• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ

      Voice of janata

      March 13, 2024
      0
      ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ
      0
      SHARES
      780
      VIEWS
      Share on FacebookShare on TwitterShare on whatsappShare on telegramShare on Mail

      ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ

      ಹನೂರು : ನಮ್ಮ ಕಾಂಗ್ರೆಸ್ ಸರ್ಕಾರವು ಬಂದ ಮೇಲೆ ಬಡವರಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ,ಅದರ ಸದುಪಯೋಗದಿಂದ ರಾಜ್ಯದ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಯಾರೆ ವ್ಯಕ್ತಿ ಸೋತ ಕ್ಷಣ ಕ್ಷೇತ್ರವನ್ನು ಮತ್ತೊಬ್ಬರ ಸುಪರ್ದಿಗೆ ಬಿಟ್ಟುಕೊಡುವ ಅಗತ್ಯವಿಲ್ಲ ಹಾಗೆ ನೋಡಿದರೆ ಕಳೆದ ಸಲ ಸೋತ ಹೆಚ್ ಸಿ ಮಹದೇವಪ್ಪನವರ ಸಹ
      ಜೆ ಡಿ ಎಸ್ ಶಾಸಕರಾದಂತ ಅಶ್ವಿನ್ ಕುಮಾರ್ ಗೆ ಕ್ಷೇತ್ರ ಬಿಡಬೇಕಾಗಿತ್ತು ಚುನಾವಣಾ ಎಂದಮೇಲೆ ಸೋಲು ಗೆಲುವು ಸಹಜ ತಮ್ಮ ಕ್ಷೇತ್ರದ ಅಭಿವೃದ್ಧಿಯಂತೆ ನಮ್ಮ ಕ್ಷೇತ್ರಕ್ಕೆ ಅನುದಾನ ಕೊಟ್ಟು ಅಭಿವೃದ್ಧಿ ಮಾಡಲಿ ಅದು ಬಿಟ್ಟು ಗೊಂದಲದ ಹೇಳಿಕೆ ನೀಡಬಾರದು ಎಂದು ಚಾಮರಾಜನಗರ
      ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಧುವನಹಳ್ಳಿ ಶಿವಕುಮಾರ್ ತಿಳಿಸಿದರು .

