಮ ದೇಶದ ಹೆಮ್ಮೆಯ ಸೈನಿಕರಾಗಿ ಸೇವೆಯನ್ನು ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.

      ಈ ಸಂದರ್ಭದಲ್ಲಿ ರಾಹುಲ್ ಪೂಜಾರಿ ವಿಶ್ವನಾಥ್ ಮಠಪತಿ ವಿಜಯಕುಮಾರ್ ಈಶ್ವರಗೊಂಡ ನೇತೃತ್ವ ಹಾಗೂ ಕಾರ್ಯಕ್ರಮದ ಆಯೋಜಕರಾದ ಶರಣು ಈಶ್ವರಗೊಂಡ ಇರ್ಫಾನ್ ಜಮಾದಾರ್ ಘಂಟೆಪ್ಪ ಪಾಟೋಳಿ ದಸ್ತಗಿರಿ ಚೌದರಿ ಪಿರಪ್ಪ ನಾಯಕೊಡಿ ಕಾಶೀನಾಥ್ ನೀಲಂಗೆ ಶರಣು ಬಬಲಾದ, ರವಿ ಮೈನಾಳ ಸುದರ್ಶನ್ ರಾಠೋಡ, ಶಿವರಾಯ ಸಲಗರ ಪರಶುರಾಮ್ ಸಾಲುಟಗಿ ಸಿದ್ದಲಿಂಗ ಖಾನಾಪುರ್ ಹುಸೇನ್ ಮುಲ್ಲಾ ಬಶೀರ್ ಚೌದ್ರಿ ನಿಂಗಪ್ಪ ಕೋನಳ್ಳಿ ವಿಠೋಬಾ ಹಿರೇಕುರು ಉಸ್ಮಾನ್ ಚೌದರಿ ಚಿದಾನಂದ ನಾಯಕೋಡಿ ಪ್ರಕಾಶ್ ಅಲೆಗಾವ್ ಅಂಬು ರಾಥೋಡ್ ಸುನಿಲ್ ಹೆಸರು ಈಶ್ವರಗೊಂಡ ಸಿದ್ದರಾಮ ಈಶ್ವರಗೊಂಡ ಗಜಾನಂದ ನರಗೋದಿ

      ಈ ಕಾರ್ಯಕ್ರಮದ ಮುಖ್ಯ ನಿರ್ಣಾಯಕರಾದ
      ಮಂಜುನಾಥ ನಾಯ್ಕೋಡಿ ಅಶ್ಪಾಕ್ ಅವಟೆ ಸಂತೋಷ ಗೌಡರ್ ಸಿದ್ದು ಮೇತ್ರಿ ಬಶಿರ್ ನದಾಫ್ ಸೇರಿದಂತೆ
      ಆಯೋಜಕರು ಹಾಗೂ ಗ್ರಾಮಸ್ಥರು ಕ್ರೀಡಾಪಟುಗಳು ವಿದ್ಯಾರ್ಥಿಗಳು ಸಮಸ್ತ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

      ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲ್ಲೂಕು, ಕಲ್ಬುರ್ಗಿ ಜಿಲ್ಲೆ.

      Tags: #Pro kabbaddi#Public News#Voice Of Janata#ಕರಜಗಿ ಗ್ರಾಮದಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ..Afazalapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.