• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಲೋಕಸಭೆ ಚುನಾವಣೆ 2024 : ವಿಜಯಪುರ ಜಿಲ್ಲಾ ಅಧಿಕಾರಿ ಸುದ್ದಿಗೊಷ್ಠಿ, ಏನು‌ ಗೊತ್ತಾ..?

      Voice Of Janata

      March 16, 2024
      0
      ಲೋಕಸಭೆ ಚುನಾವಣೆ 2024 : ವಿಜಯಪುರ ಜಿಲ್ಲಾ ಅಧಿಕಾರಿ ಸುದ್ದಿಗೊಷ್ಠಿ, ಏನು‌ ಗೊತ್ತಾ..?
      0
      SHARES
      549
      VIEWS
      Share on FacebookShare on TwitterShare on whatsappShare on telegramShare on Mail

      ಲೋಕಸಭೆ ಚುನಾವಣೆ 2024 :  ಜೂ.6 ವರೆಗೆ ಮಾದರಿ‌ ನೀತಿ‌ ಸಂಹಿತೆ– ಟಿ.ಭೂಬಾಲನ್

      Voice Of Janata : ವಿಜಯಪುರ ಮಾ.16 : ಭಾರತ ಚುನಾವಣೆ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಧಿಸೂಚನೆಯನ್ನು ಹೊರಡಿಸಿದ್ದು, ಇಂದಿನಿಂದ ಜೂನ್ 6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣೆ ಅಧಿಕಾರಿಯೂ ಆಗಿರುವ ಟಿ.ಭೂಬಾಲನ್ ಹೇಳಿದರು.

      ಜಿಲ್ಲಾಧಿಕಾರಿ ಕಚೇರಿ ಸಭಾಂಗಣಲ್ಲಿ ಶನಿವಾರ ಸಂಜೆ ಲೋಕಸಭೆ ಚುನಾವಣೆ 2024 ರ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆಯ ಅಧಿಸೂಚನೆಯನ್ನ ಏ. 12 ರಂದು ಹೊರಡಿಸಲಾಗುವುದು. ಏ. 19 ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದೆ. ಏ. 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 22ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳುವ ದಿನವಾಗಿದೆ. ಮೆ. 7 ರಂದು ಮತದಾನ ಹಾಗೂ ಜೂನ 4 ರಂದು ಮತ ಎಣಿಕೆ ನಡೆಯಲಿವೆ ಎಂದರು.

      ಜಿಲ್ಲೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಲು. 9 ಜನ ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2085 ಮತಗಟ್ಟೆಗಳಿದ್ದು, 19,19,048 ಜನ ಮತದಾರರು ಇದ್ದಾರೆ. ಇದರಲ್ಲಿ 9,42,757 ಮಹಿಳಾ, 9,4,2757 ಗಂಡು, 218 ಇತರೆ ಮತದಾರರು ಇದ್ದಾರೆ. 1,7159 ಜನರು 85 ವರ್ಷ ಮೇಲ್ಪಟ್ಟ ಮತದಾರರು, 21,569 ವಿಶೇಷ ಚೇತನ ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಅಂಚೆ ಮತ ಪತ್ರ ವಿತರಿಸುವ ಕುರಿತಂತೆ ಭಾರತ ಚುನಾವಣೆ ಆಯೋಗವು ನೀಡುವ ನಿರ್ದೇಶನ ಅನುಸಾರ ಕ್ರಮ ವಹಿಸಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

      ಜಿಲ್ಲೆಯಲ್ಲಿ 27 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ 11 ಅಂತರರಾಜ್ಯ ಚೆಕ್‌ಪೋಸ್ಟ್, 16 ಅಂತರ ಜಿಲ್ಲಾ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಶಾಂತಿ ಸುವ್ಯವಸ್ಥೆಯಿಂದ ನಡೆಸಲು 8ಡಿವಾಯ್ಎಸ್ಪಿ, 26 ಪಿಎಸ್, 90 ಪಿಎಸ್‌ಐ, 118 ಎಎಸ್‌ಐ, 1,888 ಪಿಸಿ, 976 ಹೋಮ್‌ಗಾರ್ಡ ಸೇರಿ ಒಟ್ಟು 3106 ಸಿಬ್ಬಂದಿಗಳನ್ನು ನೇಮಕ ಮಾಡಲಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಹಂತದಲ್ಲಿ ಹಾಗೂ ವಿಧಾನಸಭಾ ಮತಕ್ಷೇತರವಾರು ದೂರು ನಿರ್ವಹಣಾ ಕೋಶವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಚುನಾವಣಾ ವಿಷಯದ ಕುರಿತು ದೂರು ಸಲ್ಲಿಸಲು ಜಿಲ್ಲಾ ನೋಡಲ್ ಅಧಿಕಾರಿ ಮೋಬೈಲ್ ಸಂಖ್ಯೆ 9945354447ಗೆ ಕರೆ ಮಾಡಿ ದೂರು ದಾಖಲಿಸಬಹುದು. ಚುನಾವಣೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು ಎಂದು ಹೇಳಿದರು.

      ಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಶಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.

      Tags: #DC T Bhubalan#Elecation#ಲೋಕಸಭೆ ಚುನಾವಣೆ 2024 :  ಜೂ.6 ವರೆಗೆ ಮಾದರಿ‌ ನೀತಿ‌ ಸಂಹಿತೆ– ಟಿ.ಭೂಬಾಲನ್Press meetvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.