      ಹನೂರು ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರವು ಚಾಮರಾಜನಗರ ಪಟ್ಟಣದಲ್ಲಿ ಗ್ಯಾರಂಟಿ ಸಮಾವೇಶವನ್ನು ಹಮ್ಮಿಕೊಂಡಿದ್ದ ಸಮಯದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಾಹದೇವಪ್ಪ ಮಾತನಾಡಿ ನಮ್ಮ ಪಕ್ಷಕ್ಕೆ ಜೆಡಿಎಸ್ ಶಾಸಕರ ಸೇರ್ಪಡೆ ಮಾಡಿಕೊಳ್ಳುವ ಮಾತಿನ ಅರ್ಥದಲ್ಲಿ ಮುಂದಿನ ದಿನಗಳಲ್ಲಿ ಅವರ ಅವಶ್ಯಕತೆ ಇದೆ ಎಂದು ನಮ್ಮ ನಾಯಕರಾದ ಆರ್ ನರೇಂದ್ರರ ಉಪಸ್ಥಿತಿಯಲ್ಲಿ ಮಾತನಾಡಿರುವುದು ಬೇಸರದ ಸಂಗಾತಿಯಾಗಿದೆ.ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕರ ಮನೆತನವು ಪಕ್ಷಕ್ಕಾಗಿ ಸಾಕಷ್ಟು ಪ್ರಮಾಣದಲ್ಲಿ ದುಡಿದಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರಕ್ಕೆ ಅನ್ಯ ಪಕ್ಷದ ಯಾವ ದೊಣ್ಣೆನಾಯಕನು ಬೇಕಾಗಿರುವುದಿಲ್ಲ ,ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ನಮ್ಮ ನಾಯಕರು ಈಗಾಗಲೇ ಸಂಘಟನೆ ಮಾಡಿದ್ದಾರೆ.ಅನ್ಯ ಪಕ್ಷದ ಯಾವುದೇ ವ್ಯಕ್ತಿಯನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೊದಲು ಸ್ಥಳೀಯ ನಾಯಕರ ಅಭಿಪ್ರಾಯವನ್ನು ಪಡೆಯಬೇಕು ಹಾಗೂ ಅವರ ಪೂರ್ವಪರವನ್ನು ವಿಚಾರಿಸಬೇಕು ತದ ನಂತರ ಮುಂದಿನ ವಿಷಯವನ್ನು ವರೀಷ್ಠರಿಗೆ ತಿಳಿಸಬೇಕು.
      ಈಗಾಗಲೇ ನಮ್ಮ ನಾಯಕರು ಸೋತ ದಿನದಿಂದಲೂ ಮನೆಯಲ್ಲಿ ಕೂರದೆ ಕಾರ್ಯಕರ್ತರ ಸೇವೆಯಲ್ಲಿ ನಿರತರಾಗಿದ್ದಾರೆ ಅವರೆ ನಮಗೆ ಮುಖ್ಯವಾಗಿದ್ದಾರೆ . ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹನೂರು ಕ್ಷೇತ್ರಕ್ಕೆ ಸಾಕಷ್ಟು ಅನ್ಯಾಯವಾಗಿದ್ದರು ಸಹ ಕಾರ್ಯಕರ್ತರು ಸಹಿಸುಕೊಂಡಿದ್ದೇವೆ . ನಾವುಗಳು ನಮ್ಮ ಪಕ್ಷದ ನಮ್ಮ ನಾಯಕರ ಮಾತಿಗೆ ಬೆಲೆಕೊಟ್ಟು ದುಡಿಯುತ್ತಿದ್ದೇವೆ .ನಮ್ಮ ಪಕ್ಷದ ಮುಖಂಡರ ಬಾಯಿ ಚಪಲದಿಂದ ಇಂತಹ ಮಾತನಾಡಿರಬಹುದು ಇದರಿಂದ ಕಾರ್ಯಕರ್ತರು ಗೊಂದಲಕ್ಕಿಡಾಗುತ್ತಾರೆ ಎಂದು ತಿಳಿಸಿದರು .
      ಹನೂರು ಪಟ್ಟಣ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ
      ಗಿರೀಶ್ ಮಾತನಾಡಿ ಸಚಿವರಾದ ಅವರು ನಮ್ಮ ಕ್ಷೇತ್ರದ ಮಾಜಿ ಶಾಸಕರಿಗೆ ಮನ್ನಣೆ ನೀಡಬೇಕು. ನಮ್ಮ ಶಾಸಕರನ್ನು ಮುಂದಿನ ದಿನಗಳಲ್ಲಿ ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲು ನಮಗೆ ಗೊತ್ತಿದೆ ಸಚಿವರು ಮೊದಲು ನಮ್ಮ ನಾಯಕರ ಮಾತಿಗೆ ಮಾನ್ಯತೆ ನೀಡಬೇಕು ಸಚಿವರಾದವರು ಹೇಳಿಕೆ ನೀಡುವಾಗ ಜವಬ್ದಾರಿಯಿಂದ ಹೇಳಿಕೆಗಳನ್ನು ನೀಡಬೇಕು. ಯಾವುದೇ ತಿರ್ಮಾನ ಮಾಡಬೇಕಾದರೆ ಸ್ಥಳೀಯರ ಭಾವನೆಗೆ ಸ್ಪಂದಿಸುವ ಕಾರ್ಯಮಾಡಬೇಕು ಇದೇ ಪವೃತ್ತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದರು .
      ಪ ಪ ಮಾಜಿ ಉಪಾದ್ಯಕ್ಷರಾದ
      ಹರೀಶ್ ಮಾತನಾಡಿ ಪಕ್ಷದ ನಾಯಕರಾದಯಾಗಿ ನಾವು ಸಿದ್ದಾಂತ ಬದ್ದವಾಗಿ ಕಾರ್ಯನಿರ್ವಹಿಸುವವರು . ಎನ್ ಡಿ ಎ ಒಕ್ಕೂಟದ ಪಕ್ಷದವರ ಅವಶ್ಯಕತೆ ನಮಗಿಲ್ಲ. ಸಚಿವರು ಇಂತಹ ಹೇಳಿಕೆ ನೀಡುವ ಜವಾಬ್ದಾರಿಯಿಂದ ವರ್ತಿಸಬೇಕು . ಕಳೆದ ಭಾರಿಯು ನಮ್ಮ ಕ್ಷೇತ್ರ ಕಳೆದ ಲೋಕಸಭಾ ಚುನಾವಣೆಯಲ್ಲಿ 10,000ಕ್ಕೂ ಹೆಚ್ಚು ಮತಗಳ ಹೆಚ್ಚು ಲೀಡ್ ಬಂದಿತ್ತು. ದೃವನಾರಯಣ್ ಇದ್ದರೆ ಬಹಳ ಸದುಪಯೋಗವಾಗುತ್ತಿತ್ತು ,ಪಕ್ಷ ನಿಷ್ಟೆಗೆ ಮತ್ತೊಂದು ಹೆಸರೆ ನರೇಂದ್ರರವರ ಕುಟುಂಬ ಕ್ಷೇತ್ರದಲ್ಲಿ ಇವರ ಮನೆತನಕ್ಕೆ ತನ್ನದೆಯಾದ ಹೆಸರಿದೆ ,ವರಿಷ್ಠರು ಹೇಳಿಕೆ ನೀಡುವ ಸಮಯದಲ್ಲಿ ಸ್ಥಳಿಯ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಬೇಕು ಸಿದ್ದರಾಮಯ್ಯರ ನೇತೃತ್ವದಲ್ಲಿ ಸರ್ಕಾರ ಜನರಿಗೆ ಉತ್ತಮ ನಿರ್ಧಾರ ತೆಗೆದುಕೊಳ್ಳುವ ಮೂಲಕ ಅಭಿವೃದ್ಧಿಯಾಗುತ್ತದೆ ,ನಮ್ಮ ಹನೂರು ವಿಧಾನಸಭಾ ಕ್ಷೇತ್ರದ ಸಮಸ್ಯೆಗಳ ಅಭಿವೃದ್ಧಿಗೆ ಹೆಚ್ವಿನ ಮಾನ್ಯತೆ ಕೊಟ್ಟು ಕಾರ್ಯಕರ್ತರನ್ನು ಮುಖ್ಯವಾಹಿನಿ ತರುವ ಕೆಲಸವಾಗಲಿ ಅಧಿಕಾರ ಯಾರಿಗೂ ಶಾಶ್ವತವಿಲ್ಲ ಎಂದು ತಿಳಿಸಿದರು .

