• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

      ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

      ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

      ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!

      Voice of Janata

      March 29, 2024
      0
      ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!
      0
      SHARES
      350
      VIEWS
      Share on FacebookShare on TwitterShare on whatsappShare on telegramShare on Mail

       

      • ಏಪ್ರೀಲ್ &1 ರಿಂದ 9
      •  ಆರಾದ್ಯದೇವ ಮಲ್ಲಯ್ಯ ದೇವಸ್ಥಾನ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವ
      • ಶ್ರೀ ಮಹಾಂತಯ್ಯ ಶಾಸ್ತ್ರಿಗಳು ನಿತ್ಯ ಸಂಜೆ 7.30 ರಿಂದ 8.30ರ

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿನ ಆರಾದ್ಯದೇವ ಮಲ್ಲಯ್ಯ ದೇವಸ್ಥಾನ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವ ಏ. 9 ರಂದು ಜರುಗಲಿದೆ. ಈ ನಿಮಿತ್ಯ ಏ.1 ರಿಂದ 9ರ ವರೆಗೆ ಬಂಥನಾಳದ ಡಾ. ವೃಷಭಲಿಂಗ ಮಹಾಶಿವಯೋಗಿಗಳ ಸಾನಿಧ್ಯದಲ್ಲಿ ಜರುಗಲಿರುವ ಪ್ರವಚನ ಕಾರ್ಯಕ್ರಮವನ್ನು ಯಶಶ್ವಿಗೊಳಿಸಲು ಗ್ರಾಮಸ್ಥರು ನಿರ್ಧರಿಸಿದರು.

      ಗ್ರಾಮದ ಶ್ರೀ ಮಲ್ಲಯ್ಯ ಮಂದಿರದ ಆವರಣದಲ್ಲಿ
      ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ
      ನಿರ್ಧಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕೆಲ
      ಗಣ್ಯರು ಮಾತನಾಡಿ, ನಿರಂತರ 9 ದಿನಗಳ ಪ್ರವಚನ
      ಕಾರ್ಯಕ್ರಮವನ್ನು ಚಡಚಣ ತಾಲೂಕಿನ ತದ್ದೇವಾಡಿಯ
      ಶ್ರೀ ಮಹಾಂತಯ್ಯ ಶಾಸ್ತ್ರಿಗಳು ನಿತ್ಯ ಸಂಜೆ 7.30 ರಿಂದ
      8.30ರ ವರೆಗೆ ನಡೆಸಿಕೊಡಲಿದ್ದಾರೆ ಎಂದು ವಿವರಿಸಿದರು.

      ಬೇಸಿಗೆಯ ಈ ದಿನಗಳಲ್ಲಿ ಶಾಲೆಗಳಿಗೆ ರಜೆ ಇರುತ್ತದೆ.
      ಇತ್ತ ರೈತರು ಸುಗ್ಗಿ ಕಾಲದ ಕೃಷಿ ಕೆಲಸಗಳನ್ನು
      ಮುಗಿಸಿಕೊಂಡು ಕೊಂಚ ಬಿಡುವಿನ ವೇಳೆಯಲ್ಲಿ
      ಇದ್ದಾರೆ. ಮತ್ತೊಂದೆಡೆ ಗ್ರಾಮದ ಶಿಕ್ಷಕರು ಈಗ
      ವಿಶ್ರಾಂತಿಯ ಗಳಿಗೆಯಲ್ಲಿದ್ದಾರೆ. ಸಮಯೋಚಿತ ಈ
      ಕಾರ್ಯಕ್ರಮದಿಂದ ಸರ್ವರಿಗೂ ಪ್ರಯೋಜನವಾಗಲಿದೆ.
      ಶಾಲಾ ಮಕ್ಕಳಿಗೂ ನಿತ್ಯ ಉತ್ತಮ ಸಂಸ್ಕಾರ ದೊರಲಿದೆ
      ಆದ್ದರಿಂದ ಈ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸೋಣ
      ಎಂದು ಅಗತ್ಯವಾದ ನೆಲ ಹಾಸು, ಸೌಂಡ ಸಿಸ್ಟಂ, ವಿದ್ಯುತ್ ದೀಪ, ಕುಡಿಯುವ ನೀರು, ನಿತ್ಯ ಅನ್ನ ಪ್ರಸಾದ, ಹೂ ಮಾಲೆಯ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

      ಈ ಸಭೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಗಂಗಾಧರ ಪಾಟೀಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಶೋಕಗೌಡ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ವಾಲಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲಕಣ್ಣಾ ಗುಬ್ಯಾಡ, ನಿವೃತ್ತ ಶಿಕ್ಷಕ ವಿ.ಎಂ. ಕರಾಳೆ, ಈರಣ್ಣ ಅಹಿರಸಂಗ, ಮಹಾದೇವ ಕಾಸಾರ, ಸಂಗನಬಸವ ಬಿರಾದಾರ, ಡಿ.ಎ. ಮುಜಗೊಂಡ, ರಾಜಶೇಖರ ನಿಂಬರಗಿ, ಮಹೇಶ ಸಂಭಾಜಿ, ರಾಜಶೇಖರ ಪಾಟೀಲ, ಕಲ್ಲನಗೌಡ
      ಬಿರಾದಾರ, ಬಸವರಾಜ ಹೊಸಮನಿ, ಅಪ್ಪಾಶ ಮೈದರಗಿ,
      ಉಮೇಶ ಬಿರಾದಾರ, ಚನ್ನಬಸು ಮುಜಗೊಂಡ, ಮಲ್ಲೇಶಿ ಕರಾಳೆ, ಸದಾಶಿವ ಬೊಳಗೊಂಡ, ಶಂಕರಗೌಡ
      ಬಿರಾದಾರ, ಈರಣ್ಣ ಮುಜಗೊಂಡ, ರಮೇಶ ಅಹಿರಸಂಗ, ನಿಲಿನ್ ಕಿರಣಗಿ, ಅಕ್ಷಯ ಮುಜಗೊಂಡ, ಬಸವರಾಜ ಲಾಳಸೇರಿ, ಕುಲಂಕಾರ ಬಿರಾದಾರ, ಸುರೇಶ ಬಿದರಕೋಟಿ, ಈರಣ್ಣ ಬಿರಾದಾರ ಹಾಗೂ ಸತೀಶ ಕರಾಳೆ ಸೇರಿದಂತೆ ಗ್ರಾಮದ ಹಲವು ಭಕ್ತರು ಭಾಗವಹಿಸಿದ್ದರು.

      ಇಂಡಿ: ಲಚ್ಯಾಣದ ಮಲ್ಲಯ್ಯ ಮಂದಿರದ ಆವರಣದಲ್ಲಿ ಬುಧವಾರ ಸಂಜೆ ಮಲ್ಲಯ್ಯ ದೇವರ ದೇವಸ್ಥಾನದ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

      Tags: #Continuous 9 days discourse in Lachyana village..!#indi / vijayapur#Lachyan Kamarimatha#Public News#ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      July 29, 2025
      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      July 29, 2025
      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      July 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.