• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್

      Voice of janata

      April 4, 2024
      0
      ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್
      0
      SHARES
      811
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್

      ಇಂಡಿ : ಬುಧವಾರ ಸಂಜೆ 5 ಗಂಟೆಯ ಸುಮಾರಿಗೆ
      ಕೊಳವೆ ಬಾವಿಯಲ್ಲಿ ಬಿದ್ದ ಸಾತ್ವಿಕ್ ಮುಜಗೊಂಡ
      ಇವನನ್ನು ರಕ್ಷಿಸುವಲ್ಲಿ ಜಿಲ್ಲಾ ಆಡಳಿತ ಮತ್ತು ತಾಲೂಕು ಆಡಳಿತ ಯಶಸ್ವಿಯಾಗಿದೆ. ಸತತ 20 ಗಂಟೆಯ ಕಾರ್ಯಾಚರಣೆ ಬಳಿಕ ಸಾತ್ವಿಕ್ ಸಾವು ಗೆದ್ದು ಬಂದಿದ್ದಾನೆ. ಕಾರ್ಯಾಚರಣೆಯಲ್ಲಿ ಹೈದ್ರಾಬಾದದ 21 ಜನರ ಎನ್‍ಡಿಆರ್‍ಎಫ್ ತಂಡ, ಬೆಳಗಾಂವ ಮತ್ತು
      ಕಲಬುರಗಿಯಿಂದ ಬಂದ 25 ಜನರ ಎಸ್‍ಡಿಆರ್‍ಎಫ್ ತಂಡ, 50 ಜನ ಪೋಲಿಸರು, 20 ಜನ ಗೃಹ ರಕ್ಷಕದಳದ
      ಮತ್ತು ಇಂಡಿ ಸರಕಾರಿ ಆಸ್ಪತ್ರೆ ವೈದ್ಯರು ಮತ್ತು
      ಸಿಬ್ಬಂದಿ ಸತತ ಪ್ರಯತ್ನದ ಮೂಲಕ ಕಾರ್ಯಾಚರಣೆ ಯಶಸ್ವಿಯಾಗಿದೆ. ಘಟನಾ ಸ್ಥಳಕ್ಕೆ ಲಚ್ಯಾಣದ ಪೂಜ್ಯ ಶ್ರೀ ವೃಷಭಲಿಂಗೇಶ್ವರ ಶ್ರೀಗಳು, ಶಾಸಕ
      ಯಶವಂತರಾಯಗೌಡ ಪಾಟೀಲ, ಜನತಾದಳದ ಬಿ.ಡಿ.
      ಪಾಟೀಲ, ಬಿಜೆಪಿಯ ಕಾಸುಗೌಡ ಬಿರಾದಾರ,
      ದಯಾಸಾಗರ ಪಾಟೀಲ ಸೇರಿದಂತೆ ಅನೇಕ ಗಣ್ಯರು,
      ಜಿಲ್ಲಾಧಿಕಾರಿ ಟಿ.ಭೂಬಾಲನ, ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಭಗವಾನ, ಇಂಡಿಯ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಇಒ ನೀಲಗಂಗಾ ಬಬಲಾದ, ಟಿಎಚ್‍ಒ ಅರ್ಚನಾ ಕುಲಕರ್ಣಿ, ಚಿಕ್ಕಮಕ್ಕಳ ತಜ್ಞ ಡಾ|| ವಿಪುಲ್ ಕೋಳೆಕರ ಮತ್ತಿತರಿದ್ದರು.

      ನೆರೆದ ಸಾವಿರಾರು ಜನರು ಮಗುವನ್ನು ಹೊರಗೆ
      ತರುತ್ತಿದ್ದಂತೆ ಸಿದ್ದಲಿಂಗ ಮಹಾರಾಜ ಕಿ ಜೈ ಜಯಘೋಷ ಹಾಕಿದರು.


      ನನ್ನ ಮಗುವು ಸುರಕ್ಷಿತ ಪಾರಾಗಿ ಬಂದರೆ ನಾನು
      ಮನೆಯಿಂದ ಸಿದ್ದಲಿಂಗ ಮಹಾರಾಜರ ಮಠದ ವರೆಗೆ
      ದಿಡ ನಮಸ್ಕಾರ ಹಾಕುವೆ ಎಂದು ಬೇಡಿಕೊಂಡಿದ್ದೆ.
      ದೇವರು ನನ್ನ ಮಗುವನ್ನು ರಕ್ಷಿಸಿದ್ದಾರೆ.
      ಸಾತ್ವಿಕ ತಾಯಿ ಪೂಜಾ

      ಪೂಜಾ ಮುಜಗೊಂಡ

       

       


      ಬಾಲಕ ಸಾತ್ವಿಕ್ ಆರೋಗ್ಯದಿಂದ ಇದ್ದಾನೆ. ಆದರೆ
      ಕೆಲವು ಸಣ್ಣ ಪುಟ್ಟ ಘಾಯಗಳಿದ್ದರೆ ಅವು ಸಿಟಿ
      ಸ್ಕಾನನಲ್ಲಿ ಮಾತ್ರ ತಿಳಿಸಿತ್ತದೆ. ಹೀಗಾಗಿ ಹಿರಿಯ
      ಅಧಿಕಾರಿಗಳ ಜೊತೆಗೆ ಚರ್ಚಿಸಿ ಮಗುವನ್ನು
      ವಿಜಯಪುರದ ಜಿಲ್ಲಾ ಆಸ್ಪತ್ರೆಗೆ
      ಕಳುಹಿಸಲಾಗುವದು.ಮಗುವಿನ ಆರೋಗ್ಯದ
      ಕುರಿತು ಚಿಂತನೆ ಬೇಡ

       ಡಾ. ವಿಪುಲ್ ಕೋಳೆಕರ, ಚಿಕ್ಕ ಮಕ್ಕಳ ತಜ್ಞರು ಸರಕಾರಿ ಆಸ್ಪತ್ರೆ ಇಂಡಿ


      ಈ ಕಾರ್ಯಾಚರಣೆಯಲ್ಲಿ ಎಲ್ಲರ ಶ್ರಮವಿದೆ. ಮಗು
      ಸಾತ್ವಿಕ್ ಆರೋಗ್ಯವು ಚೆನ್ನಾಗಿದೆ.
      ಕಾರ್ಯಾಚರಣೆಯಲ್ಲಿ ಸಹಕರಿಸಿದ ಎಲ್ಲರಿಗೂ
      ತಾಲೂಕಾ ಆಡಳಿತದ ಪರವಾಗಿ ಧನ್ಯವಾದಗಳು

      ಎಸಿ ಅಬೀದ್ ಗದ್ಯಾಳ

      ಕೊಳವೆ ಬಾವಿಯಲ್ಲಿ ಬಿದ್ದ ಮಗುವನ್ನು ರಕ್ಷಿಸಿ
      ಮೇಲೆ ತರುತ್ತಿರುವದು.

       

       

       

       

       

       

       

      Tags: #Bhimathira: Rescue of a child who fell into a borehole Satvik who won 20 consecutive hours of operation death#State News#Voice Of Janata#ಭೀಮಾತೀರ : ಕೊಳವೆಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ | ಸತತ 20 ಗಂಟೆಗಳ ಕಾರ್ಯಾಚರಣೆ ಸಾವು ಗೆದ್ದು ಬಂದ ಸಾತ್ವಿಕ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.