      .
      ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಕರುಗಳಾದ ಶಾಹುಲ್ ಅಹ್ಮದ್ . ಮಧುವನಳ್ಳಿ ನಂಜುಂಡಸ್ವಾಮಿ , ಹಿರಿಯ ಮುಖಂಡರಾದ ಲೊಕ್ಕನಳ್ಳಿ ಸಾಹುಕಾರ್ ವಿಷ್ಣುಕುಮಾರ್ , ಪಟ್ಟಣ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರುಗಳಾದ ,ಮಾದೇಶ್ , ಬಸವರಾಜು,ಪ ಪ ಸದಸ್ಯರಾದ,ಸುದೇಶ್, ಕಾಂಗ್ರೆಸ್ ಮುಖಂಡರಾದ ಪೆದ್ದನಪಾಳ್ಯ ಮಣಿ, ಪುಟ್ಟರಾಜು, ನಟರಾಜೆಗೌಡರು, ಮಹದೇಶ್, ಪಿಯಾಪ್ಪ ,ನಾಗಣ್ಣ ರಾಜೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು .

      ವರದಿ : ಚೇತನ ಕುಮಾರ್ ಎಲ್ , ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ

      Tags: #Public News#State News#Voice Of Janata#Why is Hanur Assembly Constituency Usabari for Mysore In-charge Minister? District Promotion Committee President Sivakumar's response#ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      May 8, 2025
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.