• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ

      Voice of janata

      April 2, 2024
      0
      ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ
      0
      SHARES
      378
      VIEWS
      Share on FacebookShare on TwitterShare on whatsappShare on telegramShare on Mail

      ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ

      ಹನೂರು : ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನ ರಥ ನಿರ್ಮಾಣ ಮಾಡಿದ್ದು ಲೋಕಾರ್ಪಣೆಯನ್ನು ಮಾಜಿ ಶಾಸಕರಾದ ಆರ್ ನರೇಂದ್ರ ರಥವನ್ನು ಎಳೆಯುವ ಮೂಲಕ ಚಲನೆಯನ್ನು ನೀಡಿದರು. ನಂತರ ಮಾತನಾಡಿದ ಅವರು
      ಹನೂರು ಪಟ್ಟಣದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಕ್ತರ ಅಪೇಕ್ಷೆ ಮೇರೆಗೆ ಹಾಗೂ ಗ್ರಾಮಸ್ಥರು ಎಲ್ಲಾರು ತಿರ್ಮಾನಿಸಿ ಹಲವಾರು ತಲೆಮಾರುಗಳಿಂದ ಇದ್ದ ತೇರು ನಿರ್ಮಾಣದ ಕನಸು ಇಂದು ನನಸಾಗಿದೆ .ಈ ರಥವು ಸುಮಾರು 14.5ಅಡಿಯ‌ ನೂತನ ರಥ ನೋಡುಗರ ಕಣ್ಮನ ಸೆಳೆಯುವಂತ ಶೈಲಿಯಲ್ಲಿದೆ . ರಥ ಶಿಲ್ಪಿಗಳಿಂದ ವಿನೂತನ ಮಾದರಿಯ ಸುಂದರವಾದ 4ಚಕ್ರಗಳುಳ್ಳ ರಥವು ತಳಭಾಗದ ಅಚ್ಚುಗಡ್ಡಿ, ಕುದುರೆ,ಸಿಂಹ ಲಾಂಛನ ಸೇರಿ ಎಂಟು ಅಷ್ಟಕಂಬಗಳುಳ್ಳ 14.5ಅಡಿಯ‌ ಶ್ರೀ ಬೆಟ್ಟಳ್ಳಿ ಮಾರಮ್ಮನ ಪುಷ್ಪಕ ರಥವು ನೋಡುಗರ ಕಣ್ಮನ ಸೆಳೆಯುವಂತ ಶೈಲಿಯಲ್ಲಿ ಕೆತ್ತಲ್ಪಟ್ಟಿದೆ ,ಈ ದೇವಾಲಯವು ಸುಮಾರು 500 ವರ್ಷಗಳ ಇತಿಹಾಸವಿದೆ ಹೊಂದಿರುವ ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯ ದಿನ ಕಳೆದಂತೆ ಪ್ರಖ್ಯಾತ ಹೊಂದುತ್ತಿದ್ದು ನೆರೆಯರಾಜ್ಯ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಕೂಡ ಭಕ್ತ ಸಮೂಹ ದೇವಾಯಲಯಕ್ಕೆ ಆಗಮಿಸುತ್ತಾರೆ ಇನ್ನೂ ವರ್ಷಕ್ಕೆ ಒಂದು ಭಾರಿ ನೆಡೆಯುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಟ್ಟು ತಮ್ಮ ಇಷ್ಟಾರ್ಥಗಳು ನೆರವೇರುವಂತೆ ಕೋರಿ ಪ್ರಾರ್ಥನೆ ಸಲ್ಲಿಸುತ್ತಾರೆ ಅಲ್ಲದೆ ವಿಶೇಷ ಪೂಜಾ ಪುನಸ್ಕಾರದಲ್ಲಿ ಭಾಗಿಯಾಗುತ್ತಾ ಬಂದಿದ್ದಾರೆ. ಅಲ್ಲದೆ ಪ್ರತಿ ಮಂಗಳವಾರ ಮಧ್ಯಾಹ್ನ ಆಗಮಿಸುವ ಸಮಸ್ತ ಭಕ್ತರಿಗೆ ಹಲವು ವರ್ಷಗಳಿಂದ ದಾಸೋಹದ ವ್ಯವಸ್ಥೆಯನ್ನು ಸಮಿತಿವತಿಯಿಂದ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

      ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಲಿಂಗರಾಜು ಮಾತನಾಡಿ ಸೋಮವಾರ ರಾತ್ರಿಯಲ್ಲಿ ಜಾಗರ ಸಮರ್ಪಣೆ ಮಾಡಲಾಗಿದೆ, ಮಂಗಳವಾರ ಮಧ್ಯಾಹ್ನ 12ಘಂಟೆ ಸಮಯದಲ್ಲಿ ರಥೋತ್ಸವವು ಅದ್ದೂರಿಯಾಗಿ ಜರುಗಿತು ಇದೇ ದಿನ ತಂಪುಜ್ಯೋತಿಯನ್ನು ಬೆಳಗಲಾಯಿತು. ಬುಧವಾರದಂದು ಹರಕೆ ಹೂತ್ತಭಕ್ತರಿಂದ ಭಾಯಿಬೀಗ ಸೇರಿದಂತೆ ಏಪ್ರೀಲ್4ರ ಗುರುವಾರ ಮುಂಜಾನೆ ಆಗ್ನಿ‌ಕುಂಡ ಪ್ರದರ್ಶನ ಜರುಗಲಿದ್ದು ಇತಿಹಾಸದಲ್ಲಿ ಮೊದಲ ಭಾರಿಗೆ ರಥೋತ್ಸವಕ್ಕೆ ಸಾವಿರಾರು ಮಂದಿ ಭಕ್ತರು
      ಬಂದು ಭಾಗಿಯಾಗಿ ಹೊಸ ಅನುಭವ ಪಡೆದುಕೊಂಡರು ಎಂದು ತಿಳಿಸಿದರು.

      ಶ್ರೀಬೆಟ್ಟಳ್ಳಿ ಮಾರಮ್ಮ ದೇವಿಯ ಸಾನ್ನಿಧ್ಯದಲ್ಲಿ ನೂತನ ದೇವಿಯ ರಥೋತ್ಸವನ್ನು ಕಣ್ತುಂಬಿಕೊಂಡು ಅಮ್ಮನವರ ಆರ್ಶೀವಾದದೊಂದಿಗೆ ಭಕ್ತರ ಬೇಡಿಕೆಗಳು ಹಾಗೂ ಇಷ್ಟಾರ್ಥಗಳು ನೇರವೇರಲಿ ಸರ್ವರಿಗೂ ಒಳಿತಾಗಲಿ ಎಂದು ಗ್ರಾಮಸ್ಥರು ಸೇರಿದಂತೆ ಆಡಳಿತ ಮಂಡಳಿಯವರು ತಿಳಿಸಿದರು. ಇದೇ ಸಮಯದಲ್ಲಿ ಪ್ರಧಾನ ಅರ್ಚಕರಾದ ರಾಮೂಜೀರಾವ್ ಕುಟುಂಬ ವರ್ಗ ಸೇರಿದಂತೆ ಅಪಾರ ಭಕ್ತರು ಹಾಜರಿದ್ದರು .

      Tags: #Bettalli marammadevi god#Hanuru/ Chamarajanagar#ಹನೂರಿನ ಆಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ರಥೋತ್ಸವಕ್ಕೆ